ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಇಂತಹ ಸಮಯದಲ್ಲಿ ಗೋವನ್ನು “ರಾಷ್ಟ್ರೀಯ ಪ್ರಾಣಿ” ಎಂದು ಘೋಷಿಸಿ, ಎಂದು ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್ ಶಿಫಾರಸು ಮಾಡಿದೆ.
ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಿದು, ಮೊನ್ನೆಯಷ್ಟೇ ಮದ್ರಾಸ್ ಹೈಕೋರ್ಟ್ ಕೇಂದ್ರದ ನಿರ್ಧಾರಕ್ಕೆ ಒಂದು ತಿಂಗಳ ತಡೆಯಾಜ್ಞೆ ನೀಡಿತ್ತು.
ಈ ನಡುವೆ ರಾಜಸ್ಥಾನ ಹೈಕೋರ್ಟ್ ಕೇಂದ್ರ ಸರ್ಕಾರದ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.
ಇದೇ ವೇಳೆ ಗೋ ಹತ್ಯೆ ಮಾಡಿದವರಿಗೆ ಈಗ ಇರುವ ಮೂರು ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆಯಾಗಿ ಬದಲಾಯಿಸಬೇಕು ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ.
ಕೇಂದ್ರ ಸರ್ಕಾರದ ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ, ಗೋಹತ್ಯೆ ನಿಷೇಧ ಆದೇಶಕ್ಕೆ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ವಿಧಿಸಿತ್ತು.
ಅಲ್ಲದೆ ಈ ಕುರಿತು ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿತ್ತು.
ಆಹಾರ ಮನುಷ್ಯರ ಮೂಲ ಹಕ್ಕಾಗಿದ್ದು, ಇದರಲ್ಲಿ ಮಧ್ಯಪ್ರವೇಶ ಬೇಡ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ನೇಪಾಳವು ಹಿಂದೂ ರಾಷ್ಟ್ರವಾಗಿದ್ದು “ಗೋ”ವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…
ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…