ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.

ಮಹಿಳೆಯರು ಈ ಲುಕ್ ಅನ್ನು ಇಷ್ಟಪಡುತ್ತಾರೆ ಎಂದೇ ಪುರುಷರು ಈ ಲುಕ್ ಅನ್ನು ಬಯಸುವುದು.ಆದರೆ ಸಾಮಾನ್ಯವಾಗಿ ಒಂದು ನೀತಿ ಇದೆ ಮಹಿಳೆಯರಿಗೆ ಗಡ್ಡವನ್ನು ಕಂಡರೆ ಆಗುವುದಿಲ್ಲ. ಅದರಲ್ಲೂ ಹೆಂಡತಿಯರು ಗಂಡನ ಕೆನ್ನೆಯ ಮೇಲೆ ಸ್ವಲ್ಪ ಕೂಳೆ ಬಂದರೂ ಚುಂಬಿಸುವಾಗ ಮತ್ತು ಮುದ್ದಾಡುವಾಗ ಕಿರಿಕಿರಿಗೆ ಒಳಗಾಗಿ ಗಂಡನಿಗೆ ಒಂದು ಏಟು ಸಹ ಬಿಟ್ಟು ಶೇವ್ ಮಾಡಿ ಎಂದು ಹೇಳುತ್ತಾರೆ. ಆದರೆ ಕೆಲವು ಮಹಿಳೆಯರು ಈಗ ಇರುವ ಟ್ರೆಂಡ್ ಅನ್ನು ತನ್ನ ಸಂಗಾತಿ ಸಹ ಪಾಲಿಸಬೇಕು ಎಂದು ಗಡ್ಡ ಬೆಳೆಸಲು ಪ್ರೋತ್ಸಾಹಿಸುತ್ತಾರೆ.

1. ಗಡ್ಡವು ಮುಖದ ವಿಸ್ತರಸಿದ ಭಾಗವಾಗಿ ಕಾಣುತ್ತದೆ. ಇದರಿಂದಾಗಿ ಮುಖವು ಸ್ನಾಯುಗಳಿಂದ ಕೂಡಿದಂತೆ ಕಾಣುತ್ತದೆ. ಇದು ಮಹಿಳೆಯರನ್ನು ಸುಪ್ತವಾಗಿ ಆಕರ್ಷಿಸುತ್ತದೆ.

2. ಕೆಲವು ಸಂಶೋಧನೆಗಳ ಪ್ರಕಾರ ಗಡ್ಡವನ್ನು ಇಷ್ಟಪಡುವ ಮಹಿಳೆಯರ ತಂದೆ, ಅಜ್ಜ ಅಥವಾ ಆಕೆಯ ಆಪ್ತರಲ್ಲಿ ಯಾರಾದರೂ ಗಡ್ಡವನ್ನು ಹೊಂದಿದ್ದು ಆ ವ್ಯಕ್ತಿತ್ವವನ್ನು ಆಕೆ ತನ್ನ ಪುರುಷನಲ್ಲಿಯೂ ಕಾಣಬಯಸುತ್ತಾಳೆ. ಇದು ಗಡ್ಡವನ್ನು ಇಷ್ಟಪಡಲು ಪ್ರಮುಖವಾದ ಕಾರಣವಾಗಿದೆ.

3. ಗಡ್ಡವು ಪ್ರಬುದ್ಧತೆಯ ಸಂಕೇತ. ಬಹುತೇಕ ಮಹಿಳೆಯರು ಪ್ರಬುದ್ಧ ವ್ಯಕ್ತಿಯ ಜೊತೆಗೆ ಇರುವುದು ಸುರಕ್ಷಿತ ಎಂದು ಭಾವಿಸುತ್ತಾರೆ.

4. ಹಲವಾರು ಸಮೀಕ್ಷೆಗಳಲ್ಲಿ ಮಹಿಳೆಯರು ಗಡ್ಡವು ತಮ್ಮ ಕೆನ್ನೆಯ ತ್ವಚೆಯನ್ನು ತರಚುವ ಅನುಭವ ತಮಗೆ ಇಷ್ಟ, ಹಾಗಾಗಿ ನಾವು ಗಡ್ಡವನ್ನು ಇಷ್ಟಪಡುತ್ತೇವೆ ಎಂದು ತಿಳಿಸಿದ್ದಾರೆ.

5. ಕೆಲವು ಮಹಿಳೆಯರು ಚೆನ್ನಾಗಿ ಶೇವ್ ಮಾಡಿದ ಪುರುಷರನ್ನು ಹೆಣ್ಣಿನಂತೆ ಕಾಣುತ್ತಾನೆ ಎಂದು ತಿರಸ್ಕರಿಸುತ್ತಾರೆ.

6. ಗಡ್ಡ ಇರುವ ಮತ್ತು ಗಡ್ಡ ಇಲ್ಲದಿರುವ ವ್ಯಕ್ತಿಗಳಿಬ್ಬರನ್ನು ನೀವು ಹೋಲಿಸಿ ನೋಡಿದಾಗ ಗಡ್ಡ ಇರುವ ವ್ಯಕ್ತಿಯು ತುಂಬಾ ಸದೃಢನಾಗಿ ಕಾಣುತ್ತಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವವನ್ನು ಕಡಿಮೆ ಮಾಡಲು ಈ ಕ್ರಮಗಳನ್ನು ಅನುಸರಿಸಿ.
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…