ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.
ಅಲ್ಲದೆ ಒಂದು ಗ್ರಾಮ ಪಂಚಾಯತ್ನಲ್ಲಿ ಎಷ್ಟು ಮಹಿಳೆಯರು ಉದ್ಯೋಗ ಹೊಂದಿದ್ದಾರೆ ಅಥವಾ ಸ್ವಯಂ ಉದ್ಯೋಗಿಗಳಾಗಿದ್ದಾರೆ ಮತ್ತು ಎಲ್ಪಿಜಿ ಸಂಪರ್ಕವನ್ನು ಎಷ್ಟು ಕುಟುಂಬಗಳು ಹೊಂದಿವೆ ಎಂಬುದನ್ನೂ ಪರಿಗಣಿಸಲಾಗುತ್ತದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಟುಂಬಗಳ ಬಡತನ ಶ್ರೇಣಿ ಅಳೆಯಲು ಸುಮಾರು 21 ಮಾನದಂಡಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ನಿಗದಿಸಿದೆ.
ಸಾಲ, ಹೈನುಗಾರಿಕೆ, ಕೃಷಿಯೇತರ ಉದ್ಯೋಗ, ಮಾರುಕಟ್ಟೆ ಮತ್ತು ಬ್ಯಾಂಕ್ ಖಾತೆಗಳ ಸಂಖ್ಯೆಯ ಅಂಶಗಳನ್ನೂ ಇದರ ಅಡಿಯಲ್ಲಿ ಮೌಲೀಕರಿಸಲಾಗುತ್ತದೆ. ಕೂಲಿ ಅಥವಾ ಸ್ವಯಂ ಉದ್ಯೋಗ ಹೊಂದಿರುವ ಕುಟುಂಬವು ಒಂದು ಗ್ರಾಮ ಪಂಚಾಯಿತಿಯಲ್ಲಿ ಎಷ್ಟಿವೆ ಎಂಬುದನ್ನು ಆಧರಿಸಿ ಗ್ರಾಮ ಪಂಚಾಯತ್ಎಷ್ಟು ಉತ್ತಮವಾಗಿದೆ ಎಂದು ವಿಶ್ಲೇಷಿಸಲಾಗುತ್ತದೆ.
ಮಿಶನ್ ಅಂತ್ಯೋದಯ ಯೋಜನೆ ಅಡಿಯಲ್ಲಿ, ಗ್ರಾಮ ಪಂಚಾಯತ್ಗಳನ್ನು ಶ್ರೇಣೀಕರಿಸಲು ಮೂರು ಮೂಲ ಮಾನದಂಡ ಗಳಿಗೆ ಸಚಿವಾಲಯವು ಅನುಮೋದನೆ ನೀಡಿದೆ. ಮೂಲಸೌಕರ್ಯ, ಸಾಮಾಜಿಕ ಅಭಿವೃದ್ಧಿ ಮತ್ತು ರಕ್ಷಣೆ, ಆರ್ಥಿಕ ಅಭಿವೃದ್ಧಿ ಹಾಗೂ ಜೀವನಮಟ್ಟದ ವೈವಿಧ್ಯತೆಯನ್ನು ಈ ಮಾನದಂಡಗಳಿಗೆ ಸೂಕ್ತವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…
ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ