ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.

ಗೂಗಲ್ ಕಂಪನಿಯ ಸ್ಥಾಪಕ ಲ್ಯಾರಿ ಪೇಜ್ ಅವರು ಸುಂದರ್ ಪಿಚೈ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದ್ದಾರೆ. ಹೊಸ ಸಿಇಒ ನೇಮಕ ಮಾಡುವ ಜೊತೆಗೆ ಕಂಪನಿಯು ಇಂದು ಹೊಸ ಸಹ ಸಂಸ್ಥೆಯಾದ ‘ಆಲ್ಫಬೆಟ್’ ಕಂಪನಿಯನ್ನು ಆರಂಭಿಸಿದೆ.
ಸುಂದರ್ ಪಿಚೈ ಅವರ ಬಗ್ಗೆ ಕೆಲ ಮಾಹಿತಿ ಇಲ್ಲಿದೆ:-
* ಸುಂದರ್ ಪಿಚೈ ಅವರು ಭಾರತದ ತಮಿಳುನಾಡಿನ ಚೆನ್ನೈನಲ್ಲಿ 1972ರಲ್ಲಿ ಜನಿಸಿದರು. ಇಂದಿಗೂ ಭಾರತೀಯ ಪೌರತ್ವ ಉಳಿಸಿಕೊಂಡಿದ್ದಾರೆ.

* ಸುಂದರ್ ಪಿಚೈ ಅವರ ಪೂರ್ತಿ ಹೆಸರು ಪಿಚೈ ಸುಂದರಾಜನ್, ಜನಪ್ರಿಯ ಹೆಸರು ಸುಂದರ್ ಪಿಚೈ.
* 2004ರಲ್ಲಿ ಗೂಗಲ್ ಸೇರಿದ ಸುಂದರ್ ಅವರು ಮೊದಲಿಗೆ ಪ್ರಾಡೆಕ್ಟ್ ಹಾಗೂ ಇನ್ನೋವೇಷನ್ ಅಧಿಕಾರಿಯಾಗಿದ್ದರು.
* ಪೆನ್ನಿಸಿಲ್ವೆನಿಯಾದ ವಿಶ್ವವಿದ್ಯಾಲಯದಿಂದ ಸೈಬಲ್ ಸ್ಕಾಲರ್ ಎನಿಸಿಕೊಂಡಿದ್ದಾರೆ.
* ಖರಗ್ ಪುರದ ಐಐಟಿಯಿಂದ ಮೆಟರ್ಲರ್ಜಿ ವಿಷಯದಲ್ಲಿ ಪದವಿ ಪಡೆದುಕೊಂಡ ಪಿಚೈ ಅವರು ಆ ಬ್ಯಾಚಿನ ಬೆಳ್ಳಿ ಪದಕ ವಿಜೇತರಾಗಿದ್ದಾರೆ.

* ಅಮೆರಿಕದ ವಾರ್ಟನ್ ವಿಶ್ವವಿದ್ಯಾಲಯ ಹಾಗೂ ಸ್ಟಾನ್ ಫರ್ಡ್ ವಿಶ್ವವಿದ್ಯಾಲಯಿಂದ ಕ್ರಮವಾಗಿ ಎಂಬಿಎ ಹಾಗೂ ಎಂಎಸ್ ಪಡೆದುಕೊಂಡಿದ್ದಾರೆ.
* ಸದ್ಯ ಗೂಗಲ್ ನ ಆಪ್ಸ್, ಕ್ರೋಮ್ ಹಾಗೂ ಆಂಡ್ರಾಯ್ಡ್ ವಿಭಾಗದ ಉಪಾಧ್ಯಕ್ಷರಾಗಿದ್ದರು.
* ಗೂಗಲ್ ಡ್ರೈವ್, ಜೀಮೇಲ್ ಅಪ್ಲಿಕೇಷನ್, ಗೂಗಲ್ ವಿಡಿಯೋ ಕೊಡೆಕ್ ಎಲ್ಲದರ ಸೃಷ್ಟಿಗೆ ಬಹುತೇಕ ಸುಂದರ್ ಪಿಚೈ ಅವರೇ ಕಾರಣ.
* ಆದರೆ, ಪಿಚೈ ಅವರನ್ನು ಗೂಗಲ್ ನ ಕ್ರೋಮ್ ಆಪರೇಟಿಂಗ್ ಸಿಸ್ಟಮ್ ಹಾಗೂ ಆಂಡ್ರಾಯ್ಡ್ ಅಪ್ಲಿಕೇಷನ್ ನಿರ್ಮಾತೃವಾಗೇ ಗುರುತಿಸಲಾಗಿದೆ.
* ಟ್ವಿಟ್ಟರ್ ಸಂಸ್ಥೆ 2011ರಲ್ಲಿ ಪಿಚೈ ಅವರನ್ನು ತಮ್ಮ ಸಂಸ್ಥೆಗೆ ಸೇರಿಸಿಕೊಳ್ಳಲು ಯತ್ನಿಸಿತ್ತು. ಅದರೆ, ಗೂಗಲ್ ಅವರಿಗೆ 50 ಮಿಲಿಯನ್ ಡಾಲರ್ ಹೆಚ್ಚಿಗೆ ಮೊತ್ತ ನೀಡಿ ಗೂಗಲ್ ನಲ್ಲೇ ಉಳಿಸಿಕೊಂಡಿತ್ತು. ( ಒನ್ ಇಂಡಿಯಾ ಸುದ್ದಿ)
ಖಾಲಿ ಜೇಬಿನಲ್ಲಿ ಹುಟ್ಟಿದ ಗೂಗಲ್ ಸಿಇಒ ಸುಂದರ್ ಪಿಚೈ ಪ್ರೇಮ ಕಥೆ:-
ಅವರಿಬ್ಬರ ಪ್ರೀತಿ ಹುಟ್ಟಿಕೊಂಡಿದ್ದು ಕಾಲೇಜು ದಿನಗಳಲ್ಲಿ. ಆಕೆ ಹೆಸರು ಅಂಜಲಿ; ಆತನ ಹೆಸರು ಸುಂದರ್ ಪಿಚೈ; ಸದ್ಯ ಗೂಗಲ್ ಸಂಸ್ಥೆಯ ಸಿಇಒ. ಅವರ ಪ್ರತಿ ದಿನದ ಸಂಬಳವೇ 3.5 ಕೋಟಿ.
ಆದರೆ ಅಂಜಲಿ ಪ್ರೇಮದ ಬಲೆಯಲ್ಲಿ ಬಿದ್ದಾಗ ಪಿಚೈ ಜೇಬಿನಲ್ಲಿ ಏನೂ ಇರಲಿಲ್ಲ; ಖಾಲಿ ಜೇಬು. ಅವತ್ತಿಗೆ ಚೆನ್ನೈ ಅಪಾರ್ಟ್ಮೆಂಟ್ ಒಂದರಲ್ಲಿ ಪಿಚೈ ವಾಸವಾಗಿದ್ದರು. ಕಾರಿರಲಿಲ್ಲ, ಮನೆಯಲ್ಲೊಂದು ಟಿವಿಯೂ ಇರಲಿಲ್ಲ.

ಅಲ್ಲಿಂದ ಐಐಟಿ ಖರಗ್ ಪುರದಲ್ಲಿ ಎಂಜಿನಿಯರಿಂಗ್ ಅಭ್ಯಾಸ ಮಾಡಲು ಇಬ್ಬರೂ ತೆರಳಿದರು. ಅಲ್ಲಿ ಡೇಟಿಂಗ್ ಆರಂಭಿಸಿದರು. ಜೇಬಿನಲ್ಲಿ ಕಾಸಿಲ್ಲದಿದ್ದರೇನಂತೆ ಹೃದಯ ಶ್ರೀಮಂತವಾಗಿತ್ತು. ಪಿಚೈ ಅಂಜಲಿ ಮುಂದೆ ಮದುವೆ ಪ್ರಸ್ತಾಪ ಇಟ್ಟರು. ಅಂಜಲಿಯೂ ಅಷ್ಟೆ ಅತ್ತಿತ್ತ ನೋಡದೆ ಮದುವೆಗೆ ಒಪ್ಪಿಗೆ ನೀಡಿಯೇ ಬಟ್ಟರು. ಅಂಜಲಿಗೆ ಪಿಚೈ ಬಡತನದ ಬಗ್ಗೆ ಗೊತ್ತಿರಲಿಲ್ಲವೆಂದಲ್ಲ. ಸುಂದರ್ ಮನೆಯ ಎಲ್ಲಾ ಪರಿಸ್ಥಿತಿಯೂ ಅಂಜಲಿಗೆ ಗೊತ್ತಿತ್ತು. ಹೀಗಿದ್ದೂ ಮದುವೆಗೆ ಒಪ್ಪಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.
ಶಾಲಾ ಹಾಸ್ಟೆಲ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್…
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…
ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…