ಜ್ಯೋತಿಷ್ಯ

ಗುರುವಾರದ ನಿಮ್ಮ ರಾಶಿ ಭವಿಷ್ಯ ಶುಭವೋ,ಅಶುಭವೋ ತಿಳಿಯಲು ಈ ಲೇಖನ ಓದಿ ತಿಳಿಯಿರಿ…

423

ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು

ವೃಷಭ:-

ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಸಂದರ್ಶಿಸಬೇಕಾದೀತು. ರಾಜಕೀಯ ಸ್ಥಿತ್ಯಂತರ ಸಾಧ್ಯತೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ವೈವಾಹಿಕ ಜೀವನದಲ್ಲಿ ನೀವು ಹೆಚ್ಚು ಸಮಯ ಮೀಸಲಿಡಬೇಕಾಗಬಹುದು ಮತ್ತು ಹೆಚ್ಚು ಬದ್ಧತೆ ಪ್ರದರ್ಶಿಸಬೇಕಾಗಬಹುದು. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ..

ಮಿಥುನ:

ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಿದೆ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.

 

ಕಟಕ :-

ಆದಾಯ ಹೆಚ್ಚುತ್ತದೆ. ನಿಮ್ಮ ವೃತ್ತಿ ಜೀವನದಲ್ಲಿ ಏಳ್ಗೆ ಕಾಣುತ್ತದೆ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ ಮತ್ತು ಉತ್ತಮ ಫಲಿತಾಂಶಗಳನ್ನು ಒದಗಿಸುತ್ತದೆ. ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುತ್ತದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು.

 ಸಿಂಹ:

ವೃತ್ತಿ ಜೀವನಕ್ಕೆ ಬಹಳ ಅವಶ್ಯಕವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಿದ್ದೀರಿ. ನಿಮ್ಮ ನಿಲುವುಗಳನ್ನು ಬದಲಾಯಿಸದೇ ಸಮರ್ಥಿಸಿಕೊಳ್ಳುವುದು ಉತ್ತಮ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ. ಅನಾವಶ್ಯಕವಾಗಿ ಋಣಾತ್ಮಕ ಚಿಂತನೆಗಳಿಂದ ಆತಂಕ ಪಡುವಂತಾದೀತು. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನವನ್ನು ಎದುರಿಸಬೇಕಾಗುತ್ತದೆ. ದಿನಾಂತ್ಯ ಶುಭ ವಾರ್ತೆ.

ಕನ್ಯಾ :-

ನೀವು ಆರೋಗ್ಯದ ಮೇಲೆ ಗಮನ ಹರಿಸಬೇಕು. ನಿಧಾನವಾಗಿ ನೀವು ಆತ್ಮವಿಶ್ವಾಸವನ್ನು ಗಳಿಸುತ್ತೀರಿ ಮತ್ತು ಏನನ್ನಾದರೂ ಸಾಧಿಸಲು ಬಯಸುತ್ತೀರಿ. ಹೊಸ ಕಾರ್ಯ, ಹೊಸ ಪರಿಸರಕ್ಕೆ ಅನುಕೂಲವಾದೀತು. ನಿಮ್ಮ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ದೈವಾನುಗ್ರಹ ಉತ್ತಮವಿದ್ದು ಇಷ್ಠಾರ್ಥ ಸಿದ್ಧಿಯಾಗಲಿದೆ‌. ನಿಮ್ಮ ಕೆಲಸಗಳ ಬಗೆಗೆ ಹೆಚ್ಚಿನ ಆದ್ಯತೆಯೊಂದಿಗೆ ನಿಗಾವಹಿಸುವುದು ಒಳಿತು. ಕುಟುಂಬದವರೊಂದಿಗೆ ಆರಾಮದಾಯಕ ದಿನವನ್ನಾಗಿ ಕಳೆಯುವಿರಿ. ಆಯಾಸದಿಂದ ಮುಕ್ತಿ.

ತುಲಾ:

ಸಮಸ್ಯೆಗಳು ಹಂತ ಹಂತವಾಗಿ ಉಪಶಮನ ವಾಗಲಿವೆ. ಶುಭಾಶುಭ ಮಿಶ್ರ ಫ‌ಲವಿರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಶೀಲತೆಗೆ ಅಭಿವೃದ್ಧಿ. ಅತಿಥಿಗಳ ಆಗಮನವಿರುತ್ತದೆ. ಕೆಲಸದಲ್ಲಿ ಕೆಲವು ನಿರಾಸೆಗಳೂ ಇರಬಹುದು. ಅಕ್ಟೋಬರ್ ನಂತರ, ನಿಮ್ಮ ಹಣಕಾಸು ಸ್ಥಿತಿ ಸುಧಾರಿಸುತ್ತದೆ ಮತ್ತು ನಿಮ್ಮ ವೈವಾಹಿಕ ಜೀವನ ಬೆಳಗುತ್ತದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸದಿಂದ ಕಾಲಕಳೆಯುವಿರಿ. ಕೂಡಿಟ್ಟ ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವ್ಯಯಿಸಬೇಕಾದೀತು. ಚಿಂತಿಸಬೇಕಾದ ಅಗತ್ಯವಿಲ್ಲ.

ವೃಶ್ಚಿಕ :-

ಆಯಾಸ ಕಡಿಮೆಯಾಗುವ ಜೊತೆಗೆ ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ಮಕ್ಕಳ ಒತ್ತಾಸೆಯ ಮೇರೆಗೆ ವಾಹನ ಖರೀದಿ ಮಾಡಲಿದ್ದೀರಿ. ಹಣ್ಣು ತರಕಾರಿ ವ್ಯಾಪಾರಿಗಳಿಗೆ ಲಾಭ. ಅಸಹನೆ ದುರಾಸೆಗೆ ಬಲಿಯಾಗದಿರಿ. ವೃತ್ತಿರಂಗದಲ್ಲಿ ಸ್ಥಾನಮಾನಗಳಿಗೆ ಹಾನಿಯಾಗಬಹುದು ಜಾಗ್ರತೆ ವಹಿಸಿರಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ದಿನಾಂತ್ಯ ಶುಭವಾರ್ತೆ.

ಧನಸ್ಸು:

ಉದರಬಾಧೆ ಶೀತಬಾಧೆಗಳು ತೋರಿಬಂದೀತು. ಆದರೂ ವೃತ್ತಿರಂಗದಲ್ಲಿ ಅಡಚಣೆಗಳಿಂದ ಕಿರಿಕಿರಿ ತಂದರೂ ಮುನ್ನಡೆ ಇದ್ದೇ ಇರುತ್ತದೆ. ಶುಭಮಂಗಲ ಕಾರ್ಯಗಳಿಗೆ ಅನುಕೂಲ ಸಮಯ. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಆದಾಯ ಹೆಚ್ಚಿಸಿಕೊಳ್ಳುವ ಮೂಲವೊಂದನ್ನು ಕಂಡುಕೊಳ್ಳಲಿದ್ದೀರಿ. ಹಿರಿಯರ ಮಧ್ಯಸ್ಥಿಕೆಯಿಂದಾಗಿ ಮನೆಯ ವಿಚಾರಗಳನ್ನು ಬಗೆಹರಿಸಿಕೊಳ್ಳುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮಕರ :-

ಸಗಟು ವ್ಯಾಪಾರಿಗಳಿಗೆ ಲಾಭದ ದಿನ. ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ ಸಾಧ್ಯತೆ ಕಂಡುಬರುತ್ತಿದೆ. ಬಂಧುಗಳ ಜತೆ ತೀರ್ಥಯಾತ್ರೆ ಪ್ರಸ್ತಾಪ ಮಾಡಲಿದ್ದೀರಿ ಇತರರೊಂದಿಗೆ ಸಹಕಾರ ಸಿಗಲಿದೆ. ಆದರೂ ಪ್ರಯತ್ನ ಬಲಕ್ಕೆ ಒತ್ತು ನೀಡಬೇಕಾಗುತ್ತದೆ. ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗಲಾಭ ನಿರುದ್ಯೋಗಿಗಳಿಗೆ ಸಿಗಲಿದೆ. ಆರ್ಥಿಕವಾಗಿ ಉನ್ನತಿ ಸಿಗಲಿದೆ.

ಕುಂಭ:-

ರೋಗ ಶಮನವಾಗಿ ಸಮಾಧಾನ ತಂದೀತು. ಯೋಗ್ಯ ವಯಸ್ಕರು ವೈವಾಹಿಕ ಭಾಗ್ಯವನ್ನು ಪಡೆಯಲಿದ್ದಾರೆ. ನಿಮ್ಮ ಮಾತುಗಳ ಮೇಲೆ ಗಮನವಿರಲಿ. ನಿಮ್ಮ ಕೆಲಸವನ್ನು ವಿಸ್ತರಿಸುವುದಕ್ಕೆ ನೀವು ಮನೆಯಿಂದ ಹೊರಗೆ ಹೋಗಬಹುದು ಮತ್ತು ನೀವು ಅಲ್ಲಿ ಉತ್ತಮವಾಗಿ ಗಳಿಸಬಹುದು. ಹಣಕಾಸು ಸಂಸ್ಥೆಗಳ ನೆರವಿನಿಂದ ಸ್ವಂತ ಉದ್ದಿಮೆ ಪ್ರಾರಂಭಿಸುವ ಯೋಜನೆ ಕೈಗೂಡುವುದು. ಹೆತ್ತವರ ಹಾರೈಕೆ, ಆಶೀರ್ವಾದ ಪಡೆಯಲಿದ್ದೀರಿ. ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ.

ಮೀನ:-

ಖರ್ಚು ವೆಚ್ಚಗಳ ಮೇಲೆ ಬಿಗಿ ಹಿಡಿತ ಅನಿವಾರ್ಯ. ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಸಂದರ್ಭಕ್ಕೆ ಅನುಗುಣವಾಗಿ ವರ್ತಿಸುವ ತೀರ್ಮಾನ ಕೈಗೊಳ್ಳುವಿರಿ. ಅನ್ಯ ವ್ಯಕ್ತಿಗಳಿಂದ ಮನಸ್ಸಿಗೆ ಬೇಸರವಾಗಲಿದೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣದಿಂದ ಚೇತರಿಕೆ ತೋರಿಬಂದೀತು. ಅಗ್ನಿಭಯ, ಪ್ರಯಾಣದಿಂದ ನಷ್ಟ ಕಷ್ಟಗಳು ಇರುತ್ತವೆ. ನಿಮ್ಮ ಹಿಂದಿನ ಕಠಿಣ ಪರಿಶ್ರಮವು ನಿಮ್ಮ ವೃತ್ತಿಜೀವನದ ಯಶಸ್ಸಿಗೆ ಅಡಿಪಾಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅ.17ರಿಂದ ಹಾಸನಾಂಬ ಜಾತ್ರೆ ; 13 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ….!

    ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್‌ ಹುಲಿಗಳೆಂದು…

  • ಸ್ಪೂರ್ತಿ

    ತನ್ನ ಸಾಧನೆಯಿಂದಾಗಿ ಇಡೀ ದೇಶದ ಗಮನ ಸೆಳೆದ ಕೇವಲ ಎರಡೇ ವರ್ಷದ ಮೈಸೂರಿನ ಪುಟ್ಟ ಪೋರಿ..!

    ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…

  • ಮನರಂಜನೆ

    ಬಿಗ್ ಶಾಕಿಂಗ್.! ಬದಲಾಗಲಿದ್ದಾರೆ ಬಿಗ್ ಬಾಸ್ ನಿರೂಪಕರು..!ಯಾವ ನಟನ ಬದಲಿಗೆ, ಯಾವ ಸ್ಟಾರ್ ನಟ ಬರಲಿದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ.   ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು.   ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….