News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಗಂಟಲು ನೋವಿಗೆ ಮನೆಯಲ್ಲೇ ಔಷಧಿ ಸುಲಭವಾಗಿ ತಯಾರಿಸ ಬಹುದು ಈ ಲೇಖನ ಓದಿ ತಿಳಿಯಿರಿ….

1258

ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ. ಆ ಮಟ್ಟಿಗೆ ನಮ್ಮ ಗಂಟಲು ತನ್ನ ಶಕ್ತಿ ಸಾಮರ್ಥ್ಯಗಳನ್ನು ಕಳೆದುಕೊಂಡು ಬಿಡುತ್ತದೆ. ಯೋಚನೆ ಮಾಡ ಬೇಡಿ ಮನೆಯಲ್ಲೆ ಸುಲಭ ರೀತಿಯಲ್ಲಿ ಸರಿಯಾದ  ಔಷಧ ತಯಾರಿಸ ಬಹುದು.

ಉಪ್ಪು ನೀರು :-

ಗಂಟಲು ನೋವಿಗೆ ರಾಮಬಾಣ ಎನಿಸಿಕೊಂಡಿರುವ ಪರಿಹಾರ ಉಪ್ಪು ನೀರು. ಹೌದು ನೀರಿಗೆ ಸ್ವಲ್ಪ ಉಪ್ಪನ್ನು ಬೆರೆಸಿಕೊಂಡು ಅದನ್ನು ಮುಕ್ಕಳಿಸುವ ಮೂಲಕ ನಿಮ್ಮ ಗಂಟಲ ನೋವನ್ನು ನಿವಾರಿಸಿಕೊಳ್ಳಬಹುದು. ಹೇಳಿ ಕೇಳಿ ಉಪ್ಪು ಆಂಟಿಸೆಪ್ಟಿಕ್ ಗುಣಗಳನ್ನು ಹೊಂದಿರುವ ಉತ್ಪನ್ನವಾಗಿದ್ದು, ಅದು ನಿಮ್ಮ ಗಂಟಲಿನಲ್ಲಿರುವ ಸಿಂಬಳದ ಪೊರೆಯು ನಿವಾರಣೆಯಾಗಲು ಸಹಾಯ ಮಾಡುತ್ತದೆ. ಜೊತೆಗೆ ಇದು ನಿಮ್ಮ ಗಂಟಲಿನಲ್ಲಿರುವ ಕಫವು ಸಹ ನಿವಾರಣೆಯಾಗುವಂತೆ ಮಾಡುತ್ತದೆ ಮತ್ತು ಉರಿಬಾವು ನಿಮ್ಮನ್ನು ಕಾಡದಂತೆ ತಡೆಯು ತ್ತದೆ.

ಇಷ್ಟೆ ಅಲ್ಲದೆ ಇದು ನಿಮ್ಮ ಗಂಟಲ ನೋವಿಗೆ ತಕ್ಷಣದ ಪರಿಹಾರವನ್ನು ನೀಡುತ್ತದೆ. ಒಂದು ವೇಳೆ ನಿಮಗೆ ಉಪ್ಪು ಅಷ್ಟಾಗಿ ರುಚಿಸದಿದ್ದಲ್ಲಿ, ಈ ನೀರಿಗೆ ಸ್ವಲ್ಪ ಪ್ರಮಾಣದ ಜೇನು ತುಪ್ಪವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು ಮುಕ್ಕಳಿಸಿ, ಆದರೆ ನುಂಗಬೇಡಿ. ಮುಕ್ಕಳಿಸಿದ ನೀರನ್ನು ಹೊರಗೆ ಉಗಿಯಿರಿ. ದಿನಕ್ಕೆ ನಾಲ್ಕೈದು ಬಾರಿ ಇದನ್ನು ಮಾಡಿದರೆ ನಿಮ್ಮ ಗಂಟಲು ನೋವು ನಿವಾರಣೆಯಾಗುತ್ತದೆ.

ಬೆಳ್ಳುಳ್ಳಿ ರಸ:-

ಬೆಳ್ಳುಳ್ಳಿಯು ಒಂದು ಆಂಟಿ ಬ್ಯಾಕ್ಟೀರಿಯಾ ಅಂಶಗಳು ಇರುವ ಪದಾರ್ಥವಾಗಿದೆ. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣ ಗಳು ಮತ್ತು ಔ?ಂಯ ಗುಣಗಳು ಗಂಟಲು ನೋವಿಗೆ ಒಳ್ಳೆಯ ಆರಾಮವನ್ನು ನೀಡುತ್ತವೆ. ಅಲ್ಲದೆ ಇದು ಈ ನೋವನ್ನು ಬೇಗ ನಿವಾರಿಸುವ ಮನೆ ಮದ್ದು ಸಹ ಆಗಿದೆ. ಕಚ್ಛಾ ಬೆಳ್ಳುಳ್ಳಿಯನ್ನು ಪ್ರತಿದಿನ ಸೇವಿಸುವುದರಿಂದ ಅಲ್ಲಿಸಿನ್ ಎಂಬ ರಾಸಾಯನಿಕವು ಬಿಡುಗಡೆಯಾಗುತ್ತದೆ. ಇದು ಗಂಟಲಿನಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ನಿವಾರಿಸಲು ಸಹಾಯ ಮಾಡಿ, ಗಂಟಲು ನೋವು ಬರದಂತೆ ತಡೆಯುತ್ತದೆ.

ಬದಲಿಯಾಗಿ, ನೀವು ಬೆಳ್ಳುಳ್ಳಿ ಎಣ್ಣೆಯನ್ನು ಸಹ ಬಳಸಬಹುದು. ಒಂದು ಲೋಟ ನೀರಿಗೆ ನಾಲ್ಕನೇ ಒಂದು ಭಾಗ ಬೆಳ್ಳುಳ್ಳಿ ರಸವನ್ನು ಬೆರೆಸಿಕೊಳ್ಳಿ. ಇದನ್ನು ದಿನಕ್ಕೊಮ್ಮೆ ಬಾಯಿ ಮುಕ್ಕಳಿಸಲು ಬಳಸಿ. ಅಲ್ಲದೆ ಇದರ ಜೊತೆಗೆ ಆಹಾರದಲ್ಲಿ ದೊರೆಯುವ ಬೆಳ್ಳುಳ್ಳಿಯನ್ನು ಸಹ ಸೇವಿಸಿ. ಒಂದು ವೇಳೆ ನಿಮಗೆ ಇದರ ರುಚಿ ಹಿಡಿಸಲಿಲ್ಲವಾದಲ್ಲಿ, ಬೆಳ್ಳುಳ್ಳಿಯ ಮಾತ್ರೆಗಳನ್ನು ಸೇವಿಸಿ.

ಚಕ್ಕೆ :-

ಚಕ್ಕೆಯನ್ನು ಸಹ ಗಂಟಲು ನೋವು ನಿವಾರಿಸಿಕೊಳ್ಳಲು ಬಳಸಬಹುದು. ಒಂದು ಟೀ ಸ್ಪೂನ್ ಚಕ್ಕೆಯ ಪುಡಿಗೆ, ಕರಿ ಮೆಣಸಿನ ಪುಡಿಯನ್ನು ಸೇರಿಸಿ, ಒಂದು ಲೋಟ ಬಿಸಿ ನೀರಿನಲ್ಲಿ ಬೆರೆಸಿಕೊಳ್ಳಿ. ಇದಕ್ಕೆ ನಿಮಗೆ ಅಗತ್ಯವಾದಲ್ಲಿ ಏಲಕ್ಕಿಯನ್ನು ಸಹ ಬೆರೆಸಿಕೊಳ್ಳಿ. ಈ ಎಲ್ಲಾ ಮಿಶ್ರಣವನ್ನು ಚೆನ್ನಾಗಿ ಬೆರೆಸಿ, ನಂತರ ಶೋಧಿಸಿಕೊಳ್ಳಿ. ಈ ಮಿಶ್ರಣವನ್ನು ದಿನಕ್ಕೆ ಎರಡು ಮೂರು ಬಾರಿ ಬಾಯಿ ಮುಕ್ಕಳಿಸಲು ಬಳಸಿ. ಮತ್ತೊಂದು ಆಯ್ಕೆ ಎಂದರೆ ಕೆಲವೊಂದು ಹನಿ ಚಕ್ಕೆ ಎಣ್ಣೆಯನ್ನು ಮತ್ತು ಒಂದು ಟೀ ಸ್ಪೂನ್ ಜೇನುತುಪ್ಪವನ್ನು ಬೆರೆಸಿಕೊಳ್ಳಿ ಇದನ್ನು ದಿನಕ್ಕೆ ಎರಡು ಬಾರಿ ಸೇವಿಸಿ, ಗಂಟಲು ನೋವು ಮತ್ತು ಉರಿಬಾವುನಿಂದ ವಿಮುಕ್ತಿಯನ್ನು ಪಡೆಯಿರಿ.

ಲಿಂಬೆ ಹಣ್ಣು :-

ಗಂಟಲು ನೋವಿನಿಂದ ಗುಣಮುಖರಾಗಲು ಲಿಂಬೆ ಹಣ್ಣನ್ನು ಬಳಸಬಹುದು. ಇದು ನಿಮ್ಮ ಗಂಟಲಿನಲ್ಲಿರುವ ಸಿಂಬಳವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲಿಂಬೆರಸ ವನ್ನು ಬಿಸಿ ನೀರಿಗೆ ಬೆರೆಸಿ, ಅದಕ್ಕೆ ಸ್ವಲ್ಪ ಜೇನು ತುಪ್ಪವನ್ನು ಸೇರಿಸಿ ಸೇವಿಸಿ. ಒಂದು ಕಪ್ ಬಿಸಿ ನೀರಿಗೆ ಒಂದು ಟೀ ಸ್ಪೂನ್ ಜೇನು ತುಪ್ಪ ಮತ್ತು ಅದಕ್ಕೆ ಅರ್ಧ ಹೋಳು ಲಿಂಬೆ ಹಣ್ಣಿನ ರಸದ ಅನುಪಾತದಲ್ಲಿ ಇದನ್ನು ತಯಾರಿಸಿಕೊಳ್ಳಿ.

ಚಳಿಗಾಲ ಹತ್ತಿರವಾಗುತ್ತಿದ್ದು, ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆ ಗಳಿಂದಾಗಿ ನಮ್ಮ ದೇಹದಲ್ಲಿ ಆರೋಗ್ಯವು ಸಹ ಬದಲಾಗು ತ್ತದೆ. ಅದರಲ್ಲಿ ಶೀತ, ಗಂಟಲು ನೋವು, ಕೆಮ್ಮು ಮತ್ತು ಒಮ್ಮೊಮ್ಮೆ ಜ್ವರವು ಸಹ ನಮ್ಮನ್ನು ಭಾದಿಸಬಹುದು ಎಚ್ಚರ ವಹಿಸಿ ಮನೆ ಮದ್ದು ತಯಾರಿಸಿ ತಡೆಗಟ್ಟಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…

  • India, Sports, ಕ್ರೀಡೆ

    2 ನೇ ಟೆಸ್ಟ್ ಸೋತ ಭಾರತ ತಂಡ

    ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್‌ಗಳೊಂದಿಗೆ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್‌ನಲ್ಲಿ ಅಂತಿಮ ಟೆಸ್ಟ್‌ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್‌ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…

    Loading

  • ಸಿನಿಮಾ

    ‘ಒಂದು ಮೊಟ್ಟೆಯ ಕಥೆ’ಇದು ಕನ್ನಡದ ಸಿನಿಮಾ!ಈ ಸಿನಿಮಾ ಹೇಗಿದೆ ಗೊತ್ತಾ?ಈ ಲೇಖನಿ ಓದಿ…

    ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.

  • ಜ್ಯೋತಿಷ್ಯ

    ನಿಮಿಷ್ಟದ ದೇವರನ್ನು ನೆನಯುತ್ತಾ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….

  • ಸುದ್ದಿ

    ಕೇವಲ 13 ವಯಸ್ಸಿನಲ್ಲೆ 135 ಪುಸ್ತಕ ಬರೆದು 4 ವಿಶ್ವದಾಖಲೆ ನಿರ್ಮಿಸಿದ ಪೋರ…..!

    ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…