ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ.
ಅಪರಾಧ:-ಇತರರ ಆಸ್ತಿಯ ಮೇಲೆ (ಸಂಪತ್ತು, ಹಣ, ಭೂಮಿ, ಮನೆಗಳು, ಆಭರಣಗಳು) ಒಡೆತನವನ್ನು ತೆಗೆದುಕೊಳ್ಳಲು ಪ್ರಯತ್ನಿಸುವ ಜನರಿಗೆ ಈ ಶಿಕ್ಷೆಯನ್ನು ವಿಧಿಸಲಾಗುತ್ತದೆ.
ಶಿಕ್ಷೆ:- ತಮಿಸ್ರ ವಿಧಾನದಲ್ಲಿ ರಕ್ತ ಬರುವಂತೆ ಹೊಡೆಯುವುದು,ಬಿಸಿ ನೀರಿನಲ್ಲಿ ಹಾಕುವುದು ಮುಂತಾದವು.
ಅಪರಾಧ:-ಸಂಬಂಧದಲ್ಲಿ ತಮ್ಮ ಪಾಲುದಾರರನ್ನು ಮೋಸ ಮಾಡುವುದು ಗಂಡ ಹೆಂಡತಿಯನ್ನೂ ಅಥವಾ ಹೆಂಡತಿ ಗಂಡನನ್ನೂ ಕೊಲೆ ಮಾಡುವುದು,ಈ ಆಧುನಿಕ ಕಾಲದಲ್ಲಿ ಬಹುಪಾಲು ಜನರು ವಿಚ್ಚೇದನ ಹಾಗೂ ಅನೈತಿಕ ಸಂಭಂದ ಇಟ್ಟುಕೊಳ್ಳುವುದರಿಂದ ಈ ಶಿಕ್ಷೆಗೆ ಒಳಗಾಗುತ್ತಾರೆ,
ವಿಧಿಸುವ ಶಿಕ್ಷೆ :-ಇದೂ ಕೂಡ ತಮಿಸ್ರ ರೀತಿಯಲ್ಲೇ ಇರುತ್ತದೆ.ಬಿಸಿನೀರನ ಹೊಂಡದಲ್ಲಿ ಹಾಕುತ್ತಾರೆ,ಹಗ್ಗ ಕಟ್ಟಿ ಹಿಂಸಿಸಿ ಕಣ್ಣು ಕಿತ್ತುಹಾಕುತ್ತಾರೆ.
ಅಪರಾಧ :-ಇತರರ ಆಸ್ತಿ ಅಥವಾ ವಸ್ತುಗಳನ್ನು ಕದಿಯುವುದು ಹಾಗೂ ಅವರನ್ನುಹಿಂಸಿಸುವುದು
ವಿಧಿಸುವ ಶಿಕ್ಷೆ :-ರು ಆಕಾರದ ಸರ್ಪಗಳನ್ನು ಮೈ ಮೇಲೆ ಬಿಟ್ಟು ಕಚ್ಚಿಸಿ ಚಿತ್ರ ಹಿಂಸೆ ನೀಡಲಾಗುತ್ತದೆ.
ಅಪರಾಧ :-ಇತರರ ಆಸ್ತಿಯನ್ನು ನಾಶಮಾಡುವುದು, ಕಾನೂನುಬದ್ಧ ಉತ್ತರಾಧಿಕಾರಿಗಳನ್ನು ನಿರಾಕರಿಸುವುದು, ಉತ್ತರಾಧಿಕಾರ ಮತ್ತು ಇತರರ ಆಸ್ತಿಯನ್ನು ವಶಪಡಿಸಿಕೊಳ್ಳುವಿಕೆ, ಸ್ವಾಧೀನಕ್ಕಾಗಿ ಇತರರ ಆಸ್ತಿ ಮತ್ತು ಕುಟುಂಬವನ್ನು ಕ್ರೂರವಾಗಿ ನಾಶಪಡಿಸುವುದು,
ವಿಧಿಸುವ ಶಿಕ್ಷೆ :-ವಿಪರೀತ ವಿಷವಿರುವ ಹಾವುಗಳನ್ನು ಕಚ್ಚಿಸಿ ಚಿತ್ರ ಹಿಂಸೆ ಕೊಟ್ಟು ಸಾಯಿಸುವುದು.
ಅಪರಾಧ :-ಸಂತೋಷಕ್ಕಾಗಿ ಪ್ರಾಣಿಗಳನ್ನು ಕೊಲ್ಲುವುದು
ವಿಧಿಸುವ ಶಿಕ್ಷೆ :-ಆಪಾದಿತ ಆತ್ಮಗಳನ್ನು ಬೃಹತ್ ಕುದಿಯುವ ಪಾತ್ರೆಗಳಿಗೆ ಎಸೆಯುವುದು.
ಅಪರಾಧ :-ಧಾರ್ಮಿಕ ಆಚರಣೆಗಳನ್ನು ಉಲ್ಲಂಘಿಸುವುದು
ವಿಧಿಸುವ ಶಿಕ್ಷೆ :-ಪಾಪಿಗಳು ಸುಪ್ತಾವಸ್ಥೆಯನ್ನು ಬಿಡುವವರೆಗೂ ಚಾಕುಗಳಿಂದ ಸಿಡಿಸಿ ಆಸ್ಪಿಟ್ರಾ (ಚೂಪಾದ ಅಂಚುಗಳ ಕತ್ತಿ ಆಕಾರದ ಎಲೆಗಳು) ನಿಂದ ಮಾಡಿದ ಚಾವಟಿಗಳೊಂದಿಗೆ ಹೊಡೆದುರುಳಿಸಿ, ಇದೇ ಪ್ರಕ್ರಿಯೆಯನ್ನು ಪುನರಾವರ್ತಿಸುತ್ತಾರೆ.
ಅಪರಾಧ :-ತಮ್ಮ್ ಕರ್ತವ್ಯಗಳನ್ನು ಕಡೆಗಣಿಸಿ ಜನರನ್ನು ಹಿಂಸಿಸುವುದು,ಮುಗ್ಧ ಜನರನ್ನು ಶಿಕ್ಷಿಸುವುದು ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಮಾಡುವುದು
ವಿಧಿಸುವ ಶಿಕ್ಷೆ :-ಪಾಪಿಗಳನ್ನು ಭಾರಿ ದೊಡ್ಡ ದೊಡ್ಡ ಶಿಕ್ಷೆ ಕೊಡಲಾಗುತ್ತದೆ.ಪ್ರಾಣಿಗಳ ಪಾದಗಳ ಅಡಿಯಲ್ಲಿ ದೇಹವನ್ನು ಪುಡಿಮಾಡಲಾಗುತ್ತದೆ ಮತ್ತು ಪುನರಾವರ್ತಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…
ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…