ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಮೋದಿ ಸರ್ಕಾರ ಕಸಾಯಿಖಾನೆಗಳಿಗೆ ಜಾನುವಾರುಗಳ ಮಾರಾಟವನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮೂರನೇ ವರ್ಷದ ಸಂಭ್ರಮದ ಹೊತ್ತಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.
ಪರಿಸರ ಖಾತೆ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಭಾರತ ಸರ್ಕಾರ ಒಮ್ಮತದಿಂದ ಈ ಹೊಸ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದ್ದು ಈ ವಾರವೇ ಅಧಿಸೂಚನೆ ಜಾರಿಯಗುವ ಸಾಧ್ಯತೆಯಿದೆ. ಜಾನುವಾರುಗಳನ್ನು ಕೃಷಿ ಉಪಯೋಗಕ್ಕೆ ಮಾತ್ರ ಮಾರಾಟ ಮಾಡಬೇಕು, ಕಸಾಯಿಖಾನೆಗೆ ಮಾರುವಂತಿಲ್ಲ ಎಂದು ಪ್ರಾಣಿ ಹಿಂಸೆ ತಡೆ (ಪಿಸಿಎ) ಕಾಯ್ದೆಯ 1960ರ ಸೆಕ್ಷನ್ ಅಡಿಯಲ್ಲಿ ಈ ನಿರ್ಬಂಧ ಹೇರಲಾಗಿದೆ.
ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ತೆಗೆದುಕೊಂಡು ಹೋಗುವಾಗ ಆ ರಾಜ್ಯ ಸರ್ಕಾರದ ವಿಶೇಷ ಅನುಮತಿಯನ್ನು ಪಡೆಯಬೇಕು. ಧಾರ್ಮಿಕ ಕಾರ್ಯಕ್ರಮದಲ್ಲೂ ಈ ಮೇಲೆ ತಿಳಿಸಿದ ಜಾನುವಾರುಗಳ ಹತ್ಯೆಯನ್ನು ನಿಷೇಧಿಸಲಾಗಿದೆ.
ಹೊಸ ನಿಯಮದಲ್ಲಿರುವ ಪ್ರಮುಖ ಅಂಶಗಳು
ಇನ್ನು ಮುಂದೆ ಜಾನುವಾರುಗಳನ್ನು ವ್ಯಾಪಾರ ಮಾಡುವ ಮಾರಾಟಗಾರರು ಮತ್ತು ಖರೀದಿ ಮಾಡುವವರು ಗುರುತಿನ ಚೀಟಿ ಮತ್ತು ಮಾಲೀಕತ್ವದ ದಾಖಲೆಗಳನ್ನು ತೋರಿಸಬೇಕಾಗುತ್ತದೆ.
ಖರೀದಿಸಿದ ಜಾನುವಾರನ್ನು 6 ತಿಂಗಳೊಳಗೆ ಮತ್ತೊಮ್ಮೆ ಮಾರಾಟ ಮಾಡುವಂತಿಲ್ಲ. ರೈತರಿಗೆ ಮಾತ್ರ ಜಾನುವರನ್ನು ಮಾರಾಟ ಮಾಡಬೇಕು. ಖರೀದಿಸುವಾಗ ಕಡ್ಡಾಯವಾಗಿ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಎಳೆ ಕರುಗಳನ್ನು ಅಥವಾ ಅನಾರೋಗ್ಯ ಪೀಡಿತ ಹಸುಗಳನ್ನು ಮಾರಾಟ ಮಾಡುವಂತಿಲ್ಲ.
5 ಪ್ರತಿಗಳನ್ನು ಇಟ್ಟುಕೊಳ್ಳಬೇಕು:
ಒಂದು ಹಸುವನ್ನು ಕೊಂಡುಕೊಂಡರೆ, ಜಾನುವಾರು ವ್ಯಾಪಾರಿಯು ಮಾರಾಟ ಮಾಡಿದ ದಾಖಲೆಗಳ 5 ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ. ಒಂದು ಪ್ರತಿಯನ್ನು ಸ್ಥಳೀಯ ಕಂದಾಯ ಅಧಿಕಾರಿಗೆ, ಎರಡನೇ ಪ್ರತಿಯನ್ನು ಹಸು ಖರೀದಿ ಮಾಡಿದ ವ್ಯಕ್ತಿಯ ಜಿಲ್ಲೆಯ ಸ್ಥಳೀಯ ಪಶು ವೈದ್ಯರಿಗೆ, ಮೂರನೇ ಪ್ರತಿಯನ್ನು ಜಾನುವಾರು ಮಾರುಕಟ್ಟೆ ಸಮಿತಿಗೆ ನೀಡಬೇಕಾಗುತ್ತದೆ. ಮಾರಾಟಗಾರ ಮತ್ತು ಖರೀದಿಸಿದ ವ್ಯಕ್ತಿಯೂ ಒಂದೊಂದು ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ.
ಸಂಕ್ಷಿಪ್ತ ವಾಗಿ ಏನಿದು ಇಲ್ಲಿ ನೋಡಿ.
ಕೇರಳದಲ್ಲಿ ಬಾರಿ ವಿರೋಧ
ಹಸುವಿನ ವಧೆ ನಿಷೇಧದ ಬಗ್ಗೆ ಕೇರಳ ಸರ್ಕಾರ ಕೋಪ ವ್ಯಕ್ತಪಡಿಸಿದೆ. ಸುದ್ದಿಗೆ ಪ್ರತಿಕ್ರಿಯಿಸಿದ ಕೇರಳದ ಎಡಪಕ್ಷ ಸರ್ಕಾರವು ಅದು ಫ್ಯಾಸಿಸ್ಟ್ ಚಳುವಳಿ ಎಂದು ಹೇಳಿದೆ.
ವಾಸ್ತವವಾಗಿ, ಕೇರಳದ ಮುಖ್ಯಮಂತ್ರಿ ಪಿನಾರೈ ವಿಜಯನ್ ಅವರು ಟ್ವೀಟ್ ಮಾಡಿದರು: “ಆರ್ಎಸ್ಎಸ್ ಮತ್ತು ಇತರ ಅಂಚುಗಳ ಫ್ಯಾಸಿಸ್ಟ್ ನೀತಿಗಳನ್ನು ಜಾರಿಗೆ ತರಲು ನಾವು (ಕೇಂದ್ರ) ಸರ್ಕಾರವನ್ನು ಅನುಮತಿಸುವುದಿಲ್ಲ. ಇಂತಹ ಹಲವು ಅಧಿಸೂಚನೆಗಳನ್ನು ನಾವು ಬಿಡುಗಡೆ ಮಾಡೋಣ, ನಾವು ಅವರನ್ನು ಅನುಸರಿಸುವುದಿಲ್ಲ “ಎಂದು ಕೇರಳ ಕೃಷಿ ಸಚಿವ ವಿ.ಎಸ್.ಸುನಿಲ್ ಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…