News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವ್ಯಕ್ತಿ ವಿಶೇಷಣ

‘ಗೂಗಲ್’ ಕಂಪನಿಯ ಸಿಇಒ ಭಾರತೀಯರಾದ ‘ಸುಂದರ್ ಪಿಚೈ ‘..!ಬಗ್ಗೆ ತಿಳಿಯಲು ಈ ಲೇಖನ ಓದಿ …

815

ಸುಂದರ್‌ ಪಿಚೈ ಅವರು ಮೊದಲು ಕಂಪನಿಯ ಇಂಟರ್‌ ನೆಟ್‌ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್‌ ಮತ್ತು ಇಂಜಿನಿಯರಿಂಗ್‌ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.


ಗೂಗಲ್ ಕಂಪನಿಯ ಸ್ಥಾಪಕ ಲ್ಯಾರಿ ಪೇಜ್ ಅವರು ಸುಂದರ್ ಪಿಚೈ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದ್ದಾರೆ. ಹೊಸ ಸಿಇಒ ನೇಮಕ ಮಾಡುವ ಜೊತೆಗೆ ಕಂಪನಿಯು ಇಂದು ಹೊಸ ಸಹ ಸಂಸ್ಥೆಯಾದ ‘ಆಲ್ಫಬೆಟ್‌’ ಕಂಪನಿಯನ್ನು ಆರಂಭಿಸಿದೆ.

ಸುಂದರ್ ಪಿಚೈ ಅವರ ಬಗ್ಗೆ ಕೆಲ ಮಾಹಿತಿ ಇಲ್ಲಿದೆ:-

* ಸುಂದರ್ ಪಿಚೈ ಅವರು ಭಾರತದ ತಮಿಳುನಾಡಿನ ಚೆನ್ನೈನಲ್ಲಿ 1972ರಲ್ಲಿ ಜನಿಸಿದರು. ಇಂದಿಗೂ ಭಾರತೀಯ ಪೌರತ್ವ ಉಳಿಸಿಕೊಂಡಿದ್ದಾರೆ.

* ಸುಂದರ್ ಪಿಚೈ ಅವರ ಪೂರ್ತಿ ಹೆಸರು ಪಿಚೈ ಸುಂದರಾಜನ್, ಜನಪ್ರಿಯ ಹೆಸರು ಸುಂದರ್ ಪಿಚೈ.

* 2004ರಲ್ಲಿ ಗೂಗಲ್ ಸೇರಿದ ಸುಂದರ್ ಅವರು ಮೊದಲಿಗೆ ಪ್ರಾಡೆಕ್ಟ್ ಹಾಗೂ ಇನ್ನೋವೇಷನ್ ಅಧಿಕಾರಿಯಾಗಿದ್ದರು.

* ಪೆನ್ನಿಸಿಲ್ವೆನಿಯಾದ ವಿಶ್ವವಿದ್ಯಾಲಯದಿಂದ ಸೈಬಲ್ ಸ್ಕಾಲರ್ ಎನಿಸಿಕೊಂಡಿದ್ದಾರೆ.

* ಖರಗ್ ಪುರದ ಐಐಟಿಯಿಂದ ಮೆಟರ್ಲರ್ಜಿ ವಿಷಯದಲ್ಲಿ ಪದವಿ ಪಡೆದುಕೊಂಡ ಪಿಚೈ ಅವರು ಆ ಬ್ಯಾಚಿನ ಬೆಳ್ಳಿ ಪದಕ ವಿಜೇತರಾಗಿದ್ದಾರೆ.

* ಅಮೆರಿಕದ ವಾರ್ಟನ್ ವಿಶ್ವವಿದ್ಯಾಲಯ ಹಾಗೂ ಸ್ಟಾನ್ ಫರ್ಡ್ ವಿಶ್ವವಿದ್ಯಾಲಯಿಂದ ಕ್ರಮವಾಗಿ ಎಂಬಿಎ ಹಾಗೂ ಎಂಎಸ್ ಪಡೆದುಕೊಂಡಿದ್ದಾರೆ.

* ಸದ್ಯ ಗೂಗಲ್ ನ ಆಪ್ಸ್, ಕ್ರೋಮ್ ಹಾಗೂ ಆಂಡ್ರಾಯ್ಡ್ ವಿಭಾಗದ ಉಪಾಧ್ಯಕ್ಷರಾಗಿದ್ದರು.

* ಗೂಗಲ್ ಡ್ರೈವ್, ಜೀಮೇಲ್ ಅಪ್ಲಿಕೇಷನ್, ಗೂಗಲ್ ವಿಡಿಯೋ ಕೊಡೆಕ್ ಎಲ್ಲದರ ಸೃಷ್ಟಿಗೆ ಬಹುತೇಕ ಸುಂದರ್ ಪಿಚೈ ಅವರೇ ಕಾರಣ.

* ಆದರೆ, ಪಿಚೈ ಅವರನ್ನು ಗೂಗಲ್ ನ ಕ್ರೋಮ್ ಆಪರೇಟಿಂಗ್ ಸಿಸ್ಟಮ್ ಹಾಗೂ ಆಂಡ್ರಾಯ್ಡ್ ಅಪ್ಲಿಕೇಷನ್ ನಿರ್ಮಾತೃವಾಗೇ ಗುರುತಿಸಲಾಗಿದೆ.

* ಟ್ವಿಟ್ಟರ್ ಸಂಸ್ಥೆ 2011ರಲ್ಲಿ ಪಿಚೈ ಅವರನ್ನು ತಮ್ಮ ಸಂಸ್ಥೆಗೆ ಸೇರಿಸಿಕೊಳ್ಳಲು ಯತ್ನಿಸಿತ್ತು. ಅದರೆ, ಗೂಗಲ್ ಅವರಿಗೆ 50 ಮಿಲಿಯನ್ ಡಾಲರ್ ಹೆಚ್ಚಿಗೆ ಮೊತ್ತ ನೀಡಿ ಗೂಗಲ್ ನಲ್ಲೇ ಉಳಿಸಿಕೊಂಡಿತ್ತು. ( ಒನ್ ಇಂಡಿಯಾ ಸುದ್ದಿ)
ಖಾಲಿ ಜೇಬಿನಲ್ಲಿ ಹುಟ್ಟಿದ ಗೂಗಲ್ ಸಿಇಒ ಸುಂದರ್ ಪಿಚೈ ಪ್ರೇಮ ಕಥೆ:-

ಅವರಿಬ್ಬರ ಪ್ರೀತಿ ಹುಟ್ಟಿಕೊಂಡಿದ್ದು ಕಾಲೇಜು ದಿನಗಳಲ್ಲಿ. ಆಕೆ ಹೆಸರು ಅಂಜಲಿ; ಆತನ ಹೆಸರು ಸುಂದರ್ ಪಿಚೈ; ಸದ್ಯ ಗೂಗಲ್ ಸಂಸ್ಥೆಯ ಸಿಇಒ. ಅವರ ಪ್ರತಿ ದಿನದ ಸಂಬಳವೇ 3.5 ಕೋಟಿ.
ಆದರೆ ಅಂಜಲಿ ಪ್ರೇಮದ ಬಲೆಯಲ್ಲಿ ಬಿದ್ದಾಗ ಪಿಚೈ ಜೇಬಿನಲ್ಲಿ ಏನೂ ಇರಲಿಲ್ಲ; ಖಾಲಿ ಜೇಬು. ಅವತ್ತಿಗೆ ಚೆನ್ನೈ ಅಪಾರ್ಟ್ಮೆಂಟ್ ಒಂದರಲ್ಲಿ ಪಿಚೈ ವಾಸವಾಗಿದ್ದರು. ಕಾರಿರಲಿಲ್ಲ, ಮನೆಯಲ್ಲೊಂದು ಟಿವಿಯೂ ಇರಲಿಲ್ಲ.


ಅಲ್ಲಿಂದ ಐಐಟಿ ಖರಗ್ ಪುರದಲ್ಲಿ ಎಂಜಿನಿಯರಿಂಗ್ ಅಭ್ಯಾಸ ಮಾಡಲು ಇಬ್ಬರೂ ತೆರಳಿದರು. ಅಲ್ಲಿ ಡೇಟಿಂಗ್ ಆರಂಭಿಸಿದರು. ಜೇಬಿನಲ್ಲಿ ಕಾಸಿಲ್ಲದಿದ್ದರೇನಂತೆ ಹೃದಯ ಶ್ರೀಮಂತವಾಗಿತ್ತು. ಪಿಚೈ ಅಂಜಲಿ ಮುಂದೆ ಮದುವೆ ಪ್ರಸ್ತಾಪ ಇಟ್ಟರು. ಅಂಜಲಿಯೂ ಅಷ್ಟೆ ಅತ್ತಿತ್ತ ನೋಡದೆ ಮದುವೆಗೆ ಒಪ್ಪಿಗೆ ನೀಡಿಯೇ ಬಟ್ಟರು. ಅಂಜಲಿಗೆ ಪಿಚೈ ಬಡತನದ ಬಗ್ಗೆ ಗೊತ್ತಿರಲಿಲ್ಲವೆಂದಲ್ಲ. ಸುಂದರ್ ಮನೆಯ ಎಲ್ಲಾ ಪರಿಸ್ಥಿತಿಯೂ ಅಂಜಲಿಗೆ ಗೊತ್ತಿತ್ತು. ಹೀಗಿದ್ದೂ ಮದುವೆಗೆ ಒಪ್ಪಿಕೊಂಡರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…

  • inspirational, ಭವಿಷ್ಯ

    ಶ್ರೀ ಸಿಗಂದೂರು ಚೌಡೇಶ್ವರಿ ದೇವಿಯ ಕೃಪೆ ಇಂದ ನಿಮ್ಮ ರಾಶಿ ಪಲ ಹೇಗಿದೆ ನೋಡಿ…..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ  ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….

  • ಸುದ್ದಿ

    ಕೇವಲ ತಬ್ಬಿಕೊಂಡ ಮಾತ್ರಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜುನಿಂದಲೇ ತೆಗೆದುಹಾಕಿದ್ರು..!

    ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…

  • ರಾಜಕೀಯ, ಸಿನಿಮಾ

    ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

    ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…