ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಮೋದಿ ಸರ್ಕಾರ ಕಸಾಯಿಖಾನೆಗಳಿಗೆ ಜಾನುವಾರುಗಳ ಮಾರಾಟವನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮೂರನೇ ವರ್ಷದ ಸಂಭ್ರಮದ ಹೊತ್ತಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.
ಪರಿಸರ ಖಾತೆ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಭಾರತ ಸರ್ಕಾರ ಒಮ್ಮತದಿಂದ ಈ ಹೊಸ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದ್ದು ಈ ವಾರವೇ ಅಧಿಸೂಚನೆ ಜಾರಿಯಗುವ ಸಾಧ್ಯತೆಯಿದೆ. ಜಾನುವಾರುಗಳನ್ನು ಕೃಷಿ ಉಪಯೋಗಕ್ಕೆ ಮಾತ್ರ ಮಾರಾಟ ಮಾಡಬೇಕು, ಕಸಾಯಿಖಾನೆಗೆ ಮಾರುವಂತಿಲ್ಲ ಎಂದು ಪ್ರಾಣಿ ಹಿಂಸೆ ತಡೆ (ಪಿಸಿಎ) ಕಾಯ್ದೆಯ 1960ರ ಸೆಕ್ಷನ್ ಅಡಿಯಲ್ಲಿ ಈ ನಿರ್ಬಂಧ ಹೇರಲಾಗಿದೆ.
ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ತೆಗೆದುಕೊಂಡು ಹೋಗುವಾಗ ಆ ರಾಜ್ಯ ಸರ್ಕಾರದ ವಿಶೇಷ ಅನುಮತಿಯನ್ನು ಪಡೆಯಬೇಕು. ಧಾರ್ಮಿಕ ಕಾರ್ಯಕ್ರಮದಲ್ಲೂ ಈ ಮೇಲೆ ತಿಳಿಸಿದ ಜಾನುವಾರುಗಳ ಹತ್ಯೆಯನ್ನು ನಿಷೇಧಿಸಲಾಗಿದೆ.
ಹೊಸ ನಿಯಮದಲ್ಲಿರುವ ಪ್ರಮುಖ ಅಂಶಗಳು
ಇನ್ನು ಮುಂದೆ ಜಾನುವಾರುಗಳನ್ನು ವ್ಯಾಪಾರ ಮಾಡುವ ಮಾರಾಟಗಾರರು ಮತ್ತು ಖರೀದಿ ಮಾಡುವವರು ಗುರುತಿನ ಚೀಟಿ ಮತ್ತು ಮಾಲೀಕತ್ವದ ದಾಖಲೆಗಳನ್ನು ತೋರಿಸಬೇಕಾಗುತ್ತದೆ.
ಖರೀದಿಸಿದ ಜಾನುವಾರನ್ನು 6 ತಿಂಗಳೊಳಗೆ ಮತ್ತೊಮ್ಮೆ ಮಾರಾಟ ಮಾಡುವಂತಿಲ್ಲ. ರೈತರಿಗೆ ಮಾತ್ರ ಜಾನುವರನ್ನು ಮಾರಾಟ ಮಾಡಬೇಕು. ಖರೀದಿಸುವಾಗ ಕಡ್ಡಾಯವಾಗಿ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಎಳೆ ಕರುಗಳನ್ನು ಅಥವಾ ಅನಾರೋಗ್ಯ ಪೀಡಿತ ಹಸುಗಳನ್ನು ಮಾರಾಟ ಮಾಡುವಂತಿಲ್ಲ.
5 ಪ್ರತಿಗಳನ್ನು ಇಟ್ಟುಕೊಳ್ಳಬೇಕು:
ಒಂದು ಹಸುವನ್ನು ಕೊಂಡುಕೊಂಡರೆ, ಜಾನುವಾರು ವ್ಯಾಪಾರಿಯು ಮಾರಾಟ ಮಾಡಿದ ದಾಖಲೆಗಳ 5 ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ. ಒಂದು ಪ್ರತಿಯನ್ನು ಸ್ಥಳೀಯ ಕಂದಾಯ ಅಧಿಕಾರಿಗೆ, ಎರಡನೇ ಪ್ರತಿಯನ್ನು ಹಸು ಖರೀದಿ ಮಾಡಿದ ವ್ಯಕ್ತಿಯ ಜಿಲ್ಲೆಯ ಸ್ಥಳೀಯ ಪಶು ವೈದ್ಯರಿಗೆ, ಮೂರನೇ ಪ್ರತಿಯನ್ನು ಜಾನುವಾರು ಮಾರುಕಟ್ಟೆ ಸಮಿತಿಗೆ ನೀಡಬೇಕಾಗುತ್ತದೆ. ಮಾರಾಟಗಾರ ಮತ್ತು ಖರೀದಿಸಿದ ವ್ಯಕ್ತಿಯೂ ಒಂದೊಂದು ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ.
ಸಂಕ್ಷಿಪ್ತ ವಾಗಿ ಏನಿದು ಇಲ್ಲಿ ನೋಡಿ.
ಕೇರಳದಲ್ಲಿ ಬಾರಿ ವಿರೋಧ
ಹಸುವಿನ ವಧೆ ನಿಷೇಧದ ಬಗ್ಗೆ ಕೇರಳ ಸರ್ಕಾರ ಕೋಪ ವ್ಯಕ್ತಪಡಿಸಿದೆ. ಸುದ್ದಿಗೆ ಪ್ರತಿಕ್ರಿಯಿಸಿದ ಕೇರಳದ ಎಡಪಕ್ಷ ಸರ್ಕಾರವು ಅದು ಫ್ಯಾಸಿಸ್ಟ್ ಚಳುವಳಿ ಎಂದು ಹೇಳಿದೆ.
ವಾಸ್ತವವಾಗಿ, ಕೇರಳದ ಮುಖ್ಯಮಂತ್ರಿ ಪಿನಾರೈ ವಿಜಯನ್ ಅವರು ಟ್ವೀಟ್ ಮಾಡಿದರು: “ಆರ್ಎಸ್ಎಸ್ ಮತ್ತು ಇತರ ಅಂಚುಗಳ ಫ್ಯಾಸಿಸ್ಟ್ ನೀತಿಗಳನ್ನು ಜಾರಿಗೆ ತರಲು ನಾವು (ಕೇಂದ್ರ) ಸರ್ಕಾರವನ್ನು ಅನುಮತಿಸುವುದಿಲ್ಲ. ಇಂತಹ ಹಲವು ಅಧಿಸೂಚನೆಗಳನ್ನು ನಾವು ಬಿಡುಗಡೆ ಮಾಡೋಣ, ನಾವು ಅವರನ್ನು ಅನುಸರಿಸುವುದಿಲ್ಲ “ಎಂದು ಕೇರಳ ಕೃಷಿ ಸಚಿವ ವಿ.ಎಸ್.ಸುನಿಲ್ ಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…
ಆರ್ಚರಿ ವಿಶ್ವಕಪ್ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….