ಕ್ರೀಡೆ

ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

1072

ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು. ಹಾಗೂ ಸಿಂಧು ಅವರನ್ನು ಗ್ರೂಪ್-1 ಹುದ್ದೆಗೆ ನೇಮಕ ಮಾಡಲು ರಾಜ್ಯ ಸಾರ್ವಜನಿಕ ಸೇವಾ ಕಾಯ್ದೆಯನ್ನು ಜಾರಿ ಮಾಡಲಾಗಿತ್ತು.

ಇದಕ್ಕೆ ಪ್ರತಿಕ್ರಯಿಸಿದ್ದ ಸಿಂಧುರವರು, ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದರು ಹಾಗೂ ಬ್ಯಾಡ್ಮಿಂಟನ್ ಗೆ ತಮ್ಮ ಮೊದಲ ಆದ್ಯತೆ ಅಂತಾ ಹೇಳಿದ್ದರು. ಆಗ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುರವರು ಸಿಂಧುಗೆ ಶುಭ ಹಾರೈಸಿ, ದೇಶಕ್ಕೆ ಮತ್ತಷ್ಟು ಪದಕಗಳನ್ನು ಗೆದ್ದು ತರಲಿ ಅಂತಾ ಹೇಳಿದ್ರು.

ಹೀಗಾಗಿ ಭಾರತದ ಖ್ಯಾತ ಶಟಲ್‌ ಬ್ಯಾಡ್ಮಿಂಟನ್‌ ಆಟಗಾರ್ತಿ, ಒಲಿಂಪಿಕ್‌ ಪದಕ ವಿಜೇತೆ, ಪಿ ವಿ ಸಿಂಧು ಆಂಧ್ರ ಪ್ರದೇಶ ಸರಕಾರದಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಸಿಂಧು ಅವರಿಗೆ ಕಳೆದ ಜು.27ರಂದೇ ಜಿಲ್ಲಾಧಿಕಾರಿಯಾಗಿ ಅಧಿಕೃತ ನೇಮಕಾತಿ ಪತ್ರವನ್ನು ನೀಡಲಾಗಿತ್ತು. ಆದರೆ ಅವರು ನಿನ್ನೆ ಬುಧವಾರ ಔಪಚಾರಿಕವಾಗಿ ತಮ್ಮ ಅಧಿಕಾರ ವಹಿಸಿಕೊಂಡರು.

ಪಿ ವಿ ಸಿಂಧುರವರ ಬಾಲ್ಯದ ಬಗ್ಗೆ ತಿಳಿಯೋಣ:-

ಪಿ.ವಿ ಸಿಂಧುರವರು, 5 ಜುಲೈ 1995ರಂದು ಹೈದರಾಬಾದ್ನoಲ್ಲಿ ಜನಿಸಿದರು. ತಂದೆ ಪಿ.ವಿ. ರಮಣ ಮತ್ತು ತಾಯಿ ಪಿ. ವಿಜಯ. ಸಿಂಧುವಿನ ತಂದೆ-ತಾಯಿ ಇಬ್ಬರೂ ಸಹ ಮಾಜಿ ವಾಲಿಬಾಲ್ ಆಟಗಾರರಾಗಿರುವುದೊಂದು ವಿಶೇಷ. ಭಾರತ ಸರ್ಕಾರವು ಕೊಡಮಾಡುವ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಪಿ.ರಮಣರು 2000 ನೆಯ ಇಸವಿಯಲ್ಲಿ ಭಾಜನರಾಗಿದ್ದಾರೆ. ತಂದೆ ವೃತ್ತಿಪರ ವಾಲಿಬಾಲ್ ಆಟಗಾರರಾಗಿದ್ದರೂ ಸಹ ಸಿಂಧು ಮಾತ್ರ ಬ್ಯಾಡ್ಮಿಂಟನ್ ನಡೆಗೆ ಆಕರ್ಷಿತರಾದರು.ಅದಕ್ಕೆ ಕಾರಣ, 2001 ರ ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ಪುಲ್ಲೇಲ ಗೋಪಿಚಂದ್‍‍ರ ಯಶಸ್ಸು ಮತ್ತು ಅವರಿಂದ ಪಡೆದ ಸ್ಫೂರ್ತಿ. ತನ್ನ ಎಂಟನೆಯ ವಯಸ್ಸಿನಲ್ಲೇ ಸಿಂಧು ಬ್ಯಾಡ್ಮಿಂಟನ್ ಆಡಲು ಪ್ರಾರಂಭಿಸಿದ್ದರು, ಇದೂ ಸಹ ಅವರನ್ನು ಬ್ಯಾಡ್ಮಿಂಟನ್ ಕಡೆಗೆ ಸೆಳೆಯಲು ಕಾರಣವಾಯಿತು.

ಪಿ.ವಿ ಸಿಂಧುರವರ ಬ್ಯಾಡ್ಮಿಂಟನ್ ಸಾಧನೆ:-

ಪಿ.ವಿ ಸಿಂಧುರವರು ಅಂತರರಾಷ್ಟ್ರೀಯ ಖ್ಯಾತಿಯ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ. ಹೈದರಾಬಾದ್ ನ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತಿ ಪಡೆಯುವ ಇವರು, ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವ ಸ್ವಸಹಾಯ ಸಂಸ್ಥೆಯಾದ ಒಲಿಂಪಿಕ್ ಗೋಲ್ಡ್ ಕ್ವೆಸ್ಟ್ ನ ಭಾಗವಾಗಿದ್ದಾರೆ. 10 ಆಗಸ್ಟ್ 2012 ರಂದು ಇವರು ಚೀನಾ ದಲ್ಲಿ ಜರುಗಿದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ (ಪ್ರಕಾಶ್ ಪಡುಕೋಣೆ 1983 ರಲ್ಲಿ ಕಂಚು ಗೆದ್ದಿದ್ದಾರೆ. ಅನಂತರ ಭಾರತದ ಮೊದಲ ಸಿಂಗಲ್ಸ್ ಪದಕ) ನ ಸಿಂಗಲ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ. ಸೆಪ್ಟೆಂಬರ್ 21,2012 ರಂದು ಬಿಡುಗಡೆ ಮಾಡಲಾದ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಶ್ರೇಯಾಂಕಗಳಲ್ಲಿ ಮೊದಲ 20ರೊಳಗಿನ ಶ್ರೇಣಿಯಲ್ಲಿದ್ದರು. ಬಿಡಬ್ಲ್ಯೂಎಫ್ ಜೂನಿಯರ್ ಶ್ರೇಯಾಂಕಗಳಲ್ಲಿ 3 ನೇ ಸ್ಥಾನದಲ್ಲಿದ್ದಾರೆ.

ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ:-

ಭೂ ಆಡಳಿತೆಯ ಮುಖ್ಯ ಆಯುಕ್ತರಾಗಿರುವ ಅನಿಲ್‌ ಚಂದ್ರ ಪುನೇತ ಅವರಿಗೆ ಪಿ ವಿ ಸಿಂಧು ತಮ್ಮ ನೇಮಕಾತಿ ಪತ್ರವನ್ನು ಸಲ್ಲಿಸಿ ಗ್ರೂಪ್‌ 1 ಸರಕಾರಿ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಸರಕಾರಿ ಆಡಳಿತೆಯಲ್ಲಿನ ತಮ್ಮ ಜೀವನದ ಹೊಸ ಪಾತ್ರವನ್ನು ಆರಂಭಿಸಿದರು.

ಸಿಂಧು ಅವರ ತನ್ನ ಹೆತ್ತವರೊಡಗೂಡಿ ಸರಕಾರದ ಭೂ ಆಡಳಿತೆಯ ಮುಖ್ಯ ಆಯುಕ್ತರ ಕಚೇರಿಗೆ ತೆರಳಿ ಗೊಲ್ಲಪುಡಿಯಲ್ಲಿನ ಸರಕಾರಿ ಸಚಿವಾಲಯದಲ್ಲಿ ಅಧಿಕಾರ ಗ್ರಹಣ ಮಾಡಿದರು.

 

ಸಿಂಧು ಎರಡು ಬಾರಿಯ ಕಂಚಿನ ಪದಕ ವಿಜೇತೆಯಾಗಿದ್ದಾರೆ.

ಸ್ನೇಹಿತರೆ ನಮ್ಮ ಪ್ರಕಾರ ಯಾವುದೇ ಕ್ರೀಡೆಯಲ್ಲಿ ಯಾರೇ ಆಗಲಿ, ನಮ್ಮ ದೇಶಕ್ಕೆ ಪದಕ ತಂದು ಕೊಡುವಲ್ಲಿ ಸಫಲ ರಾಗಿದ್ದಲ್ಲಿ, ಅಂತಹ ಕ್ರೀಡಾ ಪಟುಗಳಿಗೆ ಅದೇ ಕ್ರೀಡೆಯಲ್ಲಿ ಮುಂದುವರಿಯಲು, ಅವರಿಗೆ ಆರ್ಥಿಕವಾಗಲಿ, ಅಥವಾ ಬೇರೆ ಯಾವುದೇ ರೀತಿಯಿಂದಾಗಲಿ, ಸರಕಾರಗಳು ಪ್ರೋತ್ಸಾಹ ಕೊಡಬೇಕು ಮತ್ತು ಅವರನ್ನು ಬೆಳೆಸಬೇಕು.

ಅದು ಬಿಟ್ಟು ಸರಕಾರಗಳು ತಮ್ಮ ತೋರಿಕೆಗಾಗಿ ಅಧಿಕಾರದ ಗದ್ದುಗೆಯನ್ನು ಕೊಟ್ಟರೆ, ಈ ಅಧಿಕಾರದ ಮಾಯೆ ಕ್ರೀಡೆಯಲ್ಲಿ ಮುಂದುವರಿಯಲು ಅವಕಾಶ ಮಾಡಿಕೊಡುತ್ತದಯೇ? ಹಾಗೂ ಇನ್ನಷ್ಟು ಮತ್ತಷ್ಟು ಪದಕಗಳು ನಮ್ಮ ದೇಶಕ್ಕೆ ಬರಲು ಸಾಧ್ಯವೇ? ನಾವು ನಮ್ಮ ದೇಶದ ಹೆಸರನ್ನು ಸಾಗರದಾಚೆ ಕೊಂಡಯ್ಯುವಂತ, ಉತ್ತಮ ಕ್ರೀಡಾಪಟುವನ್ನು ಕಳೆದುಕೊಂಡಂತೆ ಆಗುವುದಿಲ್ಲವೇ? ಇದಕ್ಕೆ ನಿಮ್ಮ ಅಭಿಪ್ರಾಯವನ್ನು ನಿಮ್ಮ ಕಾಮೆಂಟ್ ಮೂಲಕ ತಿಳಿಸಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಚಿತ್ರವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ – ಆಶ್ಚರ್ಯಕ್ಕೆ ಒಳಗಾದ ಶೋರೂಂ ಸಿಬ್ಬಂದಿ,!ಕಾರಣವೇನು ಎಂದು ತಿಳಿದರೆ ಶಾಕ್,.!

    ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್‍‍ರವರು ಚೆಕ್‍‍ನಲ್ಲೋ, ಡಿಡಿಯಲ್ಲೋ, ಇ‍ಎಂ‍ಐನಲ್ಲೊ…

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.

  • ಸುದ್ದಿ

    ಹುಟ್ಟುಹಬ್ಬದಂದು ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಪರೀಕ್ಷೆ ಮಾಡಿಸಿ ಆಚರಿಸಿದ ನಟಿ ಪ್ರಣಿತ…!

    ಸ್ಯಾಂಡಲ್‍ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…

  • ಜ್ಯೋತಿಷ್ಯ

    ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…

  • ವಿಸ್ಮಯ ಜಗತ್ತು

    ಈ ಹೂ ಇಡೀ ಭೂಮಂಡಲದಲ್ಲಿಯೇ, ಅತೀ ಹೆಚ್ಚು ಬೆಲೆಬಾಳುತ್ತದೆ..!ನಿಮಗೆ ಗೊತ್ತಿರಲಿಕ್ಕಿಲ್ಲ?ತಿಳಿಯಲು ಈ ಲೇಖನಿ ಓದಿ…

    ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.