ಸುದ್ದಿ

‘ಗುರು ಪೂರ್ಣಿಮೆ’ಯ ವಿಷೆಶತೆ ಏನು ಗೊತ್ತಾ…?

275

ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ.

ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು ಎಂದು ಪರಿಗಣಿಸಲಾಗುತ್ತದೆ.

ವೇದ ಮಹರ್ಷಿ ಕ್ರಿ.ಪೂ 3000 ರಲ್ಲಿ ಆಶಾದ್ ಹುಣ್ಣಿಮೆಯಂದು ಜನಿಸಿದರು. ಅವರ ಗೌರವಾರ್ಥವಾಗಿ, ಪ್ರತಿವರ್ಷ ಆಶಾಢ ಶುಕ್ಲ ಪೂರ್ಣಿಮವನ್ನು ಗುರು ಹುಣ್ಣಿಮೆಯೆಂದು ಆಚರಿಸಲಾಗುತ್ತದೆ. ಇದೇ ದಿನ ವೇದವ್ಯಾಸರು ಬ್ರಹ್ಮಸೂತ್ರ ಬರೆಯಲು ಪ್ರಾರಂಭಿಸಿದ್ದು ಮತ್ತು ಏಕಲವ್ಯ ತಮ್ಮ ಗುರುಗಳೆಂದು ನಂಬಿದ್ದ ದ್ರೋಣಾಚಾರ್ಯರಿಗೆ ತನ್ನ ಬಲಗೈ ಹೆಬ್ಬೆರಳನ್ನು ನೀಡಿದ್ದು.

ಗುರು ಪೂರ್ಣಿಮೆ ದಿನದಂದು ಅನೇಕ ಜನರು ತಮ್ಮ ದೈವಾಧಿನರಾದ ಗುರು ಅಥವಾ ಬ್ರಾಹ್ಮಣ ಸಂತರ ಪುಣ್ಯಭೂಮಿ, ಪಾದುಕೆಗೆ ಧೂಪ, ದೀಪ, ಹೂವು, ಚಂದನ, ನೈವೇದ್ಯ ಇತ್ಯಾದಿಗಳಿಂದ ವಿಧಿವತ್ತಾಗಿ ಪೂಜಿಸುತ್ತಾರೆ. ಗುರುವನ್ನು ಬ್ರಹ್ಮನಿಗೆ ಹೋಲಿಸಲಾಗುತ್ತೆ.

ಬ್ರಹ್ಮನು ಒಂದು ಜೀವಿಯನ್ನು ಸೃಷ್ಟಿಸಿದ್ರೆ, ಅದೇ ರೀತಿ ಗುರು ತನ್ನ ಶಿಷ್ಯನನ್ನು ತಿದ್ದಿ ಒಬ್ಬ ಸಜ್ಜನನಾಗಿ ಮಾಡುತ್ತಾನೆ. ನಮ್ಮಲ್ಲಿನ ಅಜ್ಞಾನವನ್ನು ಹೋಗಲಾಡಿಸುವ ಗುರುವಿಗೆ ತಂದೆ-ತಾಯಿರಷ್ಟೇ ಪವಿತ್ರ ಸ್ಥಾನ ನೀಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷದವರಿಂದ ಕುದುರೆ ವ್ಯಾಪಾರ: ಸಿಎಂ ಕಮಲ್‍ನಾಥ್ ಹೇಳಿಕೆ….!

    ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್‍ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…

  • ಸುದ್ದಿ

    ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

    ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.  ಅಮಾನತಿನ…

  • inspirational

    ಹವಾ ಮಹಲ್

      ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…

  • ಸುದ್ದಿ

    ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

    ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…

  • ಉಪಯುಕ್ತ ಮಾಹಿತಿ

    ಹದವಾದ ಸಿಹಿ ಪೊಂಗಲ್ ಸಂಕ್ರಾಂತಿ ಹಬ್ಬದ ವಿಶೇಷ ರೆಸಿಪಿ ಹುಗ್ಗಿ ಮಾಡುವ ವಿಧಾನ.

    ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…