ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.

ಗೂಗಲ್ ಕಂಪನಿಯ ಸ್ಥಾಪಕ ಲ್ಯಾರಿ ಪೇಜ್ ಅವರು ಸುಂದರ್ ಪಿಚೈ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದ್ದಾರೆ. ಹೊಸ ಸಿಇಒ ನೇಮಕ ಮಾಡುವ ಜೊತೆಗೆ ಕಂಪನಿಯು ಇಂದು ಹೊಸ ಸಹ ಸಂಸ್ಥೆಯಾದ ‘ಆಲ್ಫಬೆಟ್’ ಕಂಪನಿಯನ್ನು ಆರಂಭಿಸಿದೆ.
ಸುಂದರ್ ಪಿಚೈ ಅವರ ಬಗ್ಗೆ ಕೆಲ ಮಾಹಿತಿ ಇಲ್ಲಿದೆ:-
* ಸುಂದರ್ ಪಿಚೈ ಅವರು ಭಾರತದ ತಮಿಳುನಾಡಿನ ಚೆನ್ನೈನಲ್ಲಿ 1972ರಲ್ಲಿ ಜನಿಸಿದರು. ಇಂದಿಗೂ ಭಾರತೀಯ ಪೌರತ್ವ ಉಳಿಸಿಕೊಂಡಿದ್ದಾರೆ.

* ಸುಂದರ್ ಪಿಚೈ ಅವರ ಪೂರ್ತಿ ಹೆಸರು ಪಿಚೈ ಸುಂದರಾಜನ್, ಜನಪ್ರಿಯ ಹೆಸರು ಸುಂದರ್ ಪಿಚೈ.
* 2004ರಲ್ಲಿ ಗೂಗಲ್ ಸೇರಿದ ಸುಂದರ್ ಅವರು ಮೊದಲಿಗೆ ಪ್ರಾಡೆಕ್ಟ್ ಹಾಗೂ ಇನ್ನೋವೇಷನ್ ಅಧಿಕಾರಿಯಾಗಿದ್ದರು.
* ಪೆನ್ನಿಸಿಲ್ವೆನಿಯಾದ ವಿಶ್ವವಿದ್ಯಾಲಯದಿಂದ ಸೈಬಲ್ ಸ್ಕಾಲರ್ ಎನಿಸಿಕೊಂಡಿದ್ದಾರೆ.
* ಖರಗ್ ಪುರದ ಐಐಟಿಯಿಂದ ಮೆಟರ್ಲರ್ಜಿ ವಿಷಯದಲ್ಲಿ ಪದವಿ ಪಡೆದುಕೊಂಡ ಪಿಚೈ ಅವರು ಆ ಬ್ಯಾಚಿನ ಬೆಳ್ಳಿ ಪದಕ ವಿಜೇತರಾಗಿದ್ದಾರೆ.

* ಅಮೆರಿಕದ ವಾರ್ಟನ್ ವಿಶ್ವವಿದ್ಯಾಲಯ ಹಾಗೂ ಸ್ಟಾನ್ ಫರ್ಡ್ ವಿಶ್ವವಿದ್ಯಾಲಯಿಂದ ಕ್ರಮವಾಗಿ ಎಂಬಿಎ ಹಾಗೂ ಎಂಎಸ್ ಪಡೆದುಕೊಂಡಿದ್ದಾರೆ.
* ಸದ್ಯ ಗೂಗಲ್ ನ ಆಪ್ಸ್, ಕ್ರೋಮ್ ಹಾಗೂ ಆಂಡ್ರಾಯ್ಡ್ ವಿಭಾಗದ ಉಪಾಧ್ಯಕ್ಷರಾಗಿದ್ದರು.
* ಗೂಗಲ್ ಡ್ರೈವ್, ಜೀಮೇಲ್ ಅಪ್ಲಿಕೇಷನ್, ಗೂಗಲ್ ವಿಡಿಯೋ ಕೊಡೆಕ್ ಎಲ್ಲದರ ಸೃಷ್ಟಿಗೆ ಬಹುತೇಕ ಸುಂದರ್ ಪಿಚೈ ಅವರೇ ಕಾರಣ.
* ಆದರೆ, ಪಿಚೈ ಅವರನ್ನು ಗೂಗಲ್ ನ ಕ್ರೋಮ್ ಆಪರೇಟಿಂಗ್ ಸಿಸ್ಟಮ್ ಹಾಗೂ ಆಂಡ್ರಾಯ್ಡ್ ಅಪ್ಲಿಕೇಷನ್ ನಿರ್ಮಾತೃವಾಗೇ ಗುರುತಿಸಲಾಗಿದೆ.
* ಟ್ವಿಟ್ಟರ್ ಸಂಸ್ಥೆ 2011ರಲ್ಲಿ ಪಿಚೈ ಅವರನ್ನು ತಮ್ಮ ಸಂಸ್ಥೆಗೆ ಸೇರಿಸಿಕೊಳ್ಳಲು ಯತ್ನಿಸಿತ್ತು. ಅದರೆ, ಗೂಗಲ್ ಅವರಿಗೆ 50 ಮಿಲಿಯನ್ ಡಾಲರ್ ಹೆಚ್ಚಿಗೆ ಮೊತ್ತ ನೀಡಿ ಗೂಗಲ್ ನಲ್ಲೇ ಉಳಿಸಿಕೊಂಡಿತ್ತು. ( ಒನ್ ಇಂಡಿಯಾ ಸುದ್ದಿ)
ಖಾಲಿ ಜೇಬಿನಲ್ಲಿ ಹುಟ್ಟಿದ ಗೂಗಲ್ ಸಿಇಒ ಸುಂದರ್ ಪಿಚೈ ಪ್ರೇಮ ಕಥೆ:-
ಅವರಿಬ್ಬರ ಪ್ರೀತಿ ಹುಟ್ಟಿಕೊಂಡಿದ್ದು ಕಾಲೇಜು ದಿನಗಳಲ್ಲಿ. ಆಕೆ ಹೆಸರು ಅಂಜಲಿ; ಆತನ ಹೆಸರು ಸುಂದರ್ ಪಿಚೈ; ಸದ್ಯ ಗೂಗಲ್ ಸಂಸ್ಥೆಯ ಸಿಇಒ. ಅವರ ಪ್ರತಿ ದಿನದ ಸಂಬಳವೇ 3.5 ಕೋಟಿ.
ಆದರೆ ಅಂಜಲಿ ಪ್ರೇಮದ ಬಲೆಯಲ್ಲಿ ಬಿದ್ದಾಗ ಪಿಚೈ ಜೇಬಿನಲ್ಲಿ ಏನೂ ಇರಲಿಲ್ಲ; ಖಾಲಿ ಜೇಬು. ಅವತ್ತಿಗೆ ಚೆನ್ನೈ ಅಪಾರ್ಟ್ಮೆಂಟ್ ಒಂದರಲ್ಲಿ ಪಿಚೈ ವಾಸವಾಗಿದ್ದರು. ಕಾರಿರಲಿಲ್ಲ, ಮನೆಯಲ್ಲೊಂದು ಟಿವಿಯೂ ಇರಲಿಲ್ಲ.

ಅಲ್ಲಿಂದ ಐಐಟಿ ಖರಗ್ ಪುರದಲ್ಲಿ ಎಂಜಿನಿಯರಿಂಗ್ ಅಭ್ಯಾಸ ಮಾಡಲು ಇಬ್ಬರೂ ತೆರಳಿದರು. ಅಲ್ಲಿ ಡೇಟಿಂಗ್ ಆರಂಭಿಸಿದರು. ಜೇಬಿನಲ್ಲಿ ಕಾಸಿಲ್ಲದಿದ್ದರೇನಂತೆ ಹೃದಯ ಶ್ರೀಮಂತವಾಗಿತ್ತು. ಪಿಚೈ ಅಂಜಲಿ ಮುಂದೆ ಮದುವೆ ಪ್ರಸ್ತಾಪ ಇಟ್ಟರು. ಅಂಜಲಿಯೂ ಅಷ್ಟೆ ಅತ್ತಿತ್ತ ನೋಡದೆ ಮದುವೆಗೆ ಒಪ್ಪಿಗೆ ನೀಡಿಯೇ ಬಟ್ಟರು. ಅಂಜಲಿಗೆ ಪಿಚೈ ಬಡತನದ ಬಗ್ಗೆ ಗೊತ್ತಿರಲಿಲ್ಲವೆಂದಲ್ಲ. ಸುಂದರ್ ಮನೆಯ ಎಲ್ಲಾ ಪರಿಸ್ಥಿತಿಯೂ ಅಂಜಲಿಗೆ ಗೊತ್ತಿತ್ತು. ಹೀಗಿದ್ದೂ ಮದುವೆಗೆ ಒಪ್ಪಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.
ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ ಗುಜರಾತ್ ಪೊಲೀಸರು ಹೊಸ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…
ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….
ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…