ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಗಾಂಧಿನಗರದಲ್ಲಿರೋ ಮೇನಕಾ ಚಿತ್ರಮಂದಿರದಲ್ಲಿ ಗಾಯಿತ್ರಿ ಚಿತ್ರ ನೋಡುತ್ತಿದ್ದ ವ್ಯಕ್ತಿಯೊಬ್ಬ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿರುವ ವಿಚಾರಕ್ಕೆ ಟ್ವಿಸ್ಟ್ ದೊರೆತಿದೆ.
ಘಟನೆಗೆ ಸಂಬಂಧಿಸಿದಂತೆ ಇದೀಗ ಪಬ್ಲಿಕ್ ಟಿವಿಗೆ ಮಾಹಿತಿಯೊಂದು ಲಭ್ಯವಾಗಿದ್ದು, ಇಂದೊಂದು ಸೆಕೆಂಡ್ ಕ್ಲಾಸ್ ನಲ್ಲಿ ಟಿಕೆಟ್ ಪಡೆದು ಚಿತ್ರ ವೀಕ್ಷಿಸುತ್ತಿದ್ದಾಗ ನಡೆದ ಘಟನೆ ನಡೆದಿರೋದು ಸ್ಪಷ್ಟವಾಗಿದೆ. ಅಲ್ಲದೇ ಚಿತ್ರದ ಪ್ರಚಾರಕ್ಕಾಗಿ ಮಾಡಿರೋ ಪ್ರೀ ಪ್ಲಾನ್ ಅನ್ನೋ ಅನುಮಾನ ಹುಟ್ಟಿಸಿದೆ. ಘಟನೆ ಆದ ತಕ್ಷಣ ಚಿತ್ರತಂಡದವರೊಬ್ಬರು ಫೇಸ್ ಬುಕ್ ಲೈವ್ ಮಾಡಿದ್ದರಿಂದ ಈ ಅನುಮಾನ ಪ್ರಶ್ನೆ ಎದ್ದಿದೆ.

ಒಟ್ಟಿನಲ್ಲಿ ಬಿದ್ದ ಅಸ್ವಸ್ಥಗೊಂಡು ಯುವಕ ಲಕ್ಕಪ್ಪನನ್ನು ಕೂಡಲೇ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚೇತರಿಸಿಕೊಂಡಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. ಲಕ್ಕಪ್ಪ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.
ಗಾಯಿತ್ರಿ ಚಿತ್ರ ನೋಡುತ್ತಿದ್ದ ಪ್ರೇಕ್ಷಕ ಸಿನಿಮಾ ನೋಡಿ ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, ಸಿನಿಮಾ ತಂಡದಲ್ಲಿ ಕೆಲಸ ಮಾಡಿದ ವ್ಯಕ್ತಿ ಇವತ್ತು ಸೆಕೆಂಡ್ ಕ್ಲಾಸ್ ನಲ್ಲಿ ಕುಳಿತುಕೊಂಡಿದ್ದ. ಬಾಲ್ಕನಿಯಿಂದ ಆತ ಬಿದ್ದಿಲ್ಲ. ಅಪಸ್ಮರ ಬಂದು ಕುಳಿತ ಸ್ಥಳದಿಂದಲೇ ಆತ ಕೆಳಗೆ ಬಿದ್ದಿದ್ದಾನೆ. ಈಗ ಆತನನ್ನು ಕೆಸಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದರು.
ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಬಂದಿದೆ ಎನ್ನುವ ಪ್ರಶ್ನೆಗೆ, ಬಾಲ್ಕನಿಯಿಂದ ಆತ ಬೀಳಲೇ ಇಲ್ಲ. ನಮ್ಮಲ್ಲಿ ಸಿಸಿಟಿವಿ ದೃಶ್ಯವಿದೆ. ಕುಳಿತಲ್ಲಿಂದ ಬಿದ್ದ ಕೂಡಲೇ ಆತನನ್ನು ಆಂಬುಲೆನ್ಸ್ ಮೂಲಕ ಕೆಸಿ ಜನರಲ್ ಆಸ್ಪತ್ರಗೆ ದಾಖಲಿಸಲಾಗಿದೆ. ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಸುಳ್ಳು ಅದು ಗಿಮಿಕ್ ಎಂದು ವಿಶ್ವನಾಥ್ ಹೇಳಿದರು.

ಚಿತ್ರದ ನಿರ್ಮಾಪಕಿ ಭಾರತಿ ಅವರು ಪ್ರತಿಕ್ರಿಯಿಸಿ, ಸಿನಿಮಾ ಶೂಟಿಂಗ್ ವೇಳೆ ಆತ ಭಯ ಆಗುತ್ತದೆ ಎಂದು ಹೇಳಿದ್ದ. ಅಷ್ಟೇ ಅಲ್ಲದೇ ಆತ ಕ್ಲೈಮಾಕ್ಸ್ ಪಾತ್ರದಲ್ಲೂ ಅಭಿನಯಿಸಿದ್ದ. ಆತನಿಗೆ ಏನಾಯ್ತು ಎನ್ನುವ ಮಾಹಿತಿ ತಿಳಿದಿಲ್ಲ ಎಂದು ಅವರು ತಿಳಿಸಿದರು.
ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ.
ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ.
ಗಾಯಿತ್ರಿ ಎಂಬ ಕನ್ನಡ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ. ಭಾರತಿ ಈ ಚಿತ್ರದ ನಿರ್ಮಾಪಕಿಯಾಗಿದ್ದಾರೆ.

ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…
ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.