ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು.

ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ ಇಡೀ ಘಟನೆ ದಾಖಲಾಗಿದೆ. ದಾಳಿ ಮಾಡಿದ ಮೂವರ ಪೈಕಿ ಇಬ್ಬರು ಹೆಲ್ಮೆಟ್ ಧರಿಸಿದ್ದರಿಂದ ಅವರ ಮುಖ ಕಾಣಿಸಿಲ್ಲ. ಇನ್ನೊಬ್ಬನ ಮುಖ ಸ್ಪಷ್ಟವಾಗಿ ಗೋಚರಿಸಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿಕ್ ಟಾಕ್ ಖಾತೆ, ಪೋನ್ ಕಾಲ್ ಲಿಸ್ಟ್ ಗಳನ್ನು ಪರಿಶೀಲಿಸುತ್ತಿದ್ದು, ದಾಳಿ ಮಾಡಿದವರನ್ನು ಪತ್ತೆ ಹಚ್ಚಲಾಗುತ್ತದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…