ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ಮಹಿಳೆಯರು ಈ ಲುಕ್ ಅನ್ನು ಇಷ್ಟಪಡುತ್ತಾರೆ ಎಂದೇ ಪುರುಷರು ಈ ಲುಕ್ ಅನ್ನು ಬಯಸುವುದು.ಆದರೆ ಸಾಮಾನ್ಯವಾಗಿ ಒಂದು ನೀತಿ ಇದೆ ಮಹಿಳೆಯರಿಗೆ ಗಡ್ಡವನ್ನು ಕಂಡರೆ ಆಗುವುದಿಲ್ಲ. ಅದರಲ್ಲೂ ಹೆಂಡತಿಯರು ಗಂಡನ ಕೆನ್ನೆಯ ಮೇಲೆ ಸ್ವಲ್ಪ ಕೂಳೆ ಬಂದರೂ ಚುಂಬಿಸುವಾಗ ಮತ್ತು ಮುದ್ದಾಡುವಾಗ ಕಿರಿಕಿರಿಗೆ ಒಳಗಾಗಿ ಗಂಡನಿಗೆ ಒಂದು ಏಟು ಸಹ ಬಿಟ್ಟು ಶೇವ್ ಮಾಡಿ ಎಂದು ಹೇಳುತ್ತಾರೆ. ಆದರೆ ಕೆಲವು ಮಹಿಳೆಯರು ಈಗ ಇರುವ ಟ್ರೆಂಡ್ ಅನ್ನು ತನ್ನ ಸಂಗಾತಿ ಸಹ ಪಾಲಿಸಬೇಕು ಎಂದು ಗಡ್ಡ ಬೆಳೆಸಲು ಪ್ರೋತ್ಸಾಹಿಸುತ್ತಾರೆ.
1. ಗಡ್ಡವು ಮುಖದ ವಿಸ್ತರಸಿದ ಭಾಗವಾಗಿ ಕಾಣುತ್ತದೆ. ಇದರಿಂದಾಗಿ ಮುಖವು ಸ್ನಾಯುಗಳಿಂದ ಕೂಡಿದಂತೆ ಕಾಣುತ್ತದೆ. ಇದು ಮಹಿಳೆಯರನ್ನು ಸುಪ್ತವಾಗಿ ಆಕರ್ಷಿಸುತ್ತದೆ.
2. ಕೆಲವು ಸಂಶೋಧನೆಗಳ ಪ್ರಕಾರ ಗಡ್ಡವನ್ನು ಇಷ್ಟಪಡುವ ಮಹಿಳೆಯರ ತಂದೆ, ಅಜ್ಜ ಅಥವಾ ಆಕೆಯ ಆಪ್ತರಲ್ಲಿ ಯಾರಾದರೂ ಗಡ್ಡವನ್ನು ಹೊಂದಿದ್ದು ಆ ವ್ಯಕ್ತಿತ್ವವನ್ನು ಆಕೆ ತನ್ನ ಪುರುಷನಲ್ಲಿಯೂ ಕಾಣಬಯಸುತ್ತಾಳೆ. ಇದು ಗಡ್ಡವನ್ನು ಇಷ್ಟಪಡಲು ಪ್ರಮುಖವಾದ ಕಾರಣವಾಗಿದೆ.
3. ಗಡ್ಡವು ಪ್ರಬುದ್ಧತೆಯ ಸಂಕೇತ. ಬಹುತೇಕ ಮಹಿಳೆಯರು ಪ್ರಬುದ್ಧ ವ್ಯಕ್ತಿಯ ಜೊತೆಗೆ ಇರುವುದು ಸುರಕ್ಷಿತ ಎಂದು ಭಾವಿಸುತ್ತಾರೆ.
4. ಹಲವಾರು ಸಮೀಕ್ಷೆಗಳಲ್ಲಿ ಮಹಿಳೆಯರು ಗಡ್ಡವು ತಮ್ಮ ಕೆನ್ನೆಯ ತ್ವಚೆಯನ್ನು ತರಚುವ ಅನುಭವ ತಮಗೆ ಇಷ್ಟ, ಹಾಗಾಗಿ ನಾವು ಗಡ್ಡವನ್ನು ಇಷ್ಟಪಡುತ್ತೇವೆ ಎಂದು ತಿಳಿಸಿದ್ದಾರೆ.
5. ಕೆಲವು ಮಹಿಳೆಯರು ಚೆನ್ನಾಗಿ ಶೇವ್ ಮಾಡಿದ ಪುರುಷರನ್ನು ಹೆಣ್ಣಿನಂತೆ ಕಾಣುತ್ತಾನೆ ಎಂದು ತಿರಸ್ಕರಿಸುತ್ತಾರೆ.
6. ಗಡ್ಡ ಇರುವ ಮತ್ತು ಗಡ್ಡ ಇಲ್ಲದಿರುವ ವ್ಯಕ್ತಿಗಳಿಬ್ಬರನ್ನು ನೀವು ಹೋಲಿಸಿ ನೋಡಿದಾಗ ಗಡ್ಡ ಇರುವ ವ್ಯಕ್ತಿಯು ತುಂಬಾ ಸದೃಢನಾಗಿ ಕಾಣುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್, ಅಕ್ಟೋಬರ್ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…
ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ
ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್ಗಳು, ಶಾಪಿಂಗ್ ಮಾಲ್, ಕಛೇರಿಗಳು…
ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ S ಕ್ರಾಸ್ ಖರೀದಿಸುವ ಗ್ರಾಹಕರಿಗೆ ಗರಿಷ್ಠ…