ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಗಾಂಧಿನಗರದಲ್ಲಿರೋ ಮೇನಕಾ ಚಿತ್ರಮಂದಿರದಲ್ಲಿ ಗಾಯಿತ್ರಿ ಚಿತ್ರ ನೋಡುತ್ತಿದ್ದ ವ್ಯಕ್ತಿಯೊಬ್ಬ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿರುವ ವಿಚಾರಕ್ಕೆ ಟ್ವಿಸ್ಟ್ ದೊರೆತಿದೆ.
ಘಟನೆಗೆ ಸಂಬಂಧಿಸಿದಂತೆ ಇದೀಗ ಪಬ್ಲಿಕ್ ಟಿವಿಗೆ ಮಾಹಿತಿಯೊಂದು ಲಭ್ಯವಾಗಿದ್ದು, ಇಂದೊಂದು ಸೆಕೆಂಡ್ ಕ್ಲಾಸ್ ನಲ್ಲಿ ಟಿಕೆಟ್ ಪಡೆದು ಚಿತ್ರ ವೀಕ್ಷಿಸುತ್ತಿದ್ದಾಗ ನಡೆದ ಘಟನೆ ನಡೆದಿರೋದು ಸ್ಪಷ್ಟವಾಗಿದೆ. ಅಲ್ಲದೇ ಚಿತ್ರದ ಪ್ರಚಾರಕ್ಕಾಗಿ ಮಾಡಿರೋ ಪ್ರೀ ಪ್ಲಾನ್ ಅನ್ನೋ ಅನುಮಾನ ಹುಟ್ಟಿಸಿದೆ. ಘಟನೆ ಆದ ತಕ್ಷಣ ಚಿತ್ರತಂಡದವರೊಬ್ಬರು ಫೇಸ್ ಬುಕ್ ಲೈವ್ ಮಾಡಿದ್ದರಿಂದ ಈ ಅನುಮಾನ ಪ್ರಶ್ನೆ ಎದ್ದಿದೆ.

ಒಟ್ಟಿನಲ್ಲಿ ಬಿದ್ದ ಅಸ್ವಸ್ಥಗೊಂಡು ಯುವಕ ಲಕ್ಕಪ್ಪನನ್ನು ಕೂಡಲೇ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚೇತರಿಸಿಕೊಂಡಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. ಲಕ್ಕಪ್ಪ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.
ಗಾಯಿತ್ರಿ ಚಿತ್ರ ನೋಡುತ್ತಿದ್ದ ಪ್ರೇಕ್ಷಕ ಸಿನಿಮಾ ನೋಡಿ ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, ಸಿನಿಮಾ ತಂಡದಲ್ಲಿ ಕೆಲಸ ಮಾಡಿದ ವ್ಯಕ್ತಿ ಇವತ್ತು ಸೆಕೆಂಡ್ ಕ್ಲಾಸ್ ನಲ್ಲಿ ಕುಳಿತುಕೊಂಡಿದ್ದ. ಬಾಲ್ಕನಿಯಿಂದ ಆತ ಬಿದ್ದಿಲ್ಲ. ಅಪಸ್ಮರ ಬಂದು ಕುಳಿತ ಸ್ಥಳದಿಂದಲೇ ಆತ ಕೆಳಗೆ ಬಿದ್ದಿದ್ದಾನೆ. ಈಗ ಆತನನ್ನು ಕೆಸಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದರು.
ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಬಂದಿದೆ ಎನ್ನುವ ಪ್ರಶ್ನೆಗೆ, ಬಾಲ್ಕನಿಯಿಂದ ಆತ ಬೀಳಲೇ ಇಲ್ಲ. ನಮ್ಮಲ್ಲಿ ಸಿಸಿಟಿವಿ ದೃಶ್ಯವಿದೆ. ಕುಳಿತಲ್ಲಿಂದ ಬಿದ್ದ ಕೂಡಲೇ ಆತನನ್ನು ಆಂಬುಲೆನ್ಸ್ ಮೂಲಕ ಕೆಸಿ ಜನರಲ್ ಆಸ್ಪತ್ರಗೆ ದಾಖಲಿಸಲಾಗಿದೆ. ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಸುಳ್ಳು ಅದು ಗಿಮಿಕ್ ಎಂದು ವಿಶ್ವನಾಥ್ ಹೇಳಿದರು.

ಚಿತ್ರದ ನಿರ್ಮಾಪಕಿ ಭಾರತಿ ಅವರು ಪ್ರತಿಕ್ರಿಯಿಸಿ, ಸಿನಿಮಾ ಶೂಟಿಂಗ್ ವೇಳೆ ಆತ ಭಯ ಆಗುತ್ತದೆ ಎಂದು ಹೇಳಿದ್ದ. ಅಷ್ಟೇ ಅಲ್ಲದೇ ಆತ ಕ್ಲೈಮಾಕ್ಸ್ ಪಾತ್ರದಲ್ಲೂ ಅಭಿನಯಿಸಿದ್ದ. ಆತನಿಗೆ ಏನಾಯ್ತು ಎನ್ನುವ ಮಾಹಿತಿ ತಿಳಿದಿಲ್ಲ ಎಂದು ಅವರು ತಿಳಿಸಿದರು.
ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ.
ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ.
ಗಾಯಿತ್ರಿ ಎಂಬ ಕನ್ನಡ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ. ಭಾರತಿ ಈ ಚಿತ್ರದ ನಿರ್ಮಾಪಕಿಯಾಗಿದ್ದಾರೆ.

ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.