ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು
ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಸಂದರ್ಶಿಸಬೇಕಾದೀತು. ರಾಜಕೀಯ ಸ್ಥಿತ್ಯಂತರ ಸಾಧ್ಯತೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ವೈವಾಹಿಕ ಜೀವನದಲ್ಲಿ ನೀವು ಹೆಚ್ಚು ಸಮಯ ಮೀಸಲಿಡಬೇಕಾಗಬಹುದು ಮತ್ತು ಹೆಚ್ಚು ಬದ್ಧತೆ ಪ್ರದರ್ಶಿಸಬೇಕಾಗಬಹುದು. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ..
ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಿದೆ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.
ಆದಾಯ ಹೆಚ್ಚುತ್ತದೆ. ನಿಮ್ಮ ವೃತ್ತಿ ಜೀವನದಲ್ಲಿ ಏಳ್ಗೆ ಕಾಣುತ್ತದೆ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ ಮತ್ತು ಉತ್ತಮ ಫಲಿತಾಂಶಗಳನ್ನು ಒದಗಿಸುತ್ತದೆ. ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುತ್ತದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು.
ವೃತ್ತಿ ಜೀವನಕ್ಕೆ ಬಹಳ ಅವಶ್ಯಕವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಿದ್ದೀರಿ. ನಿಮ್ಮ ನಿಲುವುಗಳನ್ನು ಬದಲಾಯಿಸದೇ ಸಮರ್ಥಿಸಿಕೊಳ್ಳುವುದು ಉತ್ತಮ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ. ಅನಾವಶ್ಯಕವಾಗಿ ಋಣಾತ್ಮಕ ಚಿಂತನೆಗಳಿಂದ ಆತಂಕ ಪಡುವಂತಾದೀತು. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನವನ್ನು ಎದುರಿಸಬೇಕಾಗುತ್ತದೆ. ದಿನಾಂತ್ಯ ಶುಭ ವಾರ್ತೆ.
ನೀವು ಆರೋಗ್ಯದ ಮೇಲೆ ಗಮನ ಹರಿಸಬೇಕು. ನಿಧಾನವಾಗಿ ನೀವು ಆತ್ಮವಿಶ್ವಾಸವನ್ನು ಗಳಿಸುತ್ತೀರಿ ಮತ್ತು ಏನನ್ನಾದರೂ ಸಾಧಿಸಲು ಬಯಸುತ್ತೀರಿ. ಹೊಸ ಕಾರ್ಯ, ಹೊಸ ಪರಿಸರಕ್ಕೆ ಅನುಕೂಲವಾದೀತು. ನಿಮ್ಮ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ದೈವಾನುಗ್ರಹ ಉತ್ತಮವಿದ್ದು ಇಷ್ಠಾರ್ಥ ಸಿದ್ಧಿಯಾಗಲಿದೆ. ನಿಮ್ಮ ಕೆಲಸಗಳ ಬಗೆಗೆ ಹೆಚ್ಚಿನ ಆದ್ಯತೆಯೊಂದಿಗೆ ನಿಗಾವಹಿಸುವುದು ಒಳಿತು. ಕುಟುಂಬದವರೊಂದಿಗೆ ಆರಾಮದಾಯಕ ದಿನವನ್ನಾಗಿ ಕಳೆಯುವಿರಿ. ಆಯಾಸದಿಂದ ಮುಕ್ತಿ.
ಸಮಸ್ಯೆಗಳು ಹಂತ ಹಂತವಾಗಿ ಉಪಶಮನ ವಾಗಲಿವೆ. ಶುಭಾಶುಭ ಮಿಶ್ರ ಫಲವಿರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಶೀಲತೆಗೆ ಅಭಿವೃದ್ಧಿ. ಅತಿಥಿಗಳ ಆಗಮನವಿರುತ್ತದೆ. ಕೆಲಸದಲ್ಲಿ ಕೆಲವು ನಿರಾಸೆಗಳೂ ಇರಬಹುದು. ಅಕ್ಟೋಬರ್ ನಂತರ, ನಿಮ್ಮ ಹಣಕಾಸು ಸ್ಥಿತಿ ಸುಧಾರಿಸುತ್ತದೆ ಮತ್ತು ನಿಮ್ಮ ವೈವಾಹಿಕ ಜೀವನ ಬೆಳಗುತ್ತದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸದಿಂದ ಕಾಲಕಳೆಯುವಿರಿ. ಕೂಡಿಟ್ಟ ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವ್ಯಯಿಸಬೇಕಾದೀತು. ಚಿಂತಿಸಬೇಕಾದ ಅಗತ್ಯವಿಲ್ಲ.
ಆಯಾಸ ಕಡಿಮೆಯಾಗುವ ಜೊತೆಗೆ ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ಮಕ್ಕಳ ಒತ್ತಾಸೆಯ ಮೇರೆಗೆ ವಾಹನ ಖರೀದಿ ಮಾಡಲಿದ್ದೀರಿ. ಹಣ್ಣು ತರಕಾರಿ ವ್ಯಾಪಾರಿಗಳಿಗೆ ಲಾಭ. ಅಸಹನೆ ದುರಾಸೆಗೆ ಬಲಿಯಾಗದಿರಿ. ವೃತ್ತಿರಂಗದಲ್ಲಿ ಸ್ಥಾನಮಾನಗಳಿಗೆ ಹಾನಿಯಾಗಬಹುದು ಜಾಗ್ರತೆ ವಹಿಸಿರಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ದಿನಾಂತ್ಯ ಶುಭವಾರ್ತೆ.
ಉದರಬಾಧೆ ಶೀತಬಾಧೆಗಳು ತೋರಿಬಂದೀತು. ಆದರೂ ವೃತ್ತಿರಂಗದಲ್ಲಿ ಅಡಚಣೆಗಳಿಂದ ಕಿರಿಕಿರಿ ತಂದರೂ ಮುನ್ನಡೆ ಇದ್ದೇ ಇರುತ್ತದೆ. ಶುಭಮಂಗಲ ಕಾರ್ಯಗಳಿಗೆ ಅನುಕೂಲ ಸಮಯ. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಆದಾಯ ಹೆಚ್ಚಿಸಿಕೊಳ್ಳುವ ಮೂಲವೊಂದನ್ನು ಕಂಡುಕೊಳ್ಳಲಿದ್ದೀರಿ. ಹಿರಿಯರ ಮಧ್ಯಸ್ಥಿಕೆಯಿಂದಾಗಿ ಮನೆಯ ವಿಚಾರಗಳನ್ನು ಬಗೆಹರಿಸಿಕೊಳ್ಳುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.
ಸಗಟು ವ್ಯಾಪಾರಿಗಳಿಗೆ ಲಾಭದ ದಿನ. ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ ಸಾಧ್ಯತೆ ಕಂಡುಬರುತ್ತಿದೆ. ಬಂಧುಗಳ ಜತೆ ತೀರ್ಥಯಾತ್ರೆ ಪ್ರಸ್ತಾಪ ಮಾಡಲಿದ್ದೀರಿ ಇತರರೊಂದಿಗೆ ಸಹಕಾರ ಸಿಗಲಿದೆ. ಆದರೂ ಪ್ರಯತ್ನ ಬಲಕ್ಕೆ ಒತ್ತು ನೀಡಬೇಕಾಗುತ್ತದೆ. ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗಲಾಭ ನಿರುದ್ಯೋಗಿಗಳಿಗೆ ಸಿಗಲಿದೆ. ಆರ್ಥಿಕವಾಗಿ ಉನ್ನತಿ ಸಿಗಲಿದೆ.
ರೋಗ ಶಮನವಾಗಿ ಸಮಾಧಾನ ತಂದೀತು. ಯೋಗ್ಯ ವಯಸ್ಕರು ವೈವಾಹಿಕ ಭಾಗ್ಯವನ್ನು ಪಡೆಯಲಿದ್ದಾರೆ. ನಿಮ್ಮ ಮಾತುಗಳ ಮೇಲೆ ಗಮನವಿರಲಿ. ನಿಮ್ಮ ಕೆಲಸವನ್ನು ವಿಸ್ತರಿಸುವುದಕ್ಕೆ ನೀವು ಮನೆಯಿಂದ ಹೊರಗೆ ಹೋಗಬಹುದು ಮತ್ತು ನೀವು ಅಲ್ಲಿ ಉತ್ತಮವಾಗಿ ಗಳಿಸಬಹುದು. ಹಣಕಾಸು ಸಂಸ್ಥೆಗಳ ನೆರವಿನಿಂದ ಸ್ವಂತ ಉದ್ದಿಮೆ ಪ್ರಾರಂಭಿಸುವ ಯೋಜನೆ ಕೈಗೂಡುವುದು. ಹೆತ್ತವರ ಹಾರೈಕೆ, ಆಶೀರ್ವಾದ ಪಡೆಯಲಿದ್ದೀರಿ. ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ.
ಖರ್ಚು ವೆಚ್ಚಗಳ ಮೇಲೆ ಬಿಗಿ ಹಿಡಿತ ಅನಿವಾರ್ಯ. ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಸಂದರ್ಭಕ್ಕೆ ಅನುಗುಣವಾಗಿ ವರ್ತಿಸುವ ತೀರ್ಮಾನ ಕೈಗೊಳ್ಳುವಿರಿ. ಅನ್ಯ ವ್ಯಕ್ತಿಗಳಿಂದ ಮನಸ್ಸಿಗೆ ಬೇಸರವಾಗಲಿದೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣದಿಂದ ಚೇತರಿಕೆ ತೋರಿಬಂದೀತು. ಅಗ್ನಿಭಯ, ಪ್ರಯಾಣದಿಂದ ನಷ್ಟ ಕಷ್ಟಗಳು ಇರುತ್ತವೆ. ನಿಮ್ಮ ಹಿಂದಿನ ಕಠಿಣ ಪರಿಶ್ರಮವು ನಿಮ್ಮ ವೃತ್ತಿಜೀವನದ ಯಶಸ್ಸಿಗೆ ಅಡಿಪಾಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…
ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…