ಜ್ಯೋತಿಷ್ಯ

ಗುರುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ..?ಶುಭವೋ ಅಶುಭವೋ ನೋಡಿ ತಿಳಿಯಿರಿ…

357

ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ.

ವೃಷಭ:-

ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ.

ಮಿಥುನ:

ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆರ್ಥಿಕ ಸ್ಥಿತಿ ಉತ್ತಮ. ಸಂಚಾರದಲ್ಲಿ ಜಾಗ್ರತೆ ಇರಲಿ.

ಕಟಕ :-

ಅನಾರೋಗ್ಯದಿಂದ ಅಧಿಕ ಖರ್ಚುವೆಚ್ಚ.ವ್ಯಾಪಾರಿಗಳಿಗೆ ಉತ್ತಮ ಧನಲಾಭ. ಹಣಕಾಸಿನ ಸ್ಥಿತಿ ಉತ್ತಮ. ಸಂಚಾರದಲ್ಲಿ ಜಾಗ್ರತೆ ಇರುವುದು ಅತೀ ಅವಶ್ಯಕ.

 

 ಸಿಂಹ:

ದೂರದ ಪ್ರಯಾಣ ಇರಲಿದೆ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಆತಂಕ. ಸಂಗಾತಿಯ ಆಸೆಗಳನ್ನು ನೆರವೆರಿಸಲಿದ್ದೀರಿ. ಮನೆಯಲ್ಲಿ ನೆಮ್ಮದಿ ಇರಲಿದೆ. ಪ್ರೀತಿಪಾತ್ರರ ಜತೆ ಉತ್ತಮ ಸಮಯ ಕಳೆಯುತ್ತೀರಿ. ಹಣಕಾಸಿನ ಬಗೆಗಿನ ಕಾಳಜಿ ಜೊತೆಗೆ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ.

ಕನ್ಯಾ :-

ರಿಯಲ್’ಎಸ್ಟೇಟ್ ವ್ಯವಹಾರದಲ್ಲಿ ಅಧಿಕ ಲಾಭ. ಆದಾಯ ಹೆಚ್ಚಾಗಲಿದೆ. ಹಣಕಾಸಿನ ಸ್ಥಿತಿ ಉತ್ತಮ. ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಆಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳು ನಿಮ್ಮ ಕೈಸೇರುವ ಸಾಧ್ಯತೆ.

ತುಲಾ:

ಸಂತಾನ ಭಾಗ್ಯದಿಂದ ಹೆಚ್ಚಿನ ಸಂತೋಷ ಸಿಗಲಿದೆ. ವಿವಾಹದ ಮಾತುಕತೆಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ. ವಿವಾಹಕ್ಕೆ ಅಡ್ಡಿ ಆತಂಕಗಳು ಕಾಡಲಿವೆ.

ವೃಶ್ಚಿಕ :-

ಶುಭ ಕಾರ್ಯಗಳಿಗಾಗಿ ಓಡಾಟ. ಅಧಿಕ ಖರ್ಚು ಇರಲಿದೆ ಹಾಗಾಗಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ. ಕಚೇರಿಯಲ್ಲಿ ನಿಮ್ಮ ಕೈಕೆಳಗೆ ಕೆಲಸ ಮಾಡುವವರ ಕಡೆಯಿಂದ ನಿಮಗೆ ತೊಂದರೆ ಕೊಡುವ ಸಾಧ್ಯತೆ ಇರುತ್ತದೆ. ನಿಮ್ಮ ಪ್ರಯತ್ನಗಳು ಯಶಸ್ಸು ಸಾಧಿಸುತ್ತವೆ.

 

ಧನಸ್ಸು:

ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನಸಂಗ್ರಹ.ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಹಿರಿಯರೊಬ್ಬರ ಮಧ್ಯಪ್ರವೇಶದಿಂದ ಪತಿ, ಪತ್ನಿಯರ ನಡುವಿನ ಭಿನ್ನಾಭಿಪ್ರಾಯಕ್ಕೆ ಅಂತ್ಯ. ಸಹಕಾರದಿಂದ ಕಾರ್ಯಸಿದ್ಧಿ. ಕಚೇರಿಯ ಕೆಲಸಗಳು ಸರಾಗವಾಗಿ ನಡೆಯಲಿವೆ.ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ.

ಮಕರ :-

ಸಂತಾನ ಭಾಗ್ಯದಿಂದ ಸಂತಸ. ಬದುಕಿನಲ್ಲಿ ನಿರಾಸಕ್ತಿ ಬುದ್ಧಿಯ ಅಸ್ಥಿರತೆ ಇರಲಿದೆ. ಪ್ರಯಾಣದಲ್ಲಿ ಎಚ್ಚರ ಇರಲಿ. ಕೆಲಸದ ಕಾರಣಗಳಿಂದ ನೀವು ಕುಟುಂಬದಿಂದ ದೂರಹೋಗಬೇಕಾದೀತು.ಕೆಲವು ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರ ಇರಲಿ.

ಕುಂಭ:-

ಉದ್ಯೋಗಸ್ಥರಲ್ಲಿ ಸ್ಥಾನ ಬದಲಾವಣೆ. ನೂತನ ವ್ಯಾಪಾರ ಮಾಡಲು ಇದು ಸಕಾಲ. ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ. ಗೃಹೋಪಕರಣಗಳನ್ನು ಖರೀದಿ ಮಾಡಲಿದ್ದೀರಿ.ಶುಭ ವಾರ್ತೆ ಬರಲಿದೆ. ಆತ್ಮೀಯ ಗೆಳೆಯರಿಂದ ಬೆಂಬಲ.

ಮೀನ:-

ಆರೋಗ್ಯದಲ್ಲಿ ಸುಧಾರಣೆ. ಪ್ರಯಾಣ ಮಾಡುವ ಸಾಧ್ಯತೆ. ಆರೋಗ್ಯದ ಬಗ್ಗೆ ಜಾಗ್ರತೆ. ಕೌಟುಂಬಿಕ ಜೀವನದಲ್ಲಿ ಶಾಂತಿ ಕಾಪಾಡಿಕೊಂಡು ವಾಗ್ವಾದಗಳಿಂದ ದೂರವಿರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…

  • ಸುದ್ದಿ

    ಟ್ಯಾಟೂ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್…! ತಪ್ಪದೆ ಇದನ್ನು ಓದಿ..,

    ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…

  • ಜ್ಯೋತಿಷ್ಯ

    ಶಿವರಾತ್ರಿಯೆಂದು ಈ ರಾಶಿಗಳು ಇರುವವರು ಹೀಗೆ ರುದ್ರಾಭಿಷೇಕ ಮಾಡಿದ್ರೆ ಹೆಚ್ಚು ಫಲ..!ಹೇಗೆಂದು ತಿಳಿಯಲು ಈ ಲೇಖನ ಓದಿ…

    ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…

  • ಸುದ್ದಿ

    ಗುಂಡೇಟಿಗೆ ಬಲಿಯಾದ ಟಿಕ್ ಟಾಕ್ ಖ್ಯಾತಿಯ ಮೋಹಿತ್…..!

    ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…

  • ಸಿನಿಮಾ

    ಒಂದು ರಾತ್ರಿ ಅಡ್ಜೆಸ್ಟ್ ಮಾಡ್ಕೋ ಎಂದ ನಿರ್ಮಾಪಕನಿಗೆ ಈ ನಟಿ ಕೊಟ್ಟ ಉತ್ತರ ಏನು ಗೊತ್ತಾ..?

    ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…