ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಗಾಂಧಿನಗರದಲ್ಲಿರೋ ಮೇನಕಾ ಚಿತ್ರಮಂದಿರದಲ್ಲಿ ಗಾಯಿತ್ರಿ ಚಿತ್ರ ನೋಡುತ್ತಿದ್ದ ವ್ಯಕ್ತಿಯೊಬ್ಬ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿರುವ ವಿಚಾರಕ್ಕೆ ಟ್ವಿಸ್ಟ್ ದೊರೆತಿದೆ.
ಘಟನೆಗೆ ಸಂಬಂಧಿಸಿದಂತೆ ಇದೀಗ ಪಬ್ಲಿಕ್ ಟಿವಿಗೆ ಮಾಹಿತಿಯೊಂದು ಲಭ್ಯವಾಗಿದ್ದು, ಇಂದೊಂದು ಸೆಕೆಂಡ್ ಕ್ಲಾಸ್ ನಲ್ಲಿ ಟಿಕೆಟ್ ಪಡೆದು ಚಿತ್ರ ವೀಕ್ಷಿಸುತ್ತಿದ್ದಾಗ ನಡೆದ ಘಟನೆ ನಡೆದಿರೋದು ಸ್ಪಷ್ಟವಾಗಿದೆ. ಅಲ್ಲದೇ ಚಿತ್ರದ ಪ್ರಚಾರಕ್ಕಾಗಿ ಮಾಡಿರೋ ಪ್ರೀ ಪ್ಲಾನ್ ಅನ್ನೋ ಅನುಮಾನ ಹುಟ್ಟಿಸಿದೆ. ಘಟನೆ ಆದ ತಕ್ಷಣ ಚಿತ್ರತಂಡದವರೊಬ್ಬರು ಫೇಸ್ ಬುಕ್ ಲೈವ್ ಮಾಡಿದ್ದರಿಂದ ಈ ಅನುಮಾನ ಪ್ರಶ್ನೆ ಎದ್ದಿದೆ.

ಒಟ್ಟಿನಲ್ಲಿ ಬಿದ್ದ ಅಸ್ವಸ್ಥಗೊಂಡು ಯುವಕ ಲಕ್ಕಪ್ಪನನ್ನು ಕೂಡಲೇ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚೇತರಿಸಿಕೊಂಡಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. ಲಕ್ಕಪ್ಪ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.
ಗಾಯಿತ್ರಿ ಚಿತ್ರ ನೋಡುತ್ತಿದ್ದ ಪ್ರೇಕ್ಷಕ ಸಿನಿಮಾ ನೋಡಿ ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, ಸಿನಿಮಾ ತಂಡದಲ್ಲಿ ಕೆಲಸ ಮಾಡಿದ ವ್ಯಕ್ತಿ ಇವತ್ತು ಸೆಕೆಂಡ್ ಕ್ಲಾಸ್ ನಲ್ಲಿ ಕುಳಿತುಕೊಂಡಿದ್ದ. ಬಾಲ್ಕನಿಯಿಂದ ಆತ ಬಿದ್ದಿಲ್ಲ. ಅಪಸ್ಮರ ಬಂದು ಕುಳಿತ ಸ್ಥಳದಿಂದಲೇ ಆತ ಕೆಳಗೆ ಬಿದ್ದಿದ್ದಾನೆ. ಈಗ ಆತನನ್ನು ಕೆಸಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದರು.
ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಬಂದಿದೆ ಎನ್ನುವ ಪ್ರಶ್ನೆಗೆ, ಬಾಲ್ಕನಿಯಿಂದ ಆತ ಬೀಳಲೇ ಇಲ್ಲ. ನಮ್ಮಲ್ಲಿ ಸಿಸಿಟಿವಿ ದೃಶ್ಯವಿದೆ. ಕುಳಿತಲ್ಲಿಂದ ಬಿದ್ದ ಕೂಡಲೇ ಆತನನ್ನು ಆಂಬುಲೆನ್ಸ್ ಮೂಲಕ ಕೆಸಿ ಜನರಲ್ ಆಸ್ಪತ್ರಗೆ ದಾಖಲಿಸಲಾಗಿದೆ. ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಸುಳ್ಳು ಅದು ಗಿಮಿಕ್ ಎಂದು ವಿಶ್ವನಾಥ್ ಹೇಳಿದರು.

ಚಿತ್ರದ ನಿರ್ಮಾಪಕಿ ಭಾರತಿ ಅವರು ಪ್ರತಿಕ್ರಿಯಿಸಿ, ಸಿನಿಮಾ ಶೂಟಿಂಗ್ ವೇಳೆ ಆತ ಭಯ ಆಗುತ್ತದೆ ಎಂದು ಹೇಳಿದ್ದ. ಅಷ್ಟೇ ಅಲ್ಲದೇ ಆತ ಕ್ಲೈಮಾಕ್ಸ್ ಪಾತ್ರದಲ್ಲೂ ಅಭಿನಯಿಸಿದ್ದ. ಆತನಿಗೆ ಏನಾಯ್ತು ಎನ್ನುವ ಮಾಹಿತಿ ತಿಳಿದಿಲ್ಲ ಎಂದು ಅವರು ತಿಳಿಸಿದರು.
ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ.
ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ.
ಗಾಯಿತ್ರಿ ಎಂಬ ಕನ್ನಡ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ. ಭಾರತಿ ಈ ಚಿತ್ರದ ನಿರ್ಮಾಪಕಿಯಾಗಿದ್ದಾರೆ.

ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.