ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ.

ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ.

ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆರ್ಥಿಕ ಸ್ಥಿತಿ ಉತ್ತಮ. ಸಂಚಾರದಲ್ಲಿ ಜಾಗ್ರತೆ ಇರಲಿ.

ಅನಾರೋಗ್ಯದಿಂದ ಅಧಿಕ ಖರ್ಚುವೆಚ್ಚ.ವ್ಯಾಪಾರಿಗಳಿಗೆ ಉತ್ತಮ ಧನಲಾಭ. ಹಣಕಾಸಿನ ಸ್ಥಿತಿ ಉತ್ತಮ. ಸಂಚಾರದಲ್ಲಿ ಜಾಗ್ರತೆ ಇರುವುದು ಅತೀ ಅವಶ್ಯಕ.

ದೂರದ ಪ್ರಯಾಣ ಇರಲಿದೆ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಆತಂಕ. ಸಂಗಾತಿಯ ಆಸೆಗಳನ್ನು ನೆರವೆರಿಸಲಿದ್ದೀರಿ. ಮನೆಯಲ್ಲಿ ನೆಮ್ಮದಿ ಇರಲಿದೆ. ಪ್ರೀತಿಪಾತ್ರರ ಜತೆ ಉತ್ತಮ ಸಮಯ ಕಳೆಯುತ್ತೀರಿ. ಹಣಕಾಸಿನ ಬಗೆಗಿನ ಕಾಳಜಿ ಜೊತೆಗೆ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ.

ರಿಯಲ್’ಎಸ್ಟೇಟ್ ವ್ಯವಹಾರದಲ್ಲಿ ಅಧಿಕ ಲಾಭ. ಆದಾಯ ಹೆಚ್ಚಾಗಲಿದೆ. ಹಣಕಾಸಿನ ಸ್ಥಿತಿ ಉತ್ತಮ. ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಆಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳು ನಿಮ್ಮ ಕೈಸೇರುವ ಸಾಧ್ಯತೆ.

ಸಂತಾನ ಭಾಗ್ಯದಿಂದ ಹೆಚ್ಚಿನ ಸಂತೋಷ ಸಿಗಲಿದೆ. ವಿವಾಹದ ಮಾತುಕತೆಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ. ವಿವಾಹಕ್ಕೆ ಅಡ್ಡಿ ಆತಂಕಗಳು ಕಾಡಲಿವೆ.

ಶುಭ ಕಾರ್ಯಗಳಿಗಾಗಿ ಓಡಾಟ. ಅಧಿಕ ಖರ್ಚು ಇರಲಿದೆ ಹಾಗಾಗಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ. ಕಚೇರಿಯಲ್ಲಿ ನಿಮ್ಮ ಕೈಕೆಳಗೆ ಕೆಲಸ ಮಾಡುವವರ ಕಡೆಯಿಂದ ನಿಮಗೆ ತೊಂದರೆ ಕೊಡುವ ಸಾಧ್ಯತೆ ಇರುತ್ತದೆ. ನಿಮ್ಮ ಪ್ರಯತ್ನಗಳು ಯಶಸ್ಸು ಸಾಧಿಸುತ್ತವೆ.

ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನಸಂಗ್ರಹ.ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಹಿರಿಯರೊಬ್ಬರ ಮಧ್ಯಪ್ರವೇಶದಿಂದ ಪತಿ, ಪತ್ನಿಯರ ನಡುವಿನ ಭಿನ್ನಾಭಿಪ್ರಾಯಕ್ಕೆ ಅಂತ್ಯ. ಸಹಕಾರದಿಂದ ಕಾರ್ಯಸಿದ್ಧಿ. ಕಚೇರಿಯ ಕೆಲಸಗಳು ಸರಾಗವಾಗಿ ನಡೆಯಲಿವೆ.ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ.

ಸಂತಾನ ಭಾಗ್ಯದಿಂದ ಸಂತಸ. ಬದುಕಿನಲ್ಲಿ ನಿರಾಸಕ್ತಿ ಬುದ್ಧಿಯ ಅಸ್ಥಿರತೆ ಇರಲಿದೆ. ಪ್ರಯಾಣದಲ್ಲಿ ಎಚ್ಚರ ಇರಲಿ. ಕೆಲಸದ ಕಾರಣಗಳಿಂದ ನೀವು ಕುಟುಂಬದಿಂದ ದೂರಹೋಗಬೇಕಾದೀತು.ಕೆಲವು ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರ ಇರಲಿ.

ಉದ್ಯೋಗಸ್ಥರಲ್ಲಿ ಸ್ಥಾನ ಬದಲಾವಣೆ. ನೂತನ ವ್ಯಾಪಾರ ಮಾಡಲು ಇದು ಸಕಾಲ. ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ. ಗೃಹೋಪಕರಣಗಳನ್ನು ಖರೀದಿ ಮಾಡಲಿದ್ದೀರಿ.ಶುಭ ವಾರ್ತೆ ಬರಲಿದೆ. ಆತ್ಮೀಯ ಗೆಳೆಯರಿಂದ ಬೆಂಬಲ.

ಆರೋಗ್ಯದಲ್ಲಿ ಸುಧಾರಣೆ. ಪ್ರಯಾಣ ಮಾಡುವ ಸಾಧ್ಯತೆ. ಆರೋಗ್ಯದ ಬಗ್ಗೆ ಜಾಗ್ರತೆ. ಕೌಟುಂಬಿಕ ಜೀವನದಲ್ಲಿ ಶಾಂತಿ ಕಾಪಾಡಿಕೊಂಡು ವಾಗ್ವಾದಗಳಿಂದ ದೂರವಿರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…
ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…