ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.

ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಆಗುವ ಆಕ್ಸಿಡೇಟಿವ್ ಹಾನಿಯನ್ನು ಕಡಿಮೆ ಮಾಡುವ ಸ್ಪೋರಾಮಿನ್ ಪ್ರೋಟಿನ್ಗಳನ್ನು ಉತ್ಪಾದಿಸುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದೆ. ಗೆಣಸಿನ ಈ ಆರೋಗ್ಯಲಾಭಗಳು ಗೊತ್ತಾದರೆ ನೀವು ಖಂಡಿತ ನಿಮ್ಮ ಆಹಾರದಲ್ಲಿ ಅದನ್ನೂ ಸೇರಿಸಿಕೊಳ್ಳುತ್ತೀರಿ.

ಗೆಣಸು ತನ್ನ ಪ್ರಬಲ ಉರಿಯೂತ ನಿವಾರಕ ಗುಣಕ್ಕಾಗಿ ಹೆಸರಾಗಿರುವ ಆ್ಯಂಥೊಸೈನಿನ್ ಅನ್ನು ಒಳಗೊಂಡಿದೆ. ಇದು ಅಂಗಾಂಗಗಳ ಉರಿಯೂತವನ್ನು ತಗ್ಗಿಸಿ ಅವುಗಳಿಗೆ ಹಾನಿಯಾಗುವುದನ್ನು ತಡೆಯುತ್ತದೆ. ಗೆಣಸಿನಲ್ಲಿರುವ ಫೈಬ್ರಿನೋಜೆನ್ ರಕ್ತ ಹೆಪ್ಪುಗಟ್ಟಲು ನೆರವಾಗುತ್ತದೆ.

ಗೆಣಸಿನಲ್ಲಿ ಕ್ಯಾರೊಟೆನಾಯ್ಡಾ ಮತ್ತು ಬಿಟಾ-ಕ್ಯಾರೊಟಿನ್ ಅಧಿಕ ಪ್ರಮಾಣದಲ್ಲಿದ್ದು, ಅವು ಶರೀರದಲ್ಲಿ ವಿಟಾಮಿನ್ ಎ ತಯಾರಿಕೆಗೆ ನೆರವಾಗುವ ಮೂಲಕ ಕಣ್ಣುಗಳ ದೃಷ್ಟಿಯನ್ನು ಮತ್ತು ಶರೀರದ ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತವೆ. ಪ್ರಬಲ ಉತ್ಕರ್ಷಣ ನಿರೋಧಕಗಳಾಗಿಯೂ ಕೆಲಸ ಮಾಡುವ ಅವು ನಮ್ಮ ಶರೀರದಲ್ಲಿ ಫ್ರೀ ರ್ಯಾಡಿಕಲ್ಗಳ ಪರಿಣಾಮವನ್ನು ಕಡಿಮೆ ಮಾಡುತ್ತವೆ ಮತ್ತು ವಯಸ್ಸಾಗುತ್ತಿರುವುದರ ಲಕ್ಷಣಗಳನ್ನು ತಗ್ಗಿಸುತ್ತವೆ.

ನಮ್ಮ ಶರೀರಕ್ಕೆ ಅತ್ಯಗತ್ಯ ಖನಿಜವಾಗಿರುವ ಕಬ್ಬಿಣ ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿದೆ . ಹೀಗಾಗಿ ಅದು ನಮ್ಮ ಶರೀರದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ಸಾಗಿಸುವ ಕೋಶಗಳ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ನಮ್ಮ ನಿರೋಧಕ ಶಕ್ತಿಯ ಪ್ರಮುಖ ಭಾಗವಾಗಿರುವ ಬಿಳಿಯ ರಕ್ತಕಣಗಳ ಉತ್ಪಾದನೆಯಲ್ಲಿಯೂ ಅದು ನೆರವಾಗುತ್ತದೆ.

ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿರುವ ಪೊಟ್ಯಾಷಿಯಂ ಹೃದಯ ಬಡಿತವನ್ನು ಕ್ರಮಬದ್ಧಗೊಳಿಸಲು ನೆರವಾಗುತ್ತದೆ. ನಮ್ಮ ಶರೀರದಲ್ಲಿನ ಸ್ನಾಯುಗಳು ಮತ್ತು ನರಗಳ ಕಾರ್ಯ ನಿರ್ವಹಣೆಯನ್ನು ಉತ್ತಮಗೊಳಿಸುವ ಜೊತೆಗೆ ಗಾಯದಿಂದ ಹಾನಿಗೊಳಗಾದ ಸ್ನಾಯುಗಳು ಬೇಗನೇ ಚೇತರಿಸಿಕೊಳ್ಳುವಂತೆ ಮಾಡುತ್ತದೆ. ಗೆಣಸಿನಲ್ಲಿರುವ ಮ್ಯಾಗ್ನೀಷಿಯಂ ಆರೋಗ್ಯಕರ ರಕ್ತನಾಳಗಳು ಮತ್ತು ಹೃದಯದ ಸ್ನಾಯುಗಳಿಗೆ ಅಗತ್ಯವಾಗಿದೆ.
![]()
ವಿಟಾಮಿನ್ ಡಿ ಸಮೃದ್ಧವಾಗಿರುವ ಗೆಣಸು ಮೂಳೆಗಳನ್ನು ಸದೃಢಗೊಳಿಸುವಲ್ಲಿ ನೆರವಾಗುತ್ತದೆ. ಆಹಾರದ ಮೂಲಕ ದೊರೆಯುವ ಕ್ಯಾಲ್ಶಿಯಂ ಅನ್ನು ಸಂಸ್ಕರಿಸಲು ನಮ್ಮ ಶರೀರಕ್ಕೆ ವಿಟಾಮಿನ್ ಡಿ ಅಗತ್ಯವಾಗಿದೆ ಮತ್ತು ಅದು ಗೆಣಸಿನಲ್ಲಿದೆ.

ಗೆಣಸಿನಲ್ಲಿಯ ಕೆಲವು ಸಂಯುಕ್ತಗಳು ಚರ್ಮದ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುವ ಮೂಲಕ ವಯಸ್ಸಾಗುತ್ತಿರುವ ಲಕ್ಷಣಗಳನ್ನು ದೂರಮಾಡುತ್ತವೆ. ಚರ್ಮದಲ್ಲಿಯ ಕಪ್ಪುಕಲೆಗಳನ್ನೂ ಅವು ನಿವಾರಿಸುತ್ತವೆ. ದಪ್ಪ ತಲೆಗೂದಲಿಗಾಗಿ ಮತ್ತು ತಲೆಗೂದಲಿನ ಬೆಳವಣಿಗೆಗಾಗಿ ಶತಮಾನಗಳಿಂದಲೂ ಗೆಣಸು ಬಳಕೆಯಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…