ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.

ಮಹಿಳೆಯರು ಈ ಲುಕ್ ಅನ್ನು ಇಷ್ಟಪಡುತ್ತಾರೆ ಎಂದೇ ಪುರುಷರು ಈ ಲುಕ್ ಅನ್ನು ಬಯಸುವುದು.ಆದರೆ ಸಾಮಾನ್ಯವಾಗಿ ಒಂದು ನೀತಿ ಇದೆ ಮಹಿಳೆಯರಿಗೆ ಗಡ್ಡವನ್ನು ಕಂಡರೆ ಆಗುವುದಿಲ್ಲ. ಅದರಲ್ಲೂ ಹೆಂಡತಿಯರು ಗಂಡನ ಕೆನ್ನೆಯ ಮೇಲೆ ಸ್ವಲ್ಪ ಕೂಳೆ ಬಂದರೂ ಚುಂಬಿಸುವಾಗ ಮತ್ತು ಮುದ್ದಾಡುವಾಗ ಕಿರಿಕಿರಿಗೆ ಒಳಗಾಗಿ ಗಂಡನಿಗೆ ಒಂದು ಏಟು ಸಹ ಬಿಟ್ಟು ಶೇವ್ ಮಾಡಿ ಎಂದು ಹೇಳುತ್ತಾರೆ. ಆದರೆ ಕೆಲವು ಮಹಿಳೆಯರು ಈಗ ಇರುವ ಟ್ರೆಂಡ್ ಅನ್ನು ತನ್ನ ಸಂಗಾತಿ ಸಹ ಪಾಲಿಸಬೇಕು ಎಂದು ಗಡ್ಡ ಬೆಳೆಸಲು ಪ್ರೋತ್ಸಾಹಿಸುತ್ತಾರೆ.

1. ಗಡ್ಡವು ಮುಖದ ವಿಸ್ತರಸಿದ ಭಾಗವಾಗಿ ಕಾಣುತ್ತದೆ. ಇದರಿಂದಾಗಿ ಮುಖವು ಸ್ನಾಯುಗಳಿಂದ ಕೂಡಿದಂತೆ ಕಾಣುತ್ತದೆ. ಇದು ಮಹಿಳೆಯರನ್ನು ಸುಪ್ತವಾಗಿ ಆಕರ್ಷಿಸುತ್ತದೆ.

2. ಕೆಲವು ಸಂಶೋಧನೆಗಳ ಪ್ರಕಾರ ಗಡ್ಡವನ್ನು ಇಷ್ಟಪಡುವ ಮಹಿಳೆಯರ ತಂದೆ, ಅಜ್ಜ ಅಥವಾ ಆಕೆಯ ಆಪ್ತರಲ್ಲಿ ಯಾರಾದರೂ ಗಡ್ಡವನ್ನು ಹೊಂದಿದ್ದು ಆ ವ್ಯಕ್ತಿತ್ವವನ್ನು ಆಕೆ ತನ್ನ ಪುರುಷನಲ್ಲಿಯೂ ಕಾಣಬಯಸುತ್ತಾಳೆ. ಇದು ಗಡ್ಡವನ್ನು ಇಷ್ಟಪಡಲು ಪ್ರಮುಖವಾದ ಕಾರಣವಾಗಿದೆ.

3. ಗಡ್ಡವು ಪ್ರಬುದ್ಧತೆಯ ಸಂಕೇತ. ಬಹುತೇಕ ಮಹಿಳೆಯರು ಪ್ರಬುದ್ಧ ವ್ಯಕ್ತಿಯ ಜೊತೆಗೆ ಇರುವುದು ಸುರಕ್ಷಿತ ಎಂದು ಭಾವಿಸುತ್ತಾರೆ.

4. ಹಲವಾರು ಸಮೀಕ್ಷೆಗಳಲ್ಲಿ ಮಹಿಳೆಯರು ಗಡ್ಡವು ತಮ್ಮ ಕೆನ್ನೆಯ ತ್ವಚೆಯನ್ನು ತರಚುವ ಅನುಭವ ತಮಗೆ ಇಷ್ಟ, ಹಾಗಾಗಿ ನಾವು ಗಡ್ಡವನ್ನು ಇಷ್ಟಪಡುತ್ತೇವೆ ಎಂದು ತಿಳಿಸಿದ್ದಾರೆ.

5. ಕೆಲವು ಮಹಿಳೆಯರು ಚೆನ್ನಾಗಿ ಶೇವ್ ಮಾಡಿದ ಪುರುಷರನ್ನು ಹೆಣ್ಣಿನಂತೆ ಕಾಣುತ್ತಾನೆ ಎಂದು ತಿರಸ್ಕರಿಸುತ್ತಾರೆ.

6. ಗಡ್ಡ ಇರುವ ಮತ್ತು ಗಡ್ಡ ಇಲ್ಲದಿರುವ ವ್ಯಕ್ತಿಗಳಿಬ್ಬರನ್ನು ನೀವು ಹೋಲಿಸಿ ನೋಡಿದಾಗ ಗಡ್ಡ ಇರುವ ವ್ಯಕ್ತಿಯು ತುಂಬಾ ಸದೃಢನಾಗಿ ಕಾಣುತ್ತಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.