ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.

ಇಂತಹ ಗೂಗಲ್ ಕಂಪನಿಯಲ್ಲಿ ಕೆಲಸ ಸಾಕು ಎನ್ನುವುದು ಎಷ್ಟೋ ಜನರ ಕನಸಾಗಿದೆ.ಇದು ಇಂಟರ್ನೆಟ್ ಸಂಬಂಧಿತ ಸೇವೆಗಳನ್ನು ಮತ್ತು ಉತ್ಪನ್ನಗಳನ್ನು ಒದಗಿಸುವ ವಿಶೇಷ ಅಮೆರಿಕನ್ ಬಹುರಾಷ್ಟ್ರೀಯ ನಿಗಮದ ಸಂಸ್ಥೆಯಾಗಿದೆ. ಇದರ ಪ್ರಧಾನ ಕಚೇರಿ ಕ್ಯಾಲಿಫೋರ್ನಿಯಾದ ಮೌಂಟನ್ ವ್ಯೂ ನಲ್ಲಿ ಇದೆ.ಈ ಕಂಪನಿ 88000ಕ್ಕಿಂತ ಹೆಚ್ಚು ಉದ್ಯೋಗಿಗಳು ಇದ್ದಾರೆ.

ಜಗತ್ತಿನಾದ್ಯಂತ ಇರುವ ಈ ಬೃಹತ್ ಕಂಪನಿಯು ಮೇಕೆಗಳನ್ನು ತನ್ನ ಉದೊಗಿಗಳನ್ನಾಗಿ ನೇಮಿಸಿಕೊಂಡಿದೆ.ಇದು ನಿಮಗೆ ಕಾಮಿಡಿ ಅಂತ ಅನ್ನಿಸುತ್ತಿರಬಹುದು.ಆದ್ರೆ ಇದು ನಿಜ. ಗೂಗಲ್ ಕಂಪನಿ ಸುಮಾರು 200 ಮೇಕೆಗಳನ್ನು ತನ್ನ ಕೆಲಸಗಾರರನ್ನಾಗಿ ನೇಮಿಸಿಕೊಂಡಿದೆ, ಸಾಲದೆಂಬಂತೆ ಅವುಗಳಿಗೆ ಸಂಬಳ ಸಮೇತ ಅವುಗಳಿಗೆ ಹೊಟ್ಟೆ ತುಂಬ ಆಹಾರ ನೀಡ್ತಾ ಇದೆ.

ಗೂಗಲ್ ಕಂಪನಿ ಮುಖ್ಯ ಕಚೇರಿಯಲ್ಲಿ ಆಡುಗಳಿವೆ. ಅವುಗಳಿಗೆ ಕಂಪನಿ ಸಂಬಳ ಕೂಡ ನೀಡ್ತಾ ಇದೆ. ಕಚೇರಿ ಮುಂದಿರುವ ಹುಲ್ಲುಗಳನ್ನು ತಿನ್ನುವುದು ಈ ಆಡುಗಳ ಕೆಲಸವಾಗಿದೆ. ವಾರಕ್ಕೊಮ್ಮೆ ಆಡುಗಳನ್ನು ಹುಲ್ಲಿರುವ ಜಾಗಕ್ಕೆ ಬಿಡಲಾಗುತ್ತದೆ. ಕೆಲವೇ ಕ್ಷಣಗಳಲ್ಲಿ ಆಡುಗಳು ಅವುಗಳನ್ನು ತಿಂದು ಮುಗಿಸುತ್ತವೆ.

ಗೂಗಲ್ ಕಂಪನಿ ಮುಖ್ಯ ಕಚೇರಿಯ ಮುಂದಿರುವ ಹುಲ್ಲು ಕೀಳಲು, ಗೂಗಲ್ ಯಂತ್ರಗಳನ್ನು ಬಳಸುವುದಿಲ್ಲ. ಇದ್ರಿಂದ ಬರುವ ಧೂಳು ಹಾಗೂ ಶಬ್ದ ಕಚೇರಿಯ ಸಿಬ್ಬಂದಿಗೆ ತೊಂದರೆಯನ್ನುಂಟು ಮಾಡುತ್ತದೆ ಎಂಬ ಕಾರಣಕ್ಕೆ ಗೂಗಲ್ ಯಂತ್ರವನ್ನು ಬಳಸುವುದಿಲ್ಲವಂತೆ. ಇನ್ನೂ ವಿಶೇಷ ಏನಂದ್ರೆ ಹುಲ್ಲು ತಿನ್ನುವ ಕುರಿತು ಆಡುಗಳಿಗೆ ತರಬೇತಿ ಕೂಡ ನೀಡಲಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.
ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…