ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಮೋದಿ ಸರ್ಕಾರ ಕಸಾಯಿಖಾನೆಗಳಿಗೆ ಜಾನುವಾರುಗಳ ಮಾರಾಟವನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮೂರನೇ ವರ್ಷದ ಸಂಭ್ರಮದ ಹೊತ್ತಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.
ಪರಿಸರ ಖಾತೆ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಭಾರತ ಸರ್ಕಾರ ಒಮ್ಮತದಿಂದ ಈ ಹೊಸ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದ್ದು ಈ ವಾರವೇ ಅಧಿಸೂಚನೆ ಜಾರಿಯಗುವ ಸಾಧ್ಯತೆಯಿದೆ. ಜಾನುವಾರುಗಳನ್ನು ಕೃಷಿ ಉಪಯೋಗಕ್ಕೆ ಮಾತ್ರ ಮಾರಾಟ ಮಾಡಬೇಕು, ಕಸಾಯಿಖಾನೆಗೆ ಮಾರುವಂತಿಲ್ಲ ಎಂದು ಪ್ರಾಣಿ ಹಿಂಸೆ ತಡೆ (ಪಿಸಿಎ) ಕಾಯ್ದೆಯ 1960ರ ಸೆಕ್ಷನ್ ಅಡಿಯಲ್ಲಿ ಈ ನಿರ್ಬಂಧ ಹೇರಲಾಗಿದೆ.
ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ತೆಗೆದುಕೊಂಡು ಹೋಗುವಾಗ ಆ ರಾಜ್ಯ ಸರ್ಕಾರದ ವಿಶೇಷ ಅನುಮತಿಯನ್ನು ಪಡೆಯಬೇಕು. ಧಾರ್ಮಿಕ ಕಾರ್ಯಕ್ರಮದಲ್ಲೂ ಈ ಮೇಲೆ ತಿಳಿಸಿದ ಜಾನುವಾರುಗಳ ಹತ್ಯೆಯನ್ನು ನಿಷೇಧಿಸಲಾಗಿದೆ.
ಹೊಸ ನಿಯಮದಲ್ಲಿರುವ ಪ್ರಮುಖ ಅಂಶಗಳು
ಇನ್ನು ಮುಂದೆ ಜಾನುವಾರುಗಳನ್ನು ವ್ಯಾಪಾರ ಮಾಡುವ ಮಾರಾಟಗಾರರು ಮತ್ತು ಖರೀದಿ ಮಾಡುವವರು ಗುರುತಿನ ಚೀಟಿ ಮತ್ತು ಮಾಲೀಕತ್ವದ ದಾಖಲೆಗಳನ್ನು ತೋರಿಸಬೇಕಾಗುತ್ತದೆ.
ಖರೀದಿಸಿದ ಜಾನುವಾರನ್ನು 6 ತಿಂಗಳೊಳಗೆ ಮತ್ತೊಮ್ಮೆ ಮಾರಾಟ ಮಾಡುವಂತಿಲ್ಲ. ರೈತರಿಗೆ ಮಾತ್ರ ಜಾನುವರನ್ನು ಮಾರಾಟ ಮಾಡಬೇಕು. ಖರೀದಿಸುವಾಗ ಕಡ್ಡಾಯವಾಗಿ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಎಳೆ ಕರುಗಳನ್ನು ಅಥವಾ ಅನಾರೋಗ್ಯ ಪೀಡಿತ ಹಸುಗಳನ್ನು ಮಾರಾಟ ಮಾಡುವಂತಿಲ್ಲ.
5 ಪ್ರತಿಗಳನ್ನು ಇಟ್ಟುಕೊಳ್ಳಬೇಕು:
ಒಂದು ಹಸುವನ್ನು ಕೊಂಡುಕೊಂಡರೆ, ಜಾನುವಾರು ವ್ಯಾಪಾರಿಯು ಮಾರಾಟ ಮಾಡಿದ ದಾಖಲೆಗಳ 5 ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ. ಒಂದು ಪ್ರತಿಯನ್ನು ಸ್ಥಳೀಯ ಕಂದಾಯ ಅಧಿಕಾರಿಗೆ, ಎರಡನೇ ಪ್ರತಿಯನ್ನು ಹಸು ಖರೀದಿ ಮಾಡಿದ ವ್ಯಕ್ತಿಯ ಜಿಲ್ಲೆಯ ಸ್ಥಳೀಯ ಪಶು ವೈದ್ಯರಿಗೆ, ಮೂರನೇ ಪ್ರತಿಯನ್ನು ಜಾನುವಾರು ಮಾರುಕಟ್ಟೆ ಸಮಿತಿಗೆ ನೀಡಬೇಕಾಗುತ್ತದೆ. ಮಾರಾಟಗಾರ ಮತ್ತು ಖರೀದಿಸಿದ ವ್ಯಕ್ತಿಯೂ ಒಂದೊಂದು ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ.
ಸಂಕ್ಷಿಪ್ತ ವಾಗಿ ಏನಿದು ಇಲ್ಲಿ ನೋಡಿ.
ಕೇರಳದಲ್ಲಿ ಬಾರಿ ವಿರೋಧ
ಹಸುವಿನ ವಧೆ ನಿಷೇಧದ ಬಗ್ಗೆ ಕೇರಳ ಸರ್ಕಾರ ಕೋಪ ವ್ಯಕ್ತಪಡಿಸಿದೆ. ಸುದ್ದಿಗೆ ಪ್ರತಿಕ್ರಿಯಿಸಿದ ಕೇರಳದ ಎಡಪಕ್ಷ ಸರ್ಕಾರವು ಅದು ಫ್ಯಾಸಿಸ್ಟ್ ಚಳುವಳಿ ಎಂದು ಹೇಳಿದೆ.
ವಾಸ್ತವವಾಗಿ, ಕೇರಳದ ಮುಖ್ಯಮಂತ್ರಿ ಪಿನಾರೈ ವಿಜಯನ್ ಅವರು ಟ್ವೀಟ್ ಮಾಡಿದರು: “ಆರ್ಎಸ್ಎಸ್ ಮತ್ತು ಇತರ ಅಂಚುಗಳ ಫ್ಯಾಸಿಸ್ಟ್ ನೀತಿಗಳನ್ನು ಜಾರಿಗೆ ತರಲು ನಾವು (ಕೇಂದ್ರ) ಸರ್ಕಾರವನ್ನು ಅನುಮತಿಸುವುದಿಲ್ಲ. ಇಂತಹ ಹಲವು ಅಧಿಸೂಚನೆಗಳನ್ನು ನಾವು ಬಿಡುಗಡೆ ಮಾಡೋಣ, ನಾವು ಅವರನ್ನು ಅನುಸರಿಸುವುದಿಲ್ಲ “ಎಂದು ಕೇರಳ ಕೃಷಿ ಸಚಿವ ವಿ.ಎಸ್.ಸುನಿಲ್ ಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.
ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…