ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.

ಗೂಗಲ್ ಕಂಪನಿಯ ಸ್ಥಾಪಕ ಲ್ಯಾರಿ ಪೇಜ್ ಅವರು ಸುಂದರ್ ಪಿಚೈ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದ್ದಾರೆ. ಹೊಸ ಸಿಇಒ ನೇಮಕ ಮಾಡುವ ಜೊತೆಗೆ ಕಂಪನಿಯು ಇಂದು ಹೊಸ ಸಹ ಸಂಸ್ಥೆಯಾದ ‘ಆಲ್ಫಬೆಟ್’ ಕಂಪನಿಯನ್ನು ಆರಂಭಿಸಿದೆ.
ಸುಂದರ್ ಪಿಚೈ ಅವರ ಬಗ್ಗೆ ಕೆಲ ಮಾಹಿತಿ ಇಲ್ಲಿದೆ:-
* ಸುಂದರ್ ಪಿಚೈ ಅವರು ಭಾರತದ ತಮಿಳುನಾಡಿನ ಚೆನ್ನೈನಲ್ಲಿ 1972ರಲ್ಲಿ ಜನಿಸಿದರು. ಇಂದಿಗೂ ಭಾರತೀಯ ಪೌರತ್ವ ಉಳಿಸಿಕೊಂಡಿದ್ದಾರೆ.

* ಸುಂದರ್ ಪಿಚೈ ಅವರ ಪೂರ್ತಿ ಹೆಸರು ಪಿಚೈ ಸುಂದರಾಜನ್, ಜನಪ್ರಿಯ ಹೆಸರು ಸುಂದರ್ ಪಿಚೈ.
* 2004ರಲ್ಲಿ ಗೂಗಲ್ ಸೇರಿದ ಸುಂದರ್ ಅವರು ಮೊದಲಿಗೆ ಪ್ರಾಡೆಕ್ಟ್ ಹಾಗೂ ಇನ್ನೋವೇಷನ್ ಅಧಿಕಾರಿಯಾಗಿದ್ದರು.
* ಪೆನ್ನಿಸಿಲ್ವೆನಿಯಾದ ವಿಶ್ವವಿದ್ಯಾಲಯದಿಂದ ಸೈಬಲ್ ಸ್ಕಾಲರ್ ಎನಿಸಿಕೊಂಡಿದ್ದಾರೆ.
* ಖರಗ್ ಪುರದ ಐಐಟಿಯಿಂದ ಮೆಟರ್ಲರ್ಜಿ ವಿಷಯದಲ್ಲಿ ಪದವಿ ಪಡೆದುಕೊಂಡ ಪಿಚೈ ಅವರು ಆ ಬ್ಯಾಚಿನ ಬೆಳ್ಳಿ ಪದಕ ವಿಜೇತರಾಗಿದ್ದಾರೆ.

* ಅಮೆರಿಕದ ವಾರ್ಟನ್ ವಿಶ್ವವಿದ್ಯಾಲಯ ಹಾಗೂ ಸ್ಟಾನ್ ಫರ್ಡ್ ವಿಶ್ವವಿದ್ಯಾಲಯಿಂದ ಕ್ರಮವಾಗಿ ಎಂಬಿಎ ಹಾಗೂ ಎಂಎಸ್ ಪಡೆದುಕೊಂಡಿದ್ದಾರೆ.
* ಸದ್ಯ ಗೂಗಲ್ ನ ಆಪ್ಸ್, ಕ್ರೋಮ್ ಹಾಗೂ ಆಂಡ್ರಾಯ್ಡ್ ವಿಭಾಗದ ಉಪಾಧ್ಯಕ್ಷರಾಗಿದ್ದರು.
* ಗೂಗಲ್ ಡ್ರೈವ್, ಜೀಮೇಲ್ ಅಪ್ಲಿಕೇಷನ್, ಗೂಗಲ್ ವಿಡಿಯೋ ಕೊಡೆಕ್ ಎಲ್ಲದರ ಸೃಷ್ಟಿಗೆ ಬಹುತೇಕ ಸುಂದರ್ ಪಿಚೈ ಅವರೇ ಕಾರಣ.
* ಆದರೆ, ಪಿಚೈ ಅವರನ್ನು ಗೂಗಲ್ ನ ಕ್ರೋಮ್ ಆಪರೇಟಿಂಗ್ ಸಿಸ್ಟಮ್ ಹಾಗೂ ಆಂಡ್ರಾಯ್ಡ್ ಅಪ್ಲಿಕೇಷನ್ ನಿರ್ಮಾತೃವಾಗೇ ಗುರುತಿಸಲಾಗಿದೆ.
* ಟ್ವಿಟ್ಟರ್ ಸಂಸ್ಥೆ 2011ರಲ್ಲಿ ಪಿಚೈ ಅವರನ್ನು ತಮ್ಮ ಸಂಸ್ಥೆಗೆ ಸೇರಿಸಿಕೊಳ್ಳಲು ಯತ್ನಿಸಿತ್ತು. ಅದರೆ, ಗೂಗಲ್ ಅವರಿಗೆ 50 ಮಿಲಿಯನ್ ಡಾಲರ್ ಹೆಚ್ಚಿಗೆ ಮೊತ್ತ ನೀಡಿ ಗೂಗಲ್ ನಲ್ಲೇ ಉಳಿಸಿಕೊಂಡಿತ್ತು. ( ಒನ್ ಇಂಡಿಯಾ ಸುದ್ದಿ)
ಖಾಲಿ ಜೇಬಿನಲ್ಲಿ ಹುಟ್ಟಿದ ಗೂಗಲ್ ಸಿಇಒ ಸುಂದರ್ ಪಿಚೈ ಪ್ರೇಮ ಕಥೆ:-
ಅವರಿಬ್ಬರ ಪ್ರೀತಿ ಹುಟ್ಟಿಕೊಂಡಿದ್ದು ಕಾಲೇಜು ದಿನಗಳಲ್ಲಿ. ಆಕೆ ಹೆಸರು ಅಂಜಲಿ; ಆತನ ಹೆಸರು ಸುಂದರ್ ಪಿಚೈ; ಸದ್ಯ ಗೂಗಲ್ ಸಂಸ್ಥೆಯ ಸಿಇಒ. ಅವರ ಪ್ರತಿ ದಿನದ ಸಂಬಳವೇ 3.5 ಕೋಟಿ.
ಆದರೆ ಅಂಜಲಿ ಪ್ರೇಮದ ಬಲೆಯಲ್ಲಿ ಬಿದ್ದಾಗ ಪಿಚೈ ಜೇಬಿನಲ್ಲಿ ಏನೂ ಇರಲಿಲ್ಲ; ಖಾಲಿ ಜೇಬು. ಅವತ್ತಿಗೆ ಚೆನ್ನೈ ಅಪಾರ್ಟ್ಮೆಂಟ್ ಒಂದರಲ್ಲಿ ಪಿಚೈ ವಾಸವಾಗಿದ್ದರು. ಕಾರಿರಲಿಲ್ಲ, ಮನೆಯಲ್ಲೊಂದು ಟಿವಿಯೂ ಇರಲಿಲ್ಲ.

ಅಲ್ಲಿಂದ ಐಐಟಿ ಖರಗ್ ಪುರದಲ್ಲಿ ಎಂಜಿನಿಯರಿಂಗ್ ಅಭ್ಯಾಸ ಮಾಡಲು ಇಬ್ಬರೂ ತೆರಳಿದರು. ಅಲ್ಲಿ ಡೇಟಿಂಗ್ ಆರಂಭಿಸಿದರು. ಜೇಬಿನಲ್ಲಿ ಕಾಸಿಲ್ಲದಿದ್ದರೇನಂತೆ ಹೃದಯ ಶ್ರೀಮಂತವಾಗಿತ್ತು. ಪಿಚೈ ಅಂಜಲಿ ಮುಂದೆ ಮದುವೆ ಪ್ರಸ್ತಾಪ ಇಟ್ಟರು. ಅಂಜಲಿಯೂ ಅಷ್ಟೆ ಅತ್ತಿತ್ತ ನೋಡದೆ ಮದುವೆಗೆ ಒಪ್ಪಿಗೆ ನೀಡಿಯೇ ಬಟ್ಟರು. ಅಂಜಲಿಗೆ ಪಿಚೈ ಬಡತನದ ಬಗ್ಗೆ ಗೊತ್ತಿರಲಿಲ್ಲವೆಂದಲ್ಲ. ಸುಂದರ್ ಮನೆಯ ಎಲ್ಲಾ ಪರಿಸ್ಥಿತಿಯೂ ಅಂಜಲಿಗೆ ಗೊತ್ತಿತ್ತು. ಹೀಗಿದ್ದೂ ಮದುವೆಗೆ ಒಪ್ಪಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…
ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ. ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…
ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.