ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.

ಪ್ರಭು ಎಂಬವರು ಸಿದ್ದರಾಮಯ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರಿಗೂ ಈ ಪತ್ರ ಬರೆದು ಬಟ್ಟೆ ಹಾಕುವಂತೆ ಮನವಿ ಮಾಡಿದ್ದಾರೆ.

ದಿನದಿಂದ ದಿನಕ್ಕೆ ಮಾನವನ ಜೀವನದ ಶೈಲಿಗಳು, ಮಾನವನ ವಿಕಾಸವೂ ಉನ್ನತೀಕರಣವಾಗಿ ಪ್ರತಿಯೊಬ್ಬರೂ ಜೀವನದ ಮೌಲ್ಯಗಳನ್ನು ತಿಳಿದುಕೊಂಡು, ತಂತ್ರಜ್ಞಾನದಿಂದ ಜಗತ್ತಿನ ಆಗುಹೋಗುಗಳನ್ನು ಕ್ಷಣಮಾತ್ರದಲ್ಲಿ ತಿಳಿದುಕೊಳ್ಳುವ ಇಂತಹ ಸಂದರ್ಭದಲ್ಲಿ ಜೈನ ಧರ್ಮಗುರು ಬಾಹುಬಲಿಯವರು 9ನೇ ಶತಮಾನದಲ್ಲಿ ದಿಗಂಬರರಾಗಿದ್ದರು ಎನ್ನುವ ಕಾರಣದಿಂದ ಅಲ್ಲಿಂದ ಇಲ್ಲಿಯವರೆಗೆ ಧರ್ಮಗುರು ಬಾಹುಬಲಿಯವರನ್ನು ಹಾಗೆಯೇ ದಿಗಂಬರರಾಗಿ ಉಳಿಸಿಕೊಂಡಿರುವುದು ಒಂದು ವಿಪರ್ಯಾಸವೇ ಆಗಿದೆ. ಇದು ಮೌಢ್ಯತೆಗೆ ಹಿಡಿದ ಕನ್ನಡಿಯಾಗಿದೆ.

ಆಗಿನ ಸಂದರ್ಭದಲ್ಲಿ ಧರ್ಮಗುರು ಬಾಹುಬಲಿಯವರು ತೆಗೆದುಕೊಂಡಂತ ನಿರ್ಧಾರವು ಅವರಿಗೆ ಸರಿ ಅನಿಸಿರಬಹುದು. ಆದ್ರೆ ಅಂದಿನಿಂದ ಇಂದಿನವರೆಗೆ ಮಾನವನ ವಿಕಾಸದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಅಲ್ಲದೇ ಮಾನವನ ಪ್ರಗತಿಯು ದಿನದಿಂದ ದಿನಕ್ಕೆ ಬದಲಾವಣೆಯಾಗುತ್ತಾ ಸಾಗಿದೆ.

ಹೀಗಾಗಿ ದಿಗಂಬರರಾಗಿರುವ ಬಾಹುಬಲಿಯನ್ನು ನೋಡೋದಕ್ಕೆ ಅಸಹ್ಯ ಅನಿಸುತ್ತದೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ನವರು ಇದರ ಬಗ್ಗೆ ಗಮನ ಹರಿಸಿ ಬಟ್ಟೆ ಹಾಕಲಿ. ಕಾಲ ಈಗ ಬದಲಾಗಿದೆ, ಬಾಹುಬಲಿನಾ ನೋಡೋಕೆ ಕಷ್ಟವಾಗಲಿದೆ.

ಇದ್ರಿಂದ ಧಾರ್ಮಿಕ ನಂಬಿಕೆಯ ವಿಚಾರ ಬರೋದಿಲ್ಲ. ಕನಿಷ್ಠ ಗೊಮಟೇಶ್ವರನ ಮಾನವನ್ನು ಮುಚ್ಚಲು ಚಡ್ಡಿಯಾದರೂ ಹಾಕಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…