ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.
ಗೂಗಲ್ ಕಂಪನಿಯ ಸ್ಥಾಪಕ ಲ್ಯಾರಿ ಪೇಜ್ ಅವರು ಸುಂದರ್ ಪಿಚೈ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದ್ದಾರೆ. ಹೊಸ ಸಿಇಒ ನೇಮಕ ಮಾಡುವ ಜೊತೆಗೆ ಕಂಪನಿಯು ಇಂದು ಹೊಸ ಸಹ ಸಂಸ್ಥೆಯಾದ ‘ಆಲ್ಫಬೆಟ್’ ಕಂಪನಿಯನ್ನು ಆರಂಭಿಸಿದೆ.
ಸುಂದರ್ ಪಿಚೈ ಅವರ ಬಗ್ಗೆ ಕೆಲ ಮಾಹಿತಿ ಇಲ್ಲಿದೆ:-
* ಸುಂದರ್ ಪಿಚೈ ಅವರು ಭಾರತದ ತಮಿಳುನಾಡಿನ ಚೆನ್ನೈನಲ್ಲಿ 1972ರಲ್ಲಿ ಜನಿಸಿದರು. ಇಂದಿಗೂ ಭಾರತೀಯ ಪೌರತ್ವ ಉಳಿಸಿಕೊಂಡಿದ್ದಾರೆ.
* ಸುಂದರ್ ಪಿಚೈ ಅವರ ಪೂರ್ತಿ ಹೆಸರು ಪಿಚೈ ಸುಂದರಾಜನ್, ಜನಪ್ರಿಯ ಹೆಸರು ಸುಂದರ್ ಪಿಚೈ.
* 2004ರಲ್ಲಿ ಗೂಗಲ್ ಸೇರಿದ ಸುಂದರ್ ಅವರು ಮೊದಲಿಗೆ ಪ್ರಾಡೆಕ್ಟ್ ಹಾಗೂ ಇನ್ನೋವೇಷನ್ ಅಧಿಕಾರಿಯಾಗಿದ್ದರು.
* ಪೆನ್ನಿಸಿಲ್ವೆನಿಯಾದ ವಿಶ್ವವಿದ್ಯಾಲಯದಿಂದ ಸೈಬಲ್ ಸ್ಕಾಲರ್ ಎನಿಸಿಕೊಂಡಿದ್ದಾರೆ.
* ಖರಗ್ ಪುರದ ಐಐಟಿಯಿಂದ ಮೆಟರ್ಲರ್ಜಿ ವಿಷಯದಲ್ಲಿ ಪದವಿ ಪಡೆದುಕೊಂಡ ಪಿಚೈ ಅವರು ಆ ಬ್ಯಾಚಿನ ಬೆಳ್ಳಿ ಪದಕ ವಿಜೇತರಾಗಿದ್ದಾರೆ.
* ಅಮೆರಿಕದ ವಾರ್ಟನ್ ವಿಶ್ವವಿದ್ಯಾಲಯ ಹಾಗೂ ಸ್ಟಾನ್ ಫರ್ಡ್ ವಿಶ್ವವಿದ್ಯಾಲಯಿಂದ ಕ್ರಮವಾಗಿ ಎಂಬಿಎ ಹಾಗೂ ಎಂಎಸ್ ಪಡೆದುಕೊಂಡಿದ್ದಾರೆ.
* ಸದ್ಯ ಗೂಗಲ್ ನ ಆಪ್ಸ್, ಕ್ರೋಮ್ ಹಾಗೂ ಆಂಡ್ರಾಯ್ಡ್ ವಿಭಾಗದ ಉಪಾಧ್ಯಕ್ಷರಾಗಿದ್ದರು.
* ಗೂಗಲ್ ಡ್ರೈವ್, ಜೀಮೇಲ್ ಅಪ್ಲಿಕೇಷನ್, ಗೂಗಲ್ ವಿಡಿಯೋ ಕೊಡೆಕ್ ಎಲ್ಲದರ ಸೃಷ್ಟಿಗೆ ಬಹುತೇಕ ಸುಂದರ್ ಪಿಚೈ ಅವರೇ ಕಾರಣ.
* ಆದರೆ, ಪಿಚೈ ಅವರನ್ನು ಗೂಗಲ್ ನ ಕ್ರೋಮ್ ಆಪರೇಟಿಂಗ್ ಸಿಸ್ಟಮ್ ಹಾಗೂ ಆಂಡ್ರಾಯ್ಡ್ ಅಪ್ಲಿಕೇಷನ್ ನಿರ್ಮಾತೃವಾಗೇ ಗುರುತಿಸಲಾಗಿದೆ.
* ಟ್ವಿಟ್ಟರ್ ಸಂಸ್ಥೆ 2011ರಲ್ಲಿ ಪಿಚೈ ಅವರನ್ನು ತಮ್ಮ ಸಂಸ್ಥೆಗೆ ಸೇರಿಸಿಕೊಳ್ಳಲು ಯತ್ನಿಸಿತ್ತು. ಅದರೆ, ಗೂಗಲ್ ಅವರಿಗೆ 50 ಮಿಲಿಯನ್ ಡಾಲರ್ ಹೆಚ್ಚಿಗೆ ಮೊತ್ತ ನೀಡಿ ಗೂಗಲ್ ನಲ್ಲೇ ಉಳಿಸಿಕೊಂಡಿತ್ತು. ( ಒನ್ ಇಂಡಿಯಾ ಸುದ್ದಿ)
ಖಾಲಿ ಜೇಬಿನಲ್ಲಿ ಹುಟ್ಟಿದ ಗೂಗಲ್ ಸಿಇಒ ಸುಂದರ್ ಪಿಚೈ ಪ್ರೇಮ ಕಥೆ:-
ಅವರಿಬ್ಬರ ಪ್ರೀತಿ ಹುಟ್ಟಿಕೊಂಡಿದ್ದು ಕಾಲೇಜು ದಿನಗಳಲ್ಲಿ. ಆಕೆ ಹೆಸರು ಅಂಜಲಿ; ಆತನ ಹೆಸರು ಸುಂದರ್ ಪಿಚೈ; ಸದ್ಯ ಗೂಗಲ್ ಸಂಸ್ಥೆಯ ಸಿಇಒ. ಅವರ ಪ್ರತಿ ದಿನದ ಸಂಬಳವೇ 3.5 ಕೋಟಿ.
ಆದರೆ ಅಂಜಲಿ ಪ್ರೇಮದ ಬಲೆಯಲ್ಲಿ ಬಿದ್ದಾಗ ಪಿಚೈ ಜೇಬಿನಲ್ಲಿ ಏನೂ ಇರಲಿಲ್ಲ; ಖಾಲಿ ಜೇಬು. ಅವತ್ತಿಗೆ ಚೆನ್ನೈ ಅಪಾರ್ಟ್ಮೆಂಟ್ ಒಂದರಲ್ಲಿ ಪಿಚೈ ವಾಸವಾಗಿದ್ದರು. ಕಾರಿರಲಿಲ್ಲ, ಮನೆಯಲ್ಲೊಂದು ಟಿವಿಯೂ ಇರಲಿಲ್ಲ.
ಅಲ್ಲಿಂದ ಐಐಟಿ ಖರಗ್ ಪುರದಲ್ಲಿ ಎಂಜಿನಿಯರಿಂಗ್ ಅಭ್ಯಾಸ ಮಾಡಲು ಇಬ್ಬರೂ ತೆರಳಿದರು. ಅಲ್ಲಿ ಡೇಟಿಂಗ್ ಆರಂಭಿಸಿದರು. ಜೇಬಿನಲ್ಲಿ ಕಾಸಿಲ್ಲದಿದ್ದರೇನಂತೆ ಹೃದಯ ಶ್ರೀಮಂತವಾಗಿತ್ತು. ಪಿಚೈ ಅಂಜಲಿ ಮುಂದೆ ಮದುವೆ ಪ್ರಸ್ತಾಪ ಇಟ್ಟರು. ಅಂಜಲಿಯೂ ಅಷ್ಟೆ ಅತ್ತಿತ್ತ ನೋಡದೆ ಮದುವೆಗೆ ಒಪ್ಪಿಗೆ ನೀಡಿಯೇ ಬಟ್ಟರು. ಅಂಜಲಿಗೆ ಪಿಚೈ ಬಡತನದ ಬಗ್ಗೆ ಗೊತ್ತಿರಲಿಲ್ಲವೆಂದಲ್ಲ. ಸುಂದರ್ ಮನೆಯ ಎಲ್ಲಾ ಪರಿಸ್ಥಿತಿಯೂ ಅಂಜಲಿಗೆ ಗೊತ್ತಿತ್ತು. ಹೀಗಿದ್ದೂ ಮದುವೆಗೆ ಒಪ್ಪಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು…
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.
ಸ್ವತಂತ್ರ ಹೋರಾಟಗಾರರು, ಕವಿಗಳು, ಸೈನಿಕರು, ಸಿನಿಮಾ ಕಲಾವಿದರು, ಕ್ರೀಡಾಪಟುಗಳು, ಕುರಿತು ಹಲವು ಚಿತ್ರಗಳು ತೆರೆಮೇಲೆ ಬಂದಿವೆ.
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…