ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ.

ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು.

ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು ನಿಗದಿ ಮಾಡಿದ್ದು, ಈ ವರ್ಷದಿಂದಲೇ ಜಾರಿಗೆ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದ್ದಾರೆ.

ಈಗಾಗಲೇ ಈ ಶುಲ್ಕದ ಪಟ್ಟಿ ನಿಗದಿಯಾಗಿದ್ದು,ಮುಂಬರುವ ಶಾಲಾ ಮಕ್ಕಳ ಪ್ರವೇಶದ ವೇಳೆ ಈ ಕಾನೂನಿನ ಅನ್ವಯ ಶಾಲೆಯ ಸಮವಸ್ತ್ರ ಹಾಗೂ ಪುಸ್ತಕಗಳನ್ನು ಕೊಡುವುದು ಶಾಲಾ ಮಂಡಳಿಯ ಜವಾಬ್ದಾರಿಯೇ ಆಗಿರುತ್ತದೆ ಹಾಗೂ ಶಾಲಾ ಮಂಡಳಿಗಳು ಇದಕ್ಕಾಗಿ ಪೋಷಕರ ಹತ್ತಿರ ಹೆಚು ಶುಲ್ಕ ಪಡೆಯುವ ಹಾಗಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು,ಮೈಸೂರು, ಹುಬ್ಬಳ್ಳಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಖಾಸಗಿ ಶಾಲೆಗಳು ವಾರ್ಷಿಕವಾಗಿ 11,500ರೂ ಪಡೆಯಬೇಕು.
ಜಿಲ್ಲಾ ವ್ಯಾಪ್ತಿ-5600ರೂ
ತಾಲ್ಲೂಕು ವ್ಯಾಪ್ತಿ -3750ರೂ
ಗ್ರಾಮೀಣ ಪ್ರದೇಶಗಳು-1872ರೂ

ಬೆಂಗಳೂರು,ಮೈಸೂರು, ಹುಬ್ಬಳ್ಳಿ ಮತ್ತು ಧಾರವಾಡ ಜಿಲ್ಲೆಗಳು : 6400ರಿಂದ 6800ರೂಗಳು
ಜಿಲ್ಲಾ ವ್ಯಾಪ್ತಿ-4600 ರಿಂದ 4900ರೂ
ತಾಲ್ಲೂಕು ವ್ಯಾಪ್ತಿ -2800 ರಿಂದ 3000ರೂ
ಗ್ರಾಮೀಣ ಪ್ರದೇಶಗಳು-1800 ರಿಂದ 2000ರೂ

ಬೆಂಗಳೂರು,ಮೈಸೂರು, ಹುಬ್ಬಳ್ಳಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಖಾಸಗಿ ಶಾಲೆಗಳು ವಾರ್ಷಿಕವಾಗಿ 13,130ರೂ
ಜಿಲ್ಲಾ ವ್ಯಾಪ್ತಿ-600೦ರೂ
ತಾಲ್ಲೂಕು ವ್ಯಾಪ್ತಿ -5200ರೂ
ಗ್ರಾಮೀಣ ಪ್ರದೇಶಗಳು-4160ರೂ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.