ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ. ಆ ಮಟ್ಟಿಗೆ ನಮ್ಮ ಗಂಟಲು ತನ್ನ ಶಕ್ತಿ ಸಾಮರ್ಥ್ಯಗಳನ್ನು ಕಳೆದುಕೊಂಡು ಬಿಡುತ್ತದೆ. ಯೋಚನೆ ಮಾಡ ಬೇಡಿ ಮನೆಯಲ್ಲೆ ಸುಲಭ ರೀತಿಯಲ್ಲಿ ಸರಿಯಾದ ಔಷಧ ತಯಾರಿಸ ಬಹುದು.

ಗಂಟಲು ನೋವಿಗೆ ರಾಮಬಾಣ ಎನಿಸಿಕೊಂಡಿರುವ ಪರಿಹಾರ ಉಪ್ಪು ನೀರು. ಹೌದು ನೀರಿಗೆ ಸ್ವಲ್ಪ ಉಪ್ಪನ್ನು ಬೆರೆಸಿಕೊಂಡು ಅದನ್ನು ಮುಕ್ಕಳಿಸುವ ಮೂಲಕ ನಿಮ್ಮ ಗಂಟಲ ನೋವನ್ನು ನಿವಾರಿಸಿಕೊಳ್ಳಬಹುದು. ಹೇಳಿ ಕೇಳಿ ಉಪ್ಪು ಆಂಟಿಸೆಪ್ಟಿಕ್ ಗುಣಗಳನ್ನು ಹೊಂದಿರುವ ಉತ್ಪನ್ನವಾಗಿದ್ದು, ಅದು ನಿಮ್ಮ ಗಂಟಲಿನಲ್ಲಿರುವ ಸಿಂಬಳದ ಪೊರೆಯು ನಿವಾರಣೆಯಾಗಲು ಸಹಾಯ ಮಾಡುತ್ತದೆ. ಜೊತೆಗೆ ಇದು ನಿಮ್ಮ ಗಂಟಲಿನಲ್ಲಿರುವ ಕಫವು ಸಹ ನಿವಾರಣೆಯಾಗುವಂತೆ ಮಾಡುತ್ತದೆ ಮತ್ತು ಉರಿಬಾವು ನಿಮ್ಮನ್ನು ಕಾಡದಂತೆ ತಡೆಯು ತ್ತದೆ.
ಇಷ್ಟೆ ಅಲ್ಲದೆ ಇದು ನಿಮ್ಮ ಗಂಟಲ ನೋವಿಗೆ ತಕ್ಷಣದ ಪರಿಹಾರವನ್ನು ನೀಡುತ್ತದೆ. ಒಂದು ವೇಳೆ ನಿಮಗೆ ಉಪ್ಪು ಅಷ್ಟಾಗಿ ರುಚಿಸದಿದ್ದಲ್ಲಿ, ಈ ನೀರಿಗೆ ಸ್ವಲ್ಪ ಪ್ರಮಾಣದ ಜೇನು ತುಪ್ಪವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು ಮುಕ್ಕಳಿಸಿ, ಆದರೆ ನುಂಗಬೇಡಿ. ಮುಕ್ಕಳಿಸಿದ ನೀರನ್ನು ಹೊರಗೆ ಉಗಿಯಿರಿ. ದಿನಕ್ಕೆ ನಾಲ್ಕೈದು ಬಾರಿ ಇದನ್ನು ಮಾಡಿದರೆ ನಿಮ್ಮ ಗಂಟಲು ನೋವು ನಿವಾರಣೆಯಾಗುತ್ತದೆ.

ಬೆಳ್ಳುಳ್ಳಿಯು ಒಂದು ಆಂಟಿ ಬ್ಯಾಕ್ಟೀರಿಯಾ ಅಂಶಗಳು ಇರುವ ಪದಾರ್ಥವಾಗಿದೆ. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣ ಗಳು ಮತ್ತು ಔ?ಂಯ ಗುಣಗಳು ಗಂಟಲು ನೋವಿಗೆ ಒಳ್ಳೆಯ ಆರಾಮವನ್ನು ನೀಡುತ್ತವೆ. ಅಲ್ಲದೆ ಇದು ಈ ನೋವನ್ನು ಬೇಗ ನಿವಾರಿಸುವ ಮನೆ ಮದ್ದು ಸಹ ಆಗಿದೆ. ಕಚ್ಛಾ ಬೆಳ್ಳುಳ್ಳಿಯನ್ನು ಪ್ರತಿದಿನ ಸೇವಿಸುವುದರಿಂದ ಅಲ್ಲಿಸಿನ್ ಎಂಬ ರಾಸಾಯನಿಕವು ಬಿಡುಗಡೆಯಾಗುತ್ತದೆ. ಇದು ಗಂಟಲಿನಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ನಿವಾರಿಸಲು ಸಹಾಯ ಮಾಡಿ, ಗಂಟಲು ನೋವು ಬರದಂತೆ ತಡೆಯುತ್ತದೆ.
ಬದಲಿಯಾಗಿ, ನೀವು ಬೆಳ್ಳುಳ್ಳಿ ಎಣ್ಣೆಯನ್ನು ಸಹ ಬಳಸಬಹುದು. ಒಂದು ಲೋಟ ನೀರಿಗೆ ನಾಲ್ಕನೇ ಒಂದು ಭಾಗ ಬೆಳ್ಳುಳ್ಳಿ ರಸವನ್ನು ಬೆರೆಸಿಕೊಳ್ಳಿ. ಇದನ್ನು ದಿನಕ್ಕೊಮ್ಮೆ ಬಾಯಿ ಮುಕ್ಕಳಿಸಲು ಬಳಸಿ. ಅಲ್ಲದೆ ಇದರ ಜೊತೆಗೆ ಆಹಾರದಲ್ಲಿ ದೊರೆಯುವ ಬೆಳ್ಳುಳ್ಳಿಯನ್ನು ಸಹ ಸೇವಿಸಿ. ಒಂದು ವೇಳೆ ನಿಮಗೆ ಇದರ ರುಚಿ ಹಿಡಿಸಲಿಲ್ಲವಾದಲ್ಲಿ, ಬೆಳ್ಳುಳ್ಳಿಯ ಮಾತ್ರೆಗಳನ್ನು ಸೇವಿಸಿ.

ಚಕ್ಕೆಯನ್ನು ಸಹ ಗಂಟಲು ನೋವು ನಿವಾರಿಸಿಕೊಳ್ಳಲು ಬಳಸಬಹುದು. ಒಂದು ಟೀ ಸ್ಪೂನ್ ಚಕ್ಕೆಯ ಪುಡಿಗೆ, ಕರಿ ಮೆಣಸಿನ ಪುಡಿಯನ್ನು ಸೇರಿಸಿ, ಒಂದು ಲೋಟ ಬಿಸಿ ನೀರಿನಲ್ಲಿ ಬೆರೆಸಿಕೊಳ್ಳಿ. ಇದಕ್ಕೆ ನಿಮಗೆ ಅಗತ್ಯವಾದಲ್ಲಿ ಏಲಕ್ಕಿಯನ್ನು ಸಹ ಬೆರೆಸಿಕೊಳ್ಳಿ. ಈ ಎಲ್ಲಾ ಮಿಶ್ರಣವನ್ನು ಚೆನ್ನಾಗಿ ಬೆರೆಸಿ, ನಂತರ ಶೋಧಿಸಿಕೊಳ್ಳಿ. ಈ ಮಿಶ್ರಣವನ್ನು ದಿನಕ್ಕೆ ಎರಡು ಮೂರು ಬಾರಿ ಬಾಯಿ ಮುಕ್ಕಳಿಸಲು ಬಳಸಿ. ಮತ್ತೊಂದು ಆಯ್ಕೆ ಎಂದರೆ ಕೆಲವೊಂದು ಹನಿ ಚಕ್ಕೆ ಎಣ್ಣೆಯನ್ನು ಮತ್ತು ಒಂದು ಟೀ ಸ್ಪೂನ್ ಜೇನುತುಪ್ಪವನ್ನು ಬೆರೆಸಿಕೊಳ್ಳಿ ಇದನ್ನು ದಿನಕ್ಕೆ ಎರಡು ಬಾರಿ ಸೇವಿಸಿ, ಗಂಟಲು ನೋವು ಮತ್ತು ಉರಿಬಾವುನಿಂದ ವಿಮುಕ್ತಿಯನ್ನು ಪಡೆಯಿರಿ.

ಗಂಟಲು ನೋವಿನಿಂದ ಗುಣಮುಖರಾಗಲು ಲಿಂಬೆ ಹಣ್ಣನ್ನು ಬಳಸಬಹುದು. ಇದು ನಿಮ್ಮ ಗಂಟಲಿನಲ್ಲಿರುವ ಸಿಂಬಳವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲಿಂಬೆರಸ ವನ್ನು ಬಿಸಿ ನೀರಿಗೆ ಬೆರೆಸಿ, ಅದಕ್ಕೆ ಸ್ವಲ್ಪ ಜೇನು ತುಪ್ಪವನ್ನು ಸೇರಿಸಿ ಸೇವಿಸಿ. ಒಂದು ಕಪ್ ಬಿಸಿ ನೀರಿಗೆ ಒಂದು ಟೀ ಸ್ಪೂನ್ ಜೇನು ತುಪ್ಪ ಮತ್ತು ಅದಕ್ಕೆ ಅರ್ಧ ಹೋಳು ಲಿಂಬೆ ಹಣ್ಣಿನ ರಸದ ಅನುಪಾತದಲ್ಲಿ ಇದನ್ನು ತಯಾರಿಸಿಕೊಳ್ಳಿ.

ಚಳಿಗಾಲ ಹತ್ತಿರವಾಗುತ್ತಿದ್ದು, ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆ ಗಳಿಂದಾಗಿ ನಮ್ಮ ದೇಹದಲ್ಲಿ ಆರೋಗ್ಯವು ಸಹ ಬದಲಾಗು ತ್ತದೆ. ಅದರಲ್ಲಿ ಶೀತ, ಗಂಟಲು ನೋವು, ಕೆಮ್ಮು ಮತ್ತು ಒಮ್ಮೊಮ್ಮೆ ಜ್ವರವು ಸಹ ನಮ್ಮನ್ನು ಭಾದಿಸಬಹುದು ಎಚ್ಚರ ವಹಿಸಿ ಮನೆ ಮದ್ದು ತಯಾರಿಸಿ ತಡೆಗಟ್ಟಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…
ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.