ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು. ಹಾಗೂ ಸಿಂಧು ಅವರನ್ನು ಗ್ರೂಪ್-1 ಹುದ್ದೆಗೆ ನೇಮಕ ಮಾಡಲು ರಾಜ್ಯ ಸಾರ್ವಜನಿಕ ಸೇವಾ ಕಾಯ್ದೆಯನ್ನು ಜಾರಿ ಮಾಡಲಾಗಿತ್ತು.
ಇದಕ್ಕೆ ಪ್ರತಿಕ್ರಯಿಸಿದ್ದ ಸಿಂಧುರವರು, ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದರು ಹಾಗೂ ಬ್ಯಾಡ್ಮಿಂಟನ್ ಗೆ ತಮ್ಮ ಮೊದಲ ಆದ್ಯತೆ ಅಂತಾ ಹೇಳಿದ್ದರು. ಆಗ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುರವರು ಸಿಂಧುಗೆ ಶುಭ ಹಾರೈಸಿ, ದೇಶಕ್ಕೆ ಮತ್ತಷ್ಟು ಪದಕಗಳನ್ನು ಗೆದ್ದು ತರಲಿ ಅಂತಾ ಹೇಳಿದ್ರು.
ಹೀಗಾಗಿ ಭಾರತದ ಖ್ಯಾತ ಶಟಲ್ ಬ್ಯಾಡ್ಮಿಂಟನ್ ಆಟಗಾರ್ತಿ, ಒಲಿಂಪಿಕ್ ಪದಕ ವಿಜೇತೆ, ಪಿ ವಿ ಸಿಂಧು ಆಂಧ್ರ ಪ್ರದೇಶ ಸರಕಾರದಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಸಿಂಧು ಅವರಿಗೆ ಕಳೆದ ಜು.27ರಂದೇ ಜಿಲ್ಲಾಧಿಕಾರಿಯಾಗಿ ಅಧಿಕೃತ ನೇಮಕಾತಿ ಪತ್ರವನ್ನು ನೀಡಲಾಗಿತ್ತು. ಆದರೆ ಅವರು ನಿನ್ನೆ ಬುಧವಾರ ಔಪಚಾರಿಕವಾಗಿ ತಮ್ಮ ಅಧಿಕಾರ ವಹಿಸಿಕೊಂಡರು.
ಪಿ ವಿ ಸಿಂಧುರವರ ಬಾಲ್ಯದ ಬಗ್ಗೆ ತಿಳಿಯೋಣ:-
ಪಿ.ವಿ ಸಿಂಧುರವರು, 5 ಜುಲೈ 1995ರಂದು ಹೈದರಾಬಾದ್ನoಲ್ಲಿ ಜನಿಸಿದರು. ತಂದೆ ಪಿ.ವಿ. ರಮಣ ಮತ್ತು ತಾಯಿ ಪಿ. ವಿಜಯ. ಸಿಂಧುವಿನ ತಂದೆ-ತಾಯಿ ಇಬ್ಬರೂ ಸಹ ಮಾಜಿ ವಾಲಿಬಾಲ್ ಆಟಗಾರರಾಗಿರುವುದೊಂದು ವಿಶೇಷ. ಭಾರತ ಸರ್ಕಾರವು ಕೊಡಮಾಡುವ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಪಿ.ರಮಣರು 2000 ನೆಯ ಇಸವಿಯಲ್ಲಿ ಭಾಜನರಾಗಿದ್ದಾರೆ. ತಂದೆ ವೃತ್ತಿಪರ ವಾಲಿಬಾಲ್ ಆಟಗಾರರಾಗಿದ್ದರೂ ಸಹ ಸಿಂಧು ಮಾತ್ರ ಬ್ಯಾಡ್ಮಿಂಟನ್ ನಡೆಗೆ ಆಕರ್ಷಿತರಾದರು.ಅದಕ್ಕೆ ಕಾರಣ, 2001 ರ ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ಪುಲ್ಲೇಲ ಗೋಪಿಚಂದ್ರ ಯಶಸ್ಸು ಮತ್ತು ಅವರಿಂದ ಪಡೆದ ಸ್ಫೂರ್ತಿ. ತನ್ನ ಎಂಟನೆಯ ವಯಸ್ಸಿನಲ್ಲೇ ಸಿಂಧು ಬ್ಯಾಡ್ಮಿಂಟನ್ ಆಡಲು ಪ್ರಾರಂಭಿಸಿದ್ದರು, ಇದೂ ಸಹ ಅವರನ್ನು ಬ್ಯಾಡ್ಮಿಂಟನ್ ಕಡೆಗೆ ಸೆಳೆಯಲು ಕಾರಣವಾಯಿತು.
ಪಿ.ವಿ ಸಿಂಧುರವರ ಬ್ಯಾಡ್ಮಿಂಟನ್ ಸಾಧನೆ:-
ಪಿ.ವಿ ಸಿಂಧುರವರು ಅಂತರರಾಷ್ಟ್ರೀಯ ಖ್ಯಾತಿಯ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ. ಹೈದರಾಬಾದ್ ನ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತಿ ಪಡೆಯುವ ಇವರು, ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವ ಸ್ವಸಹಾಯ ಸಂಸ್ಥೆಯಾದ ಒಲಿಂಪಿಕ್ ಗೋಲ್ಡ್ ಕ್ವೆಸ್ಟ್ ನ ಭಾಗವಾಗಿದ್ದಾರೆ. 10 ಆಗಸ್ಟ್ 2012 ರಂದು ಇವರು ಚೀನಾ ದಲ್ಲಿ ಜರುಗಿದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ (ಪ್ರಕಾಶ್ ಪಡುಕೋಣೆ 1983 ರಲ್ಲಿ ಕಂಚು ಗೆದ್ದಿದ್ದಾರೆ. ಅನಂತರ ಭಾರತದ ಮೊದಲ ಸಿಂಗಲ್ಸ್ ಪದಕ) ನ ಸಿಂಗಲ್ಸ್ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ. ಸೆಪ್ಟೆಂಬರ್ 21,2012 ರಂದು ಬಿಡುಗಡೆ ಮಾಡಲಾದ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಶ್ರೇಯಾಂಕಗಳಲ್ಲಿ ಮೊದಲ 20ರೊಳಗಿನ ಶ್ರೇಣಿಯಲ್ಲಿದ್ದರು. ಬಿಡಬ್ಲ್ಯೂಎಫ್ ಜೂನಿಯರ್ ಶ್ರೇಯಾಂಕಗಳಲ್ಲಿ 3 ನೇ ಸ್ಥಾನದಲ್ಲಿದ್ದಾರೆ.
ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ:-
ಭೂ ಆಡಳಿತೆಯ ಮುಖ್ಯ ಆಯುಕ್ತರಾಗಿರುವ ಅನಿಲ್ ಚಂದ್ರ ಪುನೇತ ಅವರಿಗೆ ಪಿ ವಿ ಸಿಂಧು ತಮ್ಮ ನೇಮಕಾತಿ ಪತ್ರವನ್ನು ಸಲ್ಲಿಸಿ ಗ್ರೂಪ್ 1 ಸರಕಾರಿ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಸರಕಾರಿ ಆಡಳಿತೆಯಲ್ಲಿನ ತಮ್ಮ ಜೀವನದ ಹೊಸ ಪಾತ್ರವನ್ನು ಆರಂಭಿಸಿದರು.
ಸಿಂಧು ಅವರ ತನ್ನ ಹೆತ್ತವರೊಡಗೂಡಿ ಸರಕಾರದ ಭೂ ಆಡಳಿತೆಯ ಮುಖ್ಯ ಆಯುಕ್ತರ ಕಚೇರಿಗೆ ತೆರಳಿ ಗೊಲ್ಲಪುಡಿಯಲ್ಲಿನ ಸರಕಾರಿ ಸಚಿವಾಲಯದಲ್ಲಿ ಅಧಿಕಾರ ಗ್ರಹಣ ಮಾಡಿದರು.
ಸಿಂಧು ಎರಡು ಬಾರಿಯ ಕಂಚಿನ ಪದಕ ವಿಜೇತೆಯಾಗಿದ್ದಾರೆ.
ಸ್ನೇಹಿತರೆ ನಮ್ಮ ಪ್ರಕಾರ ಯಾವುದೇ ಕ್ರೀಡೆಯಲ್ಲಿ ಯಾರೇ ಆಗಲಿ, ನಮ್ಮ ದೇಶಕ್ಕೆ ಪದಕ ತಂದು ಕೊಡುವಲ್ಲಿ ಸಫಲ ರಾಗಿದ್ದಲ್ಲಿ, ಅಂತಹ ಕ್ರೀಡಾ ಪಟುಗಳಿಗೆ ಅದೇ ಕ್ರೀಡೆಯಲ್ಲಿ ಮುಂದುವರಿಯಲು, ಅವರಿಗೆ ಆರ್ಥಿಕವಾಗಲಿ, ಅಥವಾ ಬೇರೆ ಯಾವುದೇ ರೀತಿಯಿಂದಾಗಲಿ, ಸರಕಾರಗಳು ಪ್ರೋತ್ಸಾಹ ಕೊಡಬೇಕು ಮತ್ತು ಅವರನ್ನು ಬೆಳೆಸಬೇಕು.
ಅದು ಬಿಟ್ಟು ಸರಕಾರಗಳು ತಮ್ಮ ತೋರಿಕೆಗಾಗಿ ಅಧಿಕಾರದ ಗದ್ದುಗೆಯನ್ನು ಕೊಟ್ಟರೆ, ಈ ಅಧಿಕಾರದ ಮಾಯೆ ಕ್ರೀಡೆಯಲ್ಲಿ ಮುಂದುವರಿಯಲು ಅವಕಾಶ ಮಾಡಿಕೊಡುತ್ತದಯೇ? ಹಾಗೂ ಇನ್ನಷ್ಟು ಮತ್ತಷ್ಟು ಪದಕಗಳು ನಮ್ಮ ದೇಶಕ್ಕೆ ಬರಲು ಸಾಧ್ಯವೇ? ನಾವು ನಮ್ಮ ದೇಶದ ಹೆಸರನ್ನು ಸಾಗರದಾಚೆ ಕೊಂಡಯ್ಯುವಂತ, ಉತ್ತಮ ಕ್ರೀಡಾಪಟುವನ್ನು ಕಳೆದುಕೊಂಡಂತೆ ಆಗುವುದಿಲ್ಲವೇ? ಇದಕ್ಕೆ ನಿಮ್ಮ ಅಭಿಪ್ರಾಯವನ್ನು ನಿಮ್ಮ ಕಾಮೆಂಟ್ ಮೂಲಕ ತಿಳಿಸಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…