News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

“ಗೋ”ವನ್ನು “ರಾಷ್ಟ್ರೀಯ ಪ್ರಾಣಿ” ಎಂದು ಘೋಷಿಸಿ, ಎಂದ ಹೈಕೋರ್ಟ್

159

ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಇಂತಹ ಸಮಯದಲ್ಲಿ ಗೋವನ್ನು “ರಾಷ್ಟ್ರೀಯ ಪ್ರಾಣಿ” ಎಂದು ಘೋಷಿಸಿ,  ಎಂದು ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್ ಶಿಫಾರಸು ಮಾಡಿದೆ.

ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಿದು, ಮೊನ್ನೆಯಷ್ಟೇ ಮದ್ರಾಸ್ ಹೈಕೋರ್ಟ್ ಕೇಂದ್ರದ ನಿರ್ಧಾರಕ್ಕೆ ಒಂದು ತಿಂಗಳ ತಡೆಯಾಜ್ಞೆ ನೀಡಿತ್ತು.

ಈ ನಡುವೆ ರಾಜಸ್ಥಾನ ಹೈಕೋರ್ಟ್ ಕೇಂದ್ರ ಸರ್ಕಾರದ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

ಇದೇ ವೇಳೆ ಗೋ ಹತ್ಯೆ ಮಾಡಿದವರಿಗೆ ಈಗ ಇರುವ ಮೂರು ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆಯಾಗಿ ಬದಲಾಯಿಸಬೇಕು ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ.

ಕೇಂದ್ರ ಸರ್ಕಾರದ ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ, ಗೋಹತ್ಯೆ ನಿಷೇಧ ಆದೇಶಕ್ಕೆ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ವಿಧಿಸಿತ್ತು.

ಅಲ್ಲದೆ ಈ ಕುರಿತು ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿತ್ತು.

ಆಹಾರ ಮನುಷ್ಯರ ಮೂಲ ಹಕ್ಕಾಗಿದ್ದು, ಇದರಲ್ಲಿ ಮಧ್ಯಪ್ರವೇಶ ಬೇಡ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ನೇಪಾಳವು  ಹಿಂದೂ ರಾಷ್ಟ್ರವಾಗಿದ್ದು  “ಗೋ”ವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ