ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ.
ಅಪರಾಧ:-ಇತರರ ಆಸ್ತಿಯ ಮೇಲೆ (ಸಂಪತ್ತು, ಹಣ, ಭೂಮಿ, ಮನೆಗಳು, ಆಭರಣಗಳು) ಒಡೆತನವನ್ನು ತೆಗೆದುಕೊಳ್ಳಲು ಪ್ರಯತ್ನಿಸುವ ಜನರಿಗೆ ಈ ಶಿಕ್ಷೆಯನ್ನು ವಿಧಿಸಲಾಗುತ್ತದೆ.
ಶಿಕ್ಷೆ:- ತಮಿಸ್ರ ವಿಧಾನದಲ್ಲಿ ರಕ್ತ ಬರುವಂತೆ ಹೊಡೆಯುವುದು,ಬಿಸಿ ನೀರಿನಲ್ಲಿ ಹಾಕುವುದು ಮುಂತಾದವು.
ಅಪರಾಧ:-ಸಂಬಂಧದಲ್ಲಿ ತಮ್ಮ ಪಾಲುದಾರರನ್ನು ಮೋಸ ಮಾಡುವುದು ಗಂಡ ಹೆಂಡತಿಯನ್ನೂ ಅಥವಾ ಹೆಂಡತಿ ಗಂಡನನ್ನೂ ಕೊಲೆ ಮಾಡುವುದು,ಈ ಆಧುನಿಕ ಕಾಲದಲ್ಲಿ ಬಹುಪಾಲು ಜನರು ವಿಚ್ಚೇದನ ಹಾಗೂ ಅನೈತಿಕ ಸಂಭಂದ ಇಟ್ಟುಕೊಳ್ಳುವುದರಿಂದ ಈ ಶಿಕ್ಷೆಗೆ ಒಳಗಾಗುತ್ತಾರೆ,
ವಿಧಿಸುವ ಶಿಕ್ಷೆ :-ಇದೂ ಕೂಡ ತಮಿಸ್ರ ರೀತಿಯಲ್ಲೇ ಇರುತ್ತದೆ.ಬಿಸಿನೀರನ ಹೊಂಡದಲ್ಲಿ ಹಾಕುತ್ತಾರೆ,ಹಗ್ಗ ಕಟ್ಟಿ ಹಿಂಸಿಸಿ ಕಣ್ಣು ಕಿತ್ತುಹಾಕುತ್ತಾರೆ.
ಅಪರಾಧ :-ಇತರರ ಆಸ್ತಿ ಅಥವಾ ವಸ್ತುಗಳನ್ನು ಕದಿಯುವುದು ಹಾಗೂ ಅವರನ್ನುಹಿಂಸಿಸುವುದು
ವಿಧಿಸುವ ಶಿಕ್ಷೆ :-ರು ಆಕಾರದ ಸರ್ಪಗಳನ್ನು ಮೈ ಮೇಲೆ ಬಿಟ್ಟು ಕಚ್ಚಿಸಿ ಚಿತ್ರ ಹಿಂಸೆ ನೀಡಲಾಗುತ್ತದೆ.
ಅಪರಾಧ :-ಇತರರ ಆಸ್ತಿಯನ್ನು ನಾಶಮಾಡುವುದು, ಕಾನೂನುಬದ್ಧ ಉತ್ತರಾಧಿಕಾರಿಗಳನ್ನು ನಿರಾಕರಿಸುವುದು, ಉತ್ತರಾಧಿಕಾರ ಮತ್ತು ಇತರರ ಆಸ್ತಿಯನ್ನು ವಶಪಡಿಸಿಕೊಳ್ಳುವಿಕೆ, ಸ್ವಾಧೀನಕ್ಕಾಗಿ ಇತರರ ಆಸ್ತಿ ಮತ್ತು ಕುಟುಂಬವನ್ನು ಕ್ರೂರವಾಗಿ ನಾಶಪಡಿಸುವುದು,
ವಿಧಿಸುವ ಶಿಕ್ಷೆ :-ವಿಪರೀತ ವಿಷವಿರುವ ಹಾವುಗಳನ್ನು ಕಚ್ಚಿಸಿ ಚಿತ್ರ ಹಿಂಸೆ ಕೊಟ್ಟು ಸಾಯಿಸುವುದು.
ಅಪರಾಧ :-ಸಂತೋಷಕ್ಕಾಗಿ ಪ್ರಾಣಿಗಳನ್ನು ಕೊಲ್ಲುವುದು
ವಿಧಿಸುವ ಶಿಕ್ಷೆ :-ಆಪಾದಿತ ಆತ್ಮಗಳನ್ನು ಬೃಹತ್ ಕುದಿಯುವ ಪಾತ್ರೆಗಳಿಗೆ ಎಸೆಯುವುದು.
ಅಪರಾಧ :-ಧಾರ್ಮಿಕ ಆಚರಣೆಗಳನ್ನು ಉಲ್ಲಂಘಿಸುವುದು
ವಿಧಿಸುವ ಶಿಕ್ಷೆ :-ಪಾಪಿಗಳು ಸುಪ್ತಾವಸ್ಥೆಯನ್ನು ಬಿಡುವವರೆಗೂ ಚಾಕುಗಳಿಂದ ಸಿಡಿಸಿ ಆಸ್ಪಿಟ್ರಾ (ಚೂಪಾದ ಅಂಚುಗಳ ಕತ್ತಿ ಆಕಾರದ ಎಲೆಗಳು) ನಿಂದ ಮಾಡಿದ ಚಾವಟಿಗಳೊಂದಿಗೆ ಹೊಡೆದುರುಳಿಸಿ, ಇದೇ ಪ್ರಕ್ರಿಯೆಯನ್ನು ಪುನರಾವರ್ತಿಸುತ್ತಾರೆ.
ಅಪರಾಧ :-ತಮ್ಮ್ ಕರ್ತವ್ಯಗಳನ್ನು ಕಡೆಗಣಿಸಿ ಜನರನ್ನು ಹಿಂಸಿಸುವುದು,ಮುಗ್ಧ ಜನರನ್ನು ಶಿಕ್ಷಿಸುವುದು ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಮಾಡುವುದು
ವಿಧಿಸುವ ಶಿಕ್ಷೆ :-ಪಾಪಿಗಳನ್ನು ಭಾರಿ ದೊಡ್ಡ ದೊಡ್ಡ ಶಿಕ್ಷೆ ಕೊಡಲಾಗುತ್ತದೆ.ಪ್ರಾಣಿಗಳ ಪಾದಗಳ ಅಡಿಯಲ್ಲಿ ದೇಹವನ್ನು ಪುಡಿಮಾಡಲಾಗುತ್ತದೆ ಮತ್ತು ಪುನರಾವರ್ತಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…
ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…