ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಿಥಿ ಚಿತ್ರ ಗಡ್ಡಪ್ಪನಿಗೆ ಹೆಸರು ತಂದು ಕೊಟ್ಟಿತು. ನಂತರ ಹಿಂತಿರುಗಿ ನೋಡದ ಗಡ್ಡಪ್ಪ ತರ್ಲೆ ವಿಲೇಜ್, ಏನ್ ನಿನ್ನ ಪ್ರಾಬ್ಲಮ್ಮು, ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಗಡ್ಡಪ್ಪ ಎಂಬ ಖ್ಯಾತಿಯಿಂದಾಗಿ, ಅವರ ಮೂಲ ಹೆಸರೇ ಮರೆತು ಹೋಗಿದೆ. ಅಂದಂಗೆ ಅವರ ಮೂಲ ಹೆಸರು ಚನ್ನೇಗೌಡ.

‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಈಗ ಎಲೇಕ್ಷನ್ ಸಮಯವಾಗಿದ್ದರಿಂದ ಕಾಂಗ್ರೇಸ್ , ಜೆಡಿಎಸ್ ಬಿಜೆಪಿ ಸೇರಿದಂತೆ ಎಲ್ಲ ಪಕ್ಷದವರು ಈ ಗಡ್ಡಪ್ಪನ ಹಿಂದೆ ಬಿದ್ದಿದ್ದಾರೆ, ಕಾರಣ, ತಮ್ಮ ಪಕ್ಷದ ಪ್ರಚಾರಕ್ಕಾಗಿ ದುಟ್ಟು ಕೊಡುತ್ತೇವೆ ಬನ್ನಿ ಅಂತ ಗೋಗರಿಯುತ್ತಾರಂತೆ . ಹೀಗಾಗಿ ಗಡ್ಡಪ್ಪ ಅವರಿಗರ ಬೇಸರವಾಗಿದೆಯಂತೆ.

“ಎಲ್ಲ ಪಕ್ಷದವರೂ ನನ್ನನ್ನು ಕರಿತಾರೆ, ಆದರೆ ನಾನು ಈ ಪಕ್ಷಕ್ಕೆ ಹೋದರೆ ಆ ಪಕ್ಷದವರಿಗೆ ಬೇಜಾರು, ಹೀಗಾಗಿ ನಾನು, ನನಗೆ ಹುಷಾರಿಲ್ಲ ಅಂತ ಹೇಳಿ ತಪ್ಪಿಸಿಕೊಳ್ಳುತ್ತಿದ್ದೇನೆ” ಎನ್ನುತ್ತಾರೆ ಗಡ್ಡಪ್ಪ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…
ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…