ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಗಾಂಧಿನಗರದಲ್ಲಿರೋ ಮೇನಕಾ ಚಿತ್ರಮಂದಿರದಲ್ಲಿ ಗಾಯಿತ್ರಿ ಚಿತ್ರ ನೋಡುತ್ತಿದ್ದ ವ್ಯಕ್ತಿಯೊಬ್ಬ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿರುವ ವಿಚಾರಕ್ಕೆ ಟ್ವಿಸ್ಟ್ ದೊರೆತಿದೆ.
ಘಟನೆಗೆ ಸಂಬಂಧಿಸಿದಂತೆ ಇದೀಗ ಪಬ್ಲಿಕ್ ಟಿವಿಗೆ ಮಾಹಿತಿಯೊಂದು ಲಭ್ಯವಾಗಿದ್ದು, ಇಂದೊಂದು ಸೆಕೆಂಡ್ ಕ್ಲಾಸ್ ನಲ್ಲಿ ಟಿಕೆಟ್ ಪಡೆದು ಚಿತ್ರ ವೀಕ್ಷಿಸುತ್ತಿದ್ದಾಗ ನಡೆದ ಘಟನೆ ನಡೆದಿರೋದು ಸ್ಪಷ್ಟವಾಗಿದೆ. ಅಲ್ಲದೇ ಚಿತ್ರದ ಪ್ರಚಾರಕ್ಕಾಗಿ ಮಾಡಿರೋ ಪ್ರೀ ಪ್ಲಾನ್ ಅನ್ನೋ ಅನುಮಾನ ಹುಟ್ಟಿಸಿದೆ. ಘಟನೆ ಆದ ತಕ್ಷಣ ಚಿತ್ರತಂಡದವರೊಬ್ಬರು ಫೇಸ್ ಬುಕ್ ಲೈವ್ ಮಾಡಿದ್ದರಿಂದ ಈ ಅನುಮಾನ ಪ್ರಶ್ನೆ ಎದ್ದಿದೆ.

ಒಟ್ಟಿನಲ್ಲಿ ಬಿದ್ದ ಅಸ್ವಸ್ಥಗೊಂಡು ಯುವಕ ಲಕ್ಕಪ್ಪನನ್ನು ಕೂಡಲೇ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚೇತರಿಸಿಕೊಂಡಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. ಲಕ್ಕಪ್ಪ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.
ಗಾಯಿತ್ರಿ ಚಿತ್ರ ನೋಡುತ್ತಿದ್ದ ಪ್ರೇಕ್ಷಕ ಸಿನಿಮಾ ನೋಡಿ ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, ಸಿನಿಮಾ ತಂಡದಲ್ಲಿ ಕೆಲಸ ಮಾಡಿದ ವ್ಯಕ್ತಿ ಇವತ್ತು ಸೆಕೆಂಡ್ ಕ್ಲಾಸ್ ನಲ್ಲಿ ಕುಳಿತುಕೊಂಡಿದ್ದ. ಬಾಲ್ಕನಿಯಿಂದ ಆತ ಬಿದ್ದಿಲ್ಲ. ಅಪಸ್ಮರ ಬಂದು ಕುಳಿತ ಸ್ಥಳದಿಂದಲೇ ಆತ ಕೆಳಗೆ ಬಿದ್ದಿದ್ದಾನೆ. ಈಗ ಆತನನ್ನು ಕೆಸಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದರು.
ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಬಂದಿದೆ ಎನ್ನುವ ಪ್ರಶ್ನೆಗೆ, ಬಾಲ್ಕನಿಯಿಂದ ಆತ ಬೀಳಲೇ ಇಲ್ಲ. ನಮ್ಮಲ್ಲಿ ಸಿಸಿಟಿವಿ ದೃಶ್ಯವಿದೆ. ಕುಳಿತಲ್ಲಿಂದ ಬಿದ್ದ ಕೂಡಲೇ ಆತನನ್ನು ಆಂಬುಲೆನ್ಸ್ ಮೂಲಕ ಕೆಸಿ ಜನರಲ್ ಆಸ್ಪತ್ರಗೆ ದಾಖಲಿಸಲಾಗಿದೆ. ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಸುಳ್ಳು ಅದು ಗಿಮಿಕ್ ಎಂದು ವಿಶ್ವನಾಥ್ ಹೇಳಿದರು.

ಚಿತ್ರದ ನಿರ್ಮಾಪಕಿ ಭಾರತಿ ಅವರು ಪ್ರತಿಕ್ರಿಯಿಸಿ, ಸಿನಿಮಾ ಶೂಟಿಂಗ್ ವೇಳೆ ಆತ ಭಯ ಆಗುತ್ತದೆ ಎಂದು ಹೇಳಿದ್ದ. ಅಷ್ಟೇ ಅಲ್ಲದೇ ಆತ ಕ್ಲೈಮಾಕ್ಸ್ ಪಾತ್ರದಲ್ಲೂ ಅಭಿನಯಿಸಿದ್ದ. ಆತನಿಗೆ ಏನಾಯ್ತು ಎನ್ನುವ ಮಾಹಿತಿ ತಿಳಿದಿಲ್ಲ ಎಂದು ಅವರು ತಿಳಿಸಿದರು.
ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ.
ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ.
ಗಾಯಿತ್ರಿ ಎಂಬ ಕನ್ನಡ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ. ಭಾರತಿ ಈ ಚಿತ್ರದ ನಿರ್ಮಾಪಕಿಯಾಗಿದ್ದಾರೆ.

ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…
ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…