News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Uncategorized, ಸಿನಿಮಾ

‘ಗಾಯಿತ್ರಿ’ ಹಾರರ್ ಕನ್ನಡ ಸಿನಿಮಾ ನೋಡಿದ ಪ್ರೇಕ್ಷಕನಿಗೆ ನಿಜವಾಗಿ ಆಗಿದ್ದು ಏನು?..ತಿಳಿಯಲು….ಓದಿ…

1705

ಬೆಂಗಳೂರು: ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.

ಗಾಯತ್ರೀ

ಗಾಂಧಿನಗರದಲ್ಲಿರೋ ಮೇನಕಾ ಚಿತ್ರಮಂದಿರದಲ್ಲಿ ಗಾಯಿತ್ರಿ ಚಿತ್ರ ನೋಡುತ್ತಿದ್ದ ವ್ಯಕ್ತಿಯೊಬ್ಬ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿರುವ ವಿಚಾರಕ್ಕೆ ಟ್ವಿಸ್ಟ್ ದೊರೆತಿದೆ.

ಘಟನೆಗೆ ಸಂಬಂಧಿಸಿದಂತೆ ಇದೀಗ ಪಬ್ಲಿಕ್ ಟಿವಿಗೆ ಮಾಹಿತಿಯೊಂದು ಲಭ್ಯವಾಗಿದ್ದು, ಇಂದೊಂದು ಸೆಕೆಂಡ್ ಕ್ಲಾಸ್ ನಲ್ಲಿ ಟಿಕೆಟ್ ಪಡೆದು ಚಿತ್ರ ವೀಕ್ಷಿಸುತ್ತಿದ್ದಾಗ ನಡೆದ ಘಟನೆ ನಡೆದಿರೋದು ಸ್ಪಷ್ಟವಾಗಿದೆ. ಅಲ್ಲದೇ ಚಿತ್ರದ ಪ್ರಚಾರಕ್ಕಾಗಿ ಮಾಡಿರೋ ಪ್ರೀ ಪ್ಲಾನ್ ಅನ್ನೋ ಅನುಮಾನ ಹುಟ್ಟಿಸಿದೆ. ಘಟನೆ ಆದ ತಕ್ಷಣ ಚಿತ್ರತಂಡದವರೊಬ್ಬರು ಫೇಸ್ ಬುಕ್ ಲೈವ್ ಮಾಡಿದ್ದರಿಂದ ಈ ಅನುಮಾನ ಪ್ರಶ್ನೆ ಎದ್ದಿದೆ.

ಒಟ್ಟಿನಲ್ಲಿ ಬಿದ್ದ ಅಸ್ವಸ್ಥಗೊಂಡು ಯುವಕ ಲಕ್ಕಪ್ಪನನ್ನು ಕೂಡಲೇ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚೇತರಿಸಿಕೊಂಡಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. ಲಕ್ಕಪ್ಪ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.

ಗಾಯಿತ್ರಿ ಚಿತ್ರ ನೋಡುತ್ತಿದ್ದ ಪ್ರೇಕ್ಷಕ ಸಿನಿಮಾ ನೋಡಿ ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿಗೆ  ಪ್ರತಿಕ್ರಿಯಿಸಿದ ಅವರು, ಸಿನಿಮಾ ತಂಡದಲ್ಲಿ ಕೆಲಸ ಮಾಡಿದ ವ್ಯಕ್ತಿ ಇವತ್ತು ಸೆಕೆಂಡ್ ಕ್ಲಾಸ್ ನಲ್ಲಿ ಕುಳಿತುಕೊಂಡಿದ್ದ. ಬಾಲ್ಕನಿಯಿಂದ ಆತ ಬಿದ್ದಿಲ್ಲ. ಅಪಸ್ಮರ ಬಂದು ಕುಳಿತ ಸ್ಥಳದಿಂದಲೇ ಆತ ಕೆಳಗೆ ಬಿದ್ದಿದ್ದಾನೆ. ಈಗ ಆತನನ್ನು ಕೆಸಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದರು.

ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಬಂದಿದೆ ಎನ್ನುವ ಪ್ರಶ್ನೆಗೆ, ಬಾಲ್ಕನಿಯಿಂದ ಆತ ಬೀಳಲೇ ಇಲ್ಲ. ನಮ್ಮಲ್ಲಿ ಸಿಸಿಟಿವಿ ದೃಶ್ಯವಿದೆ. ಕುಳಿತಲ್ಲಿಂದ ಬಿದ್ದ ಕೂಡಲೇ ಆತನನ್ನು ಆಂಬುಲೆನ್ಸ್ ಮೂಲಕ ಕೆಸಿ ಜನರಲ್ ಆಸ್ಪತ್ರಗೆ ದಾಖಲಿಸಲಾಗಿದೆ. ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಸುಳ್ಳು ಅದು ಗಿಮಿಕ್ ಎಂದು ವಿಶ್ವನಾಥ್ ಹೇಳಿದರು.

ಚಿತ್ರದ ನಿರ್ಮಾಪಕಿ ಭಾರತಿ ಅವರು ಪ್ರತಿಕ್ರಿಯಿಸಿ, ಸಿನಿಮಾ ಶೂಟಿಂಗ್ ವೇಳೆ ಆತ ಭಯ ಆಗುತ್ತದೆ ಎಂದು ಹೇಳಿದ್ದ. ಅಷ್ಟೇ ಅಲ್ಲದೇ ಆತ ಕ್ಲೈಮಾಕ್ಸ್ ಪಾತ್ರದಲ್ಲೂ ಅಭಿನಯಿಸಿದ್ದ. ಆತನಿಗೆ ಏನಾಯ್ತು ಎನ್ನುವ ಮಾಹಿತಿ ತಿಳಿದಿಲ್ಲ ಎಂದು ಅವರು ತಿಳಿಸಿದರು.

ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ.

ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ.

ಗಾಯಿತ್ರಿ ಎಂಬ ಕನ್ನಡ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ. ಭಾರತಿ ಈ ಚಿತ್ರದ ನಿರ್ಮಾಪಕಿಯಾಗಿದ್ದಾರೆ.

ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರಿ ಯೋಜನೆಗಳು

    ಅಂತರ್ಜಾತಿ ಮದುವೆ ಆಗಿ, ಕೇಂದ್ರ ಸರ್ಕಾರದಿಂದ ಲಕ್ಷ ಲಕ್ಷ ಹಣ ಪಡೆಯಿರಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • Cinema

    ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

    ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್..                 …

  • ಸುದ್ದಿ

    ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡು ರಸ್ತೆ ಮಧ್ಯದಲ್ಲಿ ಅಮಾನವೀಯ ರೀತಿ ವರ್ತಿಸಿದ ಮಹಿಳೆ.

    ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…

  • ಆರೋಗ್ಯ

    ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

    ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

  • ಮನರಂಜನೆ

    ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಎಲಿಮಿನೇಟ್, ಬಿಗ್ ಟ್ವಿಸ್ಟ್ ನೀಡಿದ ಕಿಚ್ಚ ಸುದೀಪ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….