ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು

ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಸಂದರ್ಶಿಸಬೇಕಾದೀತು. ರಾಜಕೀಯ ಸ್ಥಿತ್ಯಂತರ ಸಾಧ್ಯತೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ವೈವಾಹಿಕ ಜೀವನದಲ್ಲಿ ನೀವು ಹೆಚ್ಚು ಸಮಯ ಮೀಸಲಿಡಬೇಕಾಗಬಹುದು ಮತ್ತು ಹೆಚ್ಚು ಬದ್ಧತೆ ಪ್ರದರ್ಶಿಸಬೇಕಾಗಬಹುದು. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ..

ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಿದೆ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.

ಆದಾಯ ಹೆಚ್ಚುತ್ತದೆ. ನಿಮ್ಮ ವೃತ್ತಿ ಜೀವನದಲ್ಲಿ ಏಳ್ಗೆ ಕಾಣುತ್ತದೆ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ ಮತ್ತು ಉತ್ತಮ ಫಲಿತಾಂಶಗಳನ್ನು ಒದಗಿಸುತ್ತದೆ. ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುತ್ತದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು.

ವೃತ್ತಿ ಜೀವನಕ್ಕೆ ಬಹಳ ಅವಶ್ಯಕವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಿದ್ದೀರಿ. ನಿಮ್ಮ ನಿಲುವುಗಳನ್ನು ಬದಲಾಯಿಸದೇ ಸಮರ್ಥಿಸಿಕೊಳ್ಳುವುದು ಉತ್ತಮ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ. ಅನಾವಶ್ಯಕವಾಗಿ ಋಣಾತ್ಮಕ ಚಿಂತನೆಗಳಿಂದ ಆತಂಕ ಪಡುವಂತಾದೀತು. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನವನ್ನು ಎದುರಿಸಬೇಕಾಗುತ್ತದೆ. ದಿನಾಂತ್ಯ ಶುಭ ವಾರ್ತೆ.

ನೀವು ಆರೋಗ್ಯದ ಮೇಲೆ ಗಮನ ಹರಿಸಬೇಕು. ನಿಧಾನವಾಗಿ ನೀವು ಆತ್ಮವಿಶ್ವಾಸವನ್ನು ಗಳಿಸುತ್ತೀರಿ ಮತ್ತು ಏನನ್ನಾದರೂ ಸಾಧಿಸಲು ಬಯಸುತ್ತೀರಿ. ಹೊಸ ಕಾರ್ಯ, ಹೊಸ ಪರಿಸರಕ್ಕೆ ಅನುಕೂಲವಾದೀತು. ನಿಮ್ಮ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ದೈವಾನುಗ್ರಹ ಉತ್ತಮವಿದ್ದು ಇಷ್ಠಾರ್ಥ ಸಿದ್ಧಿಯಾಗಲಿದೆ. ನಿಮ್ಮ ಕೆಲಸಗಳ ಬಗೆಗೆ ಹೆಚ್ಚಿನ ಆದ್ಯತೆಯೊಂದಿಗೆ ನಿಗಾವಹಿಸುವುದು ಒಳಿತು. ಕುಟುಂಬದವರೊಂದಿಗೆ ಆರಾಮದಾಯಕ ದಿನವನ್ನಾಗಿ ಕಳೆಯುವಿರಿ. ಆಯಾಸದಿಂದ ಮುಕ್ತಿ.

ಸಮಸ್ಯೆಗಳು ಹಂತ ಹಂತವಾಗಿ ಉಪಶಮನ ವಾಗಲಿವೆ. ಶುಭಾಶುಭ ಮಿಶ್ರ ಫಲವಿರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಶೀಲತೆಗೆ ಅಭಿವೃದ್ಧಿ. ಅತಿಥಿಗಳ ಆಗಮನವಿರುತ್ತದೆ. ಕೆಲಸದಲ್ಲಿ ಕೆಲವು ನಿರಾಸೆಗಳೂ ಇರಬಹುದು. ಅಕ್ಟೋಬರ್ ನಂತರ, ನಿಮ್ಮ ಹಣಕಾಸು ಸ್ಥಿತಿ ಸುಧಾರಿಸುತ್ತದೆ ಮತ್ತು ನಿಮ್ಮ ವೈವಾಹಿಕ ಜೀವನ ಬೆಳಗುತ್ತದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸದಿಂದ ಕಾಲಕಳೆಯುವಿರಿ. ಕೂಡಿಟ್ಟ ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವ್ಯಯಿಸಬೇಕಾದೀತು. ಚಿಂತಿಸಬೇಕಾದ ಅಗತ್ಯವಿಲ್ಲ.

ಆಯಾಸ ಕಡಿಮೆಯಾಗುವ ಜೊತೆಗೆ ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ಮಕ್ಕಳ ಒತ್ತಾಸೆಯ ಮೇರೆಗೆ ವಾಹನ ಖರೀದಿ ಮಾಡಲಿದ್ದೀರಿ. ಹಣ್ಣು ತರಕಾರಿ ವ್ಯಾಪಾರಿಗಳಿಗೆ ಲಾಭ. ಅಸಹನೆ ದುರಾಸೆಗೆ ಬಲಿಯಾಗದಿರಿ. ವೃತ್ತಿರಂಗದಲ್ಲಿ ಸ್ಥಾನಮಾನಗಳಿಗೆ ಹಾನಿಯಾಗಬಹುದು ಜಾಗ್ರತೆ ವಹಿಸಿರಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ದಿನಾಂತ್ಯ ಶುಭವಾರ್ತೆ.

ಉದರಬಾಧೆ ಶೀತಬಾಧೆಗಳು ತೋರಿಬಂದೀತು. ಆದರೂ ವೃತ್ತಿರಂಗದಲ್ಲಿ ಅಡಚಣೆಗಳಿಂದ ಕಿರಿಕಿರಿ ತಂದರೂ ಮುನ್ನಡೆ ಇದ್ದೇ ಇರುತ್ತದೆ. ಶುಭಮಂಗಲ ಕಾರ್ಯಗಳಿಗೆ ಅನುಕೂಲ ಸಮಯ. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಆದಾಯ ಹೆಚ್ಚಿಸಿಕೊಳ್ಳುವ ಮೂಲವೊಂದನ್ನು ಕಂಡುಕೊಳ್ಳಲಿದ್ದೀರಿ. ಹಿರಿಯರ ಮಧ್ಯಸ್ಥಿಕೆಯಿಂದಾಗಿ ಮನೆಯ ವಿಚಾರಗಳನ್ನು ಬಗೆಹರಿಸಿಕೊಳ್ಳುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಸಗಟು ವ್ಯಾಪಾರಿಗಳಿಗೆ ಲಾಭದ ದಿನ. ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ ಸಾಧ್ಯತೆ ಕಂಡುಬರುತ್ತಿದೆ. ಬಂಧುಗಳ ಜತೆ ತೀರ್ಥಯಾತ್ರೆ ಪ್ರಸ್ತಾಪ ಮಾಡಲಿದ್ದೀರಿ ಇತರರೊಂದಿಗೆ ಸಹಕಾರ ಸಿಗಲಿದೆ. ಆದರೂ ಪ್ರಯತ್ನ ಬಲಕ್ಕೆ ಒತ್ತು ನೀಡಬೇಕಾಗುತ್ತದೆ. ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗಲಾಭ ನಿರುದ್ಯೋಗಿಗಳಿಗೆ ಸಿಗಲಿದೆ. ಆರ್ಥಿಕವಾಗಿ ಉನ್ನತಿ ಸಿಗಲಿದೆ.

ರೋಗ ಶಮನವಾಗಿ ಸಮಾಧಾನ ತಂದೀತು. ಯೋಗ್ಯ ವಯಸ್ಕರು ವೈವಾಹಿಕ ಭಾಗ್ಯವನ್ನು ಪಡೆಯಲಿದ್ದಾರೆ. ನಿಮ್ಮ ಮಾತುಗಳ ಮೇಲೆ ಗಮನವಿರಲಿ. ನಿಮ್ಮ ಕೆಲಸವನ್ನು ವಿಸ್ತರಿಸುವುದಕ್ಕೆ ನೀವು ಮನೆಯಿಂದ ಹೊರಗೆ ಹೋಗಬಹುದು ಮತ್ತು ನೀವು ಅಲ್ಲಿ ಉತ್ತಮವಾಗಿ ಗಳಿಸಬಹುದು. ಹಣಕಾಸು ಸಂಸ್ಥೆಗಳ ನೆರವಿನಿಂದ ಸ್ವಂತ ಉದ್ದಿಮೆ ಪ್ರಾರಂಭಿಸುವ ಯೋಜನೆ ಕೈಗೂಡುವುದು. ಹೆತ್ತವರ ಹಾರೈಕೆ, ಆಶೀರ್ವಾದ ಪಡೆಯಲಿದ್ದೀರಿ. ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ.

ಖರ್ಚು ವೆಚ್ಚಗಳ ಮೇಲೆ ಬಿಗಿ ಹಿಡಿತ ಅನಿವಾರ್ಯ. ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಸಂದರ್ಭಕ್ಕೆ ಅನುಗುಣವಾಗಿ ವರ್ತಿಸುವ ತೀರ್ಮಾನ ಕೈಗೊಳ್ಳುವಿರಿ. ಅನ್ಯ ವ್ಯಕ್ತಿಗಳಿಂದ ಮನಸ್ಸಿಗೆ ಬೇಸರವಾಗಲಿದೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣದಿಂದ ಚೇತರಿಕೆ ತೋರಿಬಂದೀತು. ಅಗ್ನಿಭಯ, ಪ್ರಯಾಣದಿಂದ ನಷ್ಟ ಕಷ್ಟಗಳು ಇರುತ್ತವೆ. ನಿಮ್ಮ ಹಿಂದಿನ ಕಠಿಣ ಪರಿಶ್ರಮವು ನಿಮ್ಮ ವೃತ್ತಿಜೀವನದ ಯಶಸ್ಸಿಗೆ ಅಡಿಪಾಯವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…
ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು ಸರ್ವ್ ಮಾಡಿದ ಲಂಚ್ ಲೇಡಿಯನ್ನು ವಜಾಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ನ್ಯೂ ಹ್ಯಾಮ್ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….