ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಆದರೆ ಇದು ಆರೋಗ್ಯಕರವೇ? ತಜ್ಞರಲ್ಲಿ ಈ ಪ್ರಶ್ನೆಯನ್ನು ಕೇಳಿದರೆ ಖಾಲಿ ಹೊಟ್ಟೆಯಲ್ಲಿ ಟೀ ಸೇವಿಸುವುದು ಅತ್ಯಂತ ಅನಾರೋಗ್ಯಕರ ಅಭ್ಯಾಸ ಎಂಬ ಉತ್ತರ ಸಿಗುತ್ತದೆ.ಹಾಗಾದರೆ ಟೀ ಯಾವಾಗ ಕುಡಿಯಬೇಕು ಎಂಬ ಪ್ರಶ್ನೆಗೆ ತಜ್ಞರು ಬೆಳಗ್ಗಿನ ಉಪಾಹಾರದ ಬಳಿಕ ಸೇವಿಸುವುದು ಉತ್ತಮ ಎಂಬ ಉತ್ತರ ನೀಡುತ್ತಾರೆ. ಆದರೆ ಟೀ ಸೇವನೆಯ ಪ್ರಮಾಣ ಇಡಿಯ ದಿನದಲ್ಲಿ ಮಿತವಾಗಿರುವುದೂ ಅಗತ್ಯ.
ಹಾಗಾದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಹುದೇ? ಮುಂದೆ ಓದಿ….
ವಾಕರಿಕೆ ಬರುತ್ತದೆಯೇ?
ಟೀ ಕ್ಷಾರೀಯವೂ ಆಗಿದೆ ಕೊಂಚ ಆಮ್ಲೀಯವೂ ಆಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಜೀರ್ಣರಸಗಳ ಪ್ರಭಾವ ಏರುಪೇರಾಗುತ್ತದೆ. ಈ ಏರುಪೇರು ವಾಕರಿಕೆ ಬರಿಸುತ್ತದೆ.
ಕಪ್ಪು (ಬ್ಲಾಕ್) ಟೀ ಸುರಕ್ಷಿತವೇ?
ಕಪ್ಪು ಟೀ ಎಂದರೆ ಹೆಚ್ಚು ಕುದಿಸದ ಮತ್ತು ಹಾಲು ಸೇರಿಸದ ಟೀ. ಇದು ತೂಕ ಇಳಿಸಲು ಉತ್ತಮವಾದರೂ ಖಾಲಿ ಹೊಟ್ಟೆಯಲ್ಲಿ ಕುಡಿಯುವ ಮೂಲಕ ಆಮ್ಲೀಯತೆ ಹೆಚ್ಚುತ್ತದೆ, ಇದರಿಂದ ಹೊಟ್ಟೆಯ ಜೀರ್ಣರಸಗಳೂ ಪ್ರಭಾವಕ್ಕೊಳಗಾಗಿ ಹೊಟ್ಟೆಯುಬ್ಬರಿಕೆ ಮತ್ತು ಹೊಟ್ಟೆ ತುಂಬಿರುವ ಹುಸಿಭಾವನೆಯನ್ನು ಮೂಡಿಸುತ್ತದೆ.
ಹಾಲು ಸೇರಿಸಿದ ಟೀ ಕುಡಿದರೆ ಆಗುವ ಅಡ್ಡಪರಿಣಾಮಗಳೇನು?
ಭಾರತದಲ್ಲಿ ಟೀ ಕುಡಿಯುವ ತೊಂಭತ್ತು ಶೇಖಡಾ ಜನರಲ್ಲಿ ಎಂಭತ್ತೊಂಭತ್ತು ಶೇಖಡಾ ಜನರು ಹಾಲು ಸೇರಿಸಿದ ಟೀ ಕುಡಿಯುತ್ತಾರೆ. ಆದರೆ ದಿನಕ್ಕೆ ಮೂರಕ್ಕಿಂತ ಹೆಚ್ಚು ಕಪ್ ಕುಡಿದರೆ ಇದು ಅನಗತ್ಯ ಕೊಬ್ಬು, ಆಮ್ಲೀಯತೆ ಮತ್ತು ಟಿನ್ನಿಟಸ್ ಅಥವಾ ಕಿವಿಗಳಲ್ಲಿ ಗುಂಯ್ಗುಡುವ ತೊಂದರೆಯನ್ನು ತಂದಿಡುತ್ತದೆ.
ಅದರಲ್ಲೂ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಸುಸ್ತಾದ ಭಾವನೆ, ಹೊಟ್ಟೆಯುಬ್ಬರಿಕೆ, ಜೀರ್ಣರಸಗಳು ಪ್ರಭಾವ ಕಳೆದುಕೊಳ್ಳುವುದು ಮೊದಲಾದ ತೊಂದರೆಗಳು ಎದುರಾಗಬಹುದು. ಇಲ್ಲಿ ಓದಿ :- ಗರ್ಭಿಣಿ ಮಹಿಳೆಯರು ಇವನ್ನು ಬಳಸಿದರೆ, ಹುಟ್ಟುವ ಮಕ್ಕಳಿಗೆ ಅಪಾಯ..!
ಸ್ಟ್ರಾಂಗ್ ಟೀ ಕುಡಿದರೆ ಯಾವ ದುಷ್ಪರಿಣಾಮಗಳಾಗುತ್ತವೆ?
ಹೆಚ್ಚಿನ ರುಚಿ ಪಡೆಯಲು ಎರಡು ವಿಧಾನಗಳಿವೆ. ಮೊದಲನೆಯದು ಟೀಪುಡಿಯನ್ನು ಹೆಚ್ಚು ಸಮಯದವರೆಗೆ ಕುದಿಸುವುದು. ಎರಡನೆಯದು ಹೆಚ್ಚಿನ ಪ್ರಮಾಣದ ಟೀ ಪುಡಿಹಾಕಿ ಕೊಂಚ ಸಮಯದ ವರೆಗೆ ಕುದಿಸುವುದು. ಆದರೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದಾದರೆ ಎರಡೂ ವಿಧಾನಗಳು ಮಾರಕವಾಗಿವೆ. ಅದರಲ್ಲೂ ಹಾಲಿಲ್ಲದ ಸ್ಟ್ರಾಂಗ್ ಟೀ ಕುಡಿಯುವುದರ ಮೂಲಕ ಜೀರ್ಣವ್ಯವಸ್ಥೆ ಹಾಳಾಗುತ್ತದೆ. ಏಕೆಂದರೆ ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಆಮ್ಲಗಳು ಜೀರ್ಣರಸಗಳ ರಚನೆಯನ್ನು ಬದಲಿಸಿಬಿಡುತ್ತವೆ. ಇದು ಅಲ್ಸರ್, ಹುಳಿತೇಗು, ಹೊಟ್ಟೆಯುರಿ, ಎದೆಯುರಿ ಮೊದಲಾದವುಗಳಿಗೆ ನೇರವಾಗಿ ಕಾರಣವಾಗುತ್ತದೆ.
ನಾಲ್ಕೈದು ಬಗೆಯ ಟೀಪುಡಿ ಬೆರೆಸಿದರೆ ಏನಾಗುತ್ತದೆ
ಫ್ಯಾಕ್ಟರಿಯಲ್ಲಿ ತ್ಯಾಜ್ಯವಾಗಿ ಹೋಗಬಹುದಾದ, ಆದರೆ ಕೊಂಚ ಟೀ ಅಂಶವಿರುವ ಪುಡಿಯನ್ನು ಅಲ್ಪ ಪ್ರಮಾಣದಲ್ಲಿ ಟೀಪುಡಿಯಲ್ಲಿ ಬೆರೆಸಿ ಲಾಭ ಮಾಡಿಕೊಳ್ಳಲಾಗುತ್ತದೆ. ಅಗ್ಗದ ಟೀಪುಡಿಯನ್ನು ದುಬಾರಿ ಟೀಪುಡಿಯೊಂದಿಗೂ ಬೆರೆಸಿ ಮಾರಾಟ ಮಾಡುತ್ತಾರೆ.
ಆದರೆ ಪ್ರತಿಷ್ಠಿತ ಸಂಸ್ಥೆಗಳು ನುರಿತ ಚಹಾ ರುಚಿ ನೋಡುವವರ ಮೂಲಕ , ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಎರಡು ಅಥವಾ ಹೆಚ್ಚು ಪುಡಿಗಳನ್ನು ಬೆರೆಸಿ ಪರೀಕ್ಷಿಸಿ ಸುರಕ್ಷಿತ ಎಂದು ಖಚಿತಪಡಿಸಿದ ಮೇಲೆ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಾರೆ. ಇದಕ್ಕೆ ಬ್ಲೆಂಡ್ಎಂದು ಕರೆಯುತ್ತಾರೆ.
ಈ ಬ್ಲೆಂಡ್ ಟೀಪುಡಿ ಕುಡಿಯುವುದು ಸುರಕ್ಷಿತವೇ ಹೊರತು ನಾವಾಗಿ ನಮ್ಮ ಮನಸ್ಸಿಗೆ ಬಂದಂತೆ ಎರಡು ಅಥವಾ ಹೆಚ್ಚಿನ ಟೀಪುಡಿಗಳನ್ನು ಸೇರಿಸಿ ಕುಡಿಯುವುದು ಆರೋಗ್ಯಕ್ಕೆ ಮಾರಕ ಹಾಗೂ ಇದು ಪಾನಮತ್ತನಾಗಿರುವ ಅನುಭವವನ್ನೂ ನೀಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಥ್ರೀಮಿಕ್ಸ್, ಸೆವೆನ್ ಮಿಕ್ಸ್ ಎಲ್ಲವೂ ವ್ಯಾಪಾರದ ತಂತ್ರಗಳೇ ಹೊರತು ಆರೋಗ್ಯಕರವಲ್ಲ.
ಟೀ ಮತ್ತು ಬಿಸ್ಕತ್
ಭಾರತದಲ್ಲಿ ಅತಿ ಸಾಮಾನ್ಯವಾದ ಧಿಡೀರ್ ತಿಂಡಿ ಎಂದರೆ ಟೀ ಮತ್ತು ಬಿಸ್ಕತ್. ಟೀ ಮತ್ತು ಬಿಸ್ಕತ್ ತಿನ್ನುವುದು ಉತ್ತಮ ಅಭ್ಯಾಸ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಬಿಸ್ಕತ್ ಬದಲಿಗೆ ಟೋಸ್ಟ್, ರಸ್ಕ್ ಮೊದಲಾದವುಗಳನ್ನೂ ಸೇವಿಸಬಹುದು. ಇವುಗಳಲ್ಲಿರುವ ಹಿಟ್ಟಿನ ಅಂಶ ಟೀ ಯಲ್ಲಿರುವ ಆಮ್ಲೀಯತೆಯನ್ನು ಹೀರಿಕೊಳ್ಳುವ ಕಾರಣ ಜೀರ್ಣರಸಗಳು ಹೆಚ್ಚು ಪ್ರಭಾವಕ್ಕೊಳಗಾಗುವುದಿಲ್ಲ. ಟೀ ಒಟ್ಟಿಗೆ ಸಿಹಿ ಅಥವಾ ಉಪ್ಪಿನ ಅಂಶವಿರುವ ತಿಂಡಿಗಳನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಸೋಡಿಯಂ ಅಂಶವನ್ನು ಪಡೆದುಕೊಂಡು ಹೊಟ್ಟೆಯ ಮತ್ತು ಕರುಳಿನ ಹುಣ್ಣು (ಅಲ್ಸರ್) ನಿಂದ ಪಾರಾಗಬಹುದು
ಟೀ ಕುಡಿಯುವುದರಲ್ಲಿ ಅತಿಕೆಟ್ಟ ಅಭ್ಯಾಸ
ಆಹಾರ ಸೇವನೆಯ ಬಳಿಕ ಟೀ ಕುಡಿಯುವುದು ಕೆಟ್ಟ ಅಭ್ಯಾಸವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.