News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

‘ಗುರು ಪೂರ್ಣಿಮೆ’ಯ ವಿಷೆಶತೆ ಏನು ಗೊತ್ತಾ…?

282

ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ.

ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು ಎಂದು ಪರಿಗಣಿಸಲಾಗುತ್ತದೆ.

ವೇದ ಮಹರ್ಷಿ ಕ್ರಿ.ಪೂ 3000 ರಲ್ಲಿ ಆಶಾದ್ ಹುಣ್ಣಿಮೆಯಂದು ಜನಿಸಿದರು. ಅವರ ಗೌರವಾರ್ಥವಾಗಿ, ಪ್ರತಿವರ್ಷ ಆಶಾಢ ಶುಕ್ಲ ಪೂರ್ಣಿಮವನ್ನು ಗುರು ಹುಣ್ಣಿಮೆಯೆಂದು ಆಚರಿಸಲಾಗುತ್ತದೆ. ಇದೇ ದಿನ ವೇದವ್ಯಾಸರು ಬ್ರಹ್ಮಸೂತ್ರ ಬರೆಯಲು ಪ್ರಾರಂಭಿಸಿದ್ದು ಮತ್ತು ಏಕಲವ್ಯ ತಮ್ಮ ಗುರುಗಳೆಂದು ನಂಬಿದ್ದ ದ್ರೋಣಾಚಾರ್ಯರಿಗೆ ತನ್ನ ಬಲಗೈ ಹೆಬ್ಬೆರಳನ್ನು ನೀಡಿದ್ದು.

ಗುರು ಪೂರ್ಣಿಮೆ ದಿನದಂದು ಅನೇಕ ಜನರು ತಮ್ಮ ದೈವಾಧಿನರಾದ ಗುರು ಅಥವಾ ಬ್ರಾಹ್ಮಣ ಸಂತರ ಪುಣ್ಯಭೂಮಿ, ಪಾದುಕೆಗೆ ಧೂಪ, ದೀಪ, ಹೂವು, ಚಂದನ, ನೈವೇದ್ಯ ಇತ್ಯಾದಿಗಳಿಂದ ವಿಧಿವತ್ತಾಗಿ ಪೂಜಿಸುತ್ತಾರೆ. ಗುರುವನ್ನು ಬ್ರಹ್ಮನಿಗೆ ಹೋಲಿಸಲಾಗುತ್ತೆ.

ಬ್ರಹ್ಮನು ಒಂದು ಜೀವಿಯನ್ನು ಸೃಷ್ಟಿಸಿದ್ರೆ, ಅದೇ ರೀತಿ ಗುರು ತನ್ನ ಶಿಷ್ಯನನ್ನು ತಿದ್ದಿ ಒಬ್ಬ ಸಜ್ಜನನಾಗಿ ಮಾಡುತ್ತಾನೆ. ನಮ್ಮಲ್ಲಿನ ಅಜ್ಞಾನವನ್ನು ಹೋಗಲಾಡಿಸುವ ಗುರುವಿಗೆ ತಂದೆ-ತಾಯಿರಷ್ಟೇ ಪವಿತ್ರ ಸ್ಥಾನ ನೀಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹಾಗಲಕಾಯಿಯನ್ನು ನೀವು ತಿನ್ನೋದಿಲ್ವಾ ಹಾಗಾದರೆ ಈ ಹಾಗಲಕಾಯಿಯ ಮಹಿಮೆಯನ್ನು ನೋಡಿ.

    ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…

  • ಆಧ್ಯಾತ್ಮ

    ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

    ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…

  • ಸುದ್ದಿ

    ಹೊಸ ಪ್ಲಾನ್​ ರೆಡಿ.,ಬಾಲಿವುಡ್‌ನಲ್ಲಿ ಬರಲಿದೆ ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾಮೂರ್ತಿ ಲವ್​ ಸ್ಟೋರಿ ಕುರಿತ ಸಿನಿಮಾ…!

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್‌ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್‌ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್‌ನ ‘ಪಂಗಾ’ ಸಿನಿಮಾ ನಿರ್ದೇಶಕಿ  ಅಶ್ವಿನಿ ಅಯ್ಯರ್​ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…

  • ಸುದ್ದಿ

    ಇನ್ನುಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯಬೇಕೆಂದರೆ ಇದನ್ನು ಪಾಲಿಸಲೇಬೇಕು..!ಏನದು?

    ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್‌ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್  ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…

  • ಆರೋಗ್ಯ

    ಚುಕ್ಕೆ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ, ನಿಮಗೆ ತಿಳಿದಿಲ್ಲ ಇದರ ಈ ರಹಸ್ಯ.!

    ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…

  • ಸ್ಪೂರ್ತಿ

    ಗಾರ್ಡನ್ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ 4 ವರ್ಷಗಳಲ್ಲಿ ಯಶಸ್ಸು ಕಂಡಿದ್ದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.