ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.
ನಿಮಗೆ ಒಬ್ಬ ವ್ಯಕ್ತಿಯ ಬಗ್ಗೆ ಹಾಗು ಆತನ ಯಶಸ್ಸಿನ ಹಾದಿ ಹೇಗಿತ್ತು ಅನ್ನೋದನ್ನ ತಿಳಿಸುತ್ತೇವೆ. ಹೆಸರು ರಂಭು ಎಂಬುದಾಗಿ ತಾನು ಕೂಲಿ ಕೆಲಸ ಜೀವನ ಸಾಗಿಸುತ್ತಿದ್ದ. ಒಬ್ಬರ ಕೈ ಕೆಳಗೆ ಗಾರ್ಡನ್ ಕೆಲಸ ಮಾಡುತ್ತಿದ್ದ ಇವರು 4 ವರ್ಷಗಳಲ್ಲಿ ದೊಡ್ಡ ಉದ್ಯಮಿಯಾಗಿ ಬೆಳೆಯುತ್ತಾರೆ. ಅದಕ್ಕೆ ಕಾರಣ ತನ್ನ ಶ್ರಮ ಅನ್ನಬಹುದು.
ಹೀಗೆ ಗಾರ್ಡನ್ ಕೆಲಸ ಮಾಡುತ್ತೀರ ಬೇಕಾದರೆ ತನ್ನ ಯಜಮಾನ ಇವನಿಗೆ ಒಂದು ಅವಕಾಶವನ್ನು ಕೊಡುತ್ತಾರೆ. ದೊಡ್ಡ ದೊಡ್ಡ ಮನೆಗಳ ಮುಂದೆ ಗಾರ್ಡನ್ ಕೆಲಸ ಮಾಡುವುದನ್ನು ಸ್ವಂತಕ್ಕೆ ಮಾಡಿ ಕೊಳ್ಳುವ ಹಾಗೆ. ಇದನ್ನು ಒಪ್ಪಿದ ರಂಭು ತಾನು ಸ್ವತಃ ಈ ಕೆಲಸವನ್ನು ಮಾಡಲು ಮುಂದಾಗುತ್ತಾನೆ. ಶ್ರಮದ ಜೊತೆ ಅದೃಷ್ಟ ಇದ್ದರೆ ಆ ಮನುಷ್ಯನ ಜೀವನ ಶೈಲೀನೇ ಬದಲಾಗುತ್ತದೆ ಅನ್ನಬಹುದು.
ಹೀಗೆ ಕಾಲ ಕ್ರಮೇಣ ತನ್ನೊಂದಿಗೆ 4 ಜನರನ್ನು ಕೆಲಸಕ್ಕೆ ಇಟ್ಟುಕೊಳ್ಳುತ್ತಾನೆ. ದಿನಗಳು ಉರುಳಿದಂತೆ. ಈ ಕೆಲಸದಲ್ಲಿ ಉತ್ತಮ ಆದಾಯ ಬರುತ್ತದೆ. ಸೈಕಲ್ನಲ್ಲಿ ಕೆಲಸಕ್ಕೆ ಹೋಗುತ್ತಿದ್ದವ ಮೋಟಾರ್ ಬೈಕ್ ತಗೆದು ಕೊಳ್ಳುತ್ತಾನೆ. ತನ್ನ ಕೆಲಸದಲ್ಲಿ ಅಭಿವೃದ್ಧಿಯಾಗುತ್ತಲೇ ದೊಡ್ಡ ಉದ್ಯಮಿಯಾಗಿ ತನ್ನೊಂದಿಗೆ ೧೫-೨೦ ಜನ ಕೆಲಸ ಮಾಡುವವರಿದ್ದಾರೆ,. ಈಗ ಯಾವುದೇ ಕೆಲಸಕ್ಕೆ ಹೋದರು ಕಾರಿನಲ್ಲೇ ಹೋಗುತ್ತಾರೆ.
ಹಾಗು ತಾನು ಬೆಳೆದು ಕೊಂಡು ಬಂದ ದಾರಿಯನ್ನು ಮಾತ್ರ ಮರೆತಿಲ್ಲ ಈಗಲೂ ಕೂಡ ತಾವೇ ಸ್ವತಃ ಗಾರ್ಡನ್ ಕೆಲಸವನ್ನು ತಮ್ಮ ಸಿಬ್ಬಂದಿ ಜೊತೆ ಮಾಡುತ್ತಾರೆ. ಅದೇನೇ ಇರಲಿ ಅವಕಾಶದ ಜೊತೆ ಶ್ರಮ ಹಾಗು ಅದೃಷ್ಟ ಇದ್ದರೆ ವ್ಯಕ್ತಿ ಯಶಸ್ಸನ್ನು ಕಾಣೋದ್ರಲ್ಲಿ ಬೇರೆ ಸಂದೆಹನೆ ಇಲ್ಲ ಅಂತಾನೆ ಹೇಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
The Golden Chariot is a luxury tourist train that connects the important tourist spots in the Indian states of Karnataka,Goa,Kerala & Tamilnadu as well as Pondicherry depending on the selected itinerary.
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.
ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.