ವಿಚಿತ್ರ ಆದರೂ ಸತ್ಯ

ಗೊಮಟೇಶ್ವರಕ್ಕೆ ಬಟ್ಟೆ ಹಾಕುವಂತೆ ಸಿ.ಎಂ ಗೆ ಪತ್ರ ಬರೆದ ಪತ್ರಕರ್ತ..!ತಿಳಿಯಲು ಈ ಲೇಖನ ಓದಿ…

240

ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.

ಪ್ರಭು ಎಂಬವರು ಸಿದ್ದರಾಮಯ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರಿಗೂ ಈ ಪತ್ರ ಬರೆದು ಬಟ್ಟೆ ಹಾಕುವಂತೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ.?


ದಿನದಿಂದ ದಿನಕ್ಕೆ ಮಾನವನ ಜೀವನದ ಶೈಲಿಗಳು, ಮಾನವನ ವಿಕಾಸವೂ ಉನ್ನತೀಕರಣವಾಗಿ ಪ್ರತಿಯೊಬ್ಬರೂ ಜೀವನದ ಮೌಲ್ಯಗಳನ್ನು ತಿಳಿದುಕೊಂಡು, ತಂತ್ರಜ್ಞಾನದಿಂದ ಜಗತ್ತಿನ ಆಗುಹೋಗುಗಳನ್ನು ಕ್ಷಣಮಾತ್ರದಲ್ಲಿ ತಿಳಿದುಕೊಳ್ಳುವ ಇಂತಹ ಸಂದರ್ಭದಲ್ಲಿ ಜೈನ ಧರ್ಮಗುರು ಬಾಹುಬಲಿಯವರು 9ನೇ ಶತಮಾನದಲ್ಲಿ ದಿಗಂಬರರಾಗಿದ್ದರು ಎನ್ನುವ ಕಾರಣದಿಂದ ಅಲ್ಲಿಂದ ಇಲ್ಲಿಯವರೆಗೆ ಧರ್ಮಗುರು ಬಾಹುಬಲಿಯವರನ್ನು ಹಾಗೆಯೇ ದಿಗಂಬರರಾಗಿ ಉಳಿಸಿಕೊಂಡಿರುವುದು ಒಂದು ವಿಪರ್ಯಾಸವೇ ಆಗಿದೆ. ಇದು ಮೌಢ್ಯತೆಗೆ ಹಿಡಿದ ಕನ್ನಡಿಯಾಗಿದೆ.

ಆಗಿನ ಸಂದರ್ಭದಲ್ಲಿ ಧರ್ಮಗುರು ಬಾಹುಬಲಿಯವರು ತೆಗೆದುಕೊಂಡಂತ ನಿರ್ಧಾರವು ಅವರಿಗೆ ಸರಿ ಅನಿಸಿರಬಹುದು. ಆದ್ರೆ ಅಂದಿನಿಂದ ಇಂದಿನವರೆಗೆ ಮಾನವನ ವಿಕಾಸದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಅಲ್ಲದೇ ಮಾನವನ ಪ್ರಗತಿಯು ದಿನದಿಂದ ದಿನಕ್ಕೆ ಬದಲಾವಣೆಯಾಗುತ್ತಾ ಸಾಗಿದೆ.

ಹೀಗಾಗಿ ದಿಗಂಬರರಾಗಿರುವ ಬಾಹುಬಲಿಯನ್ನು ನೋಡೋದಕ್ಕೆ ಅಸಹ್ಯ ಅನಿಸುತ್ತದೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ನವರು ಇದರ ಬಗ್ಗೆ ಗಮನ ಹರಿಸಿ ಬಟ್ಟೆ ಹಾಕಲಿ. ಕಾಲ ಈಗ ಬದಲಾಗಿದೆ, ಬಾಹುಬಲಿನಾ ನೋಡೋಕೆ ಕಷ್ಟವಾಗಲಿದೆ.

ಇದ್ರಿಂದ ಧಾರ್ಮಿಕ ನಂಬಿಕೆಯ ವಿಚಾರ ಬರೋದಿಲ್ಲ. ಕನಿಷ್ಠ ಗೊಮಟೇಶ್ವರನ ಮಾನವನ್ನು ಮುಚ್ಚಲು ಚಡ್ಡಿಯಾದರೂ ಹಾಕಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ಲಾಸ್ಟಿಕ್ ಬಳಕೆಯನ್ನು ನಿಷೇದ ಮಾಡಿ, ಇಲ್ಲದಿದ್ದರೆ ಬಿಬಿಎಂಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು – ಡಾ. ಕೆ. ಸುಧಾಕರ್ ಹೇಳಿಕೆ …!

    ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.  ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ  ಬ್ರಿಗೇಡ್…

  • Top News

    ಈ ಹುಡುಗಿ ತಯಾರಿಸಿದ 1800 ರೂಪಾಯಿಯ AC ಗಾಗಿ ವಿದೇಶಿ ಕಂಪನಿಗಳು ಪೈಪೋಟಿ, ಈಕೆ ಮಾಡಿದ ಟೆಕ್ನಿಕ್ ಏನು ಗೊತ್ತಾ!

    ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…

  • ವಿಸ್ಮಯ ಜಗತ್ತು

    ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

    ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ದೇವರು

    ಮನುಷ್ಯ ಮಾಡಿದ ತಪ್ಪಿಗೆ ದೇವರ ಮುಖಕ್ಕೂ ಬಿತ್ತು ಮಾಸ್ಕ್ …!

    ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…

  • ಆರೋಗ್ಯ

    ತಾಮ್ರ ಬಳಸುತ್ತಿದ್ದೀರಾ ಹಾಗಾದರೆ ಈ ವಿಷಯವನ್ನು ನೀವು ಕಂಡಿತ ತಿಳಿಯಲೇಬೇಕು ಏಕೆಂದರೆ ಇದರಿಂದ ನಿಮ್ಮ ಜೀವಕ್ಕೆ ಅಪಾಯವಿದೆ,..!!

    ತಾಮ್ರದ ಬಾಟೆಲ್‍ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ  ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…