ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ.

ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ.

ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು ರಾತ್ರಿ ಬರುತ್ತೀಯಾ. ಆದರೆ ಈ ವಿಚಾರ ನಮ್ಮಿಬ್ಬರ ನಡುವೆಯೇ ಇರಲಿದೆ. ಕೇವಲ ಒಂದು ಗಂಟೆಗೆ ಎರಡು ಲಕ್ಷ ಕೊಡುವೆ” ಎಂದು ನಟಿ ಗಾಯತ್ರಿ ಅರುಣ್ ಗೆ ಸಂದೇಶ ಕಳುಹಿಸಿದ್ದನು.

ರೋಹನ್ ಕುರಿಯಾಕೋಸ್ ಸಂದೇಶಕ್ಕೆ ಪ್ರತಿಕ್ರಿಯಿಸಿದ ನಟಿ, “ಮಿಸ್ಟರ್ ರೋಹನ್ ಕುರಿಯಾಕೋಸ್… ನಿನ್ನ ತಾಯಿ ಹಾಗೂ ಸಹೋದರಿಯ ಸುರಕ್ಷತೆ ಬಗ್ಗೆ ಪ್ರಾರ್ಥಿಸಿಕೊಳ್ಳಲು ಖಂಡಿತವಾಗಿ ನಾನು ನೆನಪಿಸಿಕೊಳ್ಳುವೆ” ಎಂದು ತಿರುಗೇಟು ಕೊಟ್ಟಿದ್ದಾರೆ.ನಟಿ ಗಾಯತ್ರಿ ಅರುಣ್ ಮಲಯಾಳಂ ನ ‘ಪರಸ್ಪರಂ’ ಧಾರಾವಾಹಿಯಲ್ಲಿ ಅಭಿನಯಿಸಿದ್ದು, ಜನಪ್ರಿಯತೆ ಗಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.
ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.