News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
govt, modi

ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

1283

ಇನ್ನು ಮುಂದೆ ಕಸಾಯಿಖಾನೆಗಳಿಗೆ ಗೋವುಗಳನ್ನು ಮಾರಾಟ ಮಾಡುವಂತಿಲ್ಲ

ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

ಮೋದಿ ಸರ್ಕಾರ ಕಸಾಯಿಖಾನೆಗಳಿಗೆ ಜಾನುವಾರುಗಳ ಮಾರಾಟವನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮೂರನೇ ವರ್ಷದ ಸಂಭ್ರಮದ ಹೊತ್ತಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.

ಪರಿಸರ ಖಾತೆ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಭಾರತ ಸರ್ಕಾರ ಒಮ್ಮತದಿಂದ ಈ ಹೊಸ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದ್ದು ಈ ವಾರವೇ ಅಧಿಸೂಚನೆ ಜಾರಿಯಗುವ ಸಾಧ್ಯತೆಯಿದೆ. ಜಾನುವಾರುಗಳನ್ನು ಕೃಷಿ ಉಪಯೋಗಕ್ಕೆ ಮಾತ್ರ ಮಾರಾಟ ಮಾಡಬೇಕು, ಕಸಾಯಿಖಾನೆಗೆ ಮಾರುವಂತಿಲ್ಲ ಎಂದು ಪ್ರಾಣಿ ಹಿಂಸೆ ತಡೆ (ಪಿಸಿಎ) ಕಾಯ್ದೆಯ 1960ರ ಸೆಕ್ಷನ್ ಅಡಿಯಲ್ಲಿ ಈ ನಿರ್ಬಂಧ ಹೇರಲಾಗಿದೆ.

ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ತೆಗೆದುಕೊಂಡು ಹೋಗುವಾಗ ಆ ರಾಜ್ಯ ಸರ್ಕಾರದ ವಿಶೇಷ ಅನುಮತಿಯನ್ನು ಪಡೆಯಬೇಕು. ಧಾರ್ಮಿಕ ಕಾರ್ಯಕ್ರಮದಲ್ಲೂ ಈ ಮೇಲೆ ತಿಳಿಸಿದ ಜಾನುವಾರುಗಳ ಹತ್ಯೆಯನ್ನು ನಿಷೇಧಿಸಲಾಗಿದೆ.

ಹೊಸ ನಿಯಮದಲ್ಲಿರುವ ಪ್ರಮುಖ ಅಂಶಗಳು
ಇನ್ನು ಮುಂದೆ ಜಾನುವಾರುಗಳನ್ನು ವ್ಯಾಪಾರ ಮಾಡುವ ಮಾರಾಟಗಾರರು ಮತ್ತು ಖರೀದಿ ಮಾಡುವವರು ಗುರುತಿನ ಚೀಟಿ ಮತ್ತು ಮಾಲೀಕತ್ವದ ದಾಖಲೆಗಳನ್ನು ತೋರಿಸಬೇಕಾಗುತ್ತದೆ.

ಖರೀದಿಸಿದ ಜಾನುವಾರನ್ನು 6 ತಿಂಗಳೊಳಗೆ ಮತ್ತೊಮ್ಮೆ ಮಾರಾಟ ಮಾಡುವಂತಿಲ್ಲ. ರೈತರಿಗೆ ಮಾತ್ರ ಜಾನುವರನ್ನು ಮಾರಾಟ ಮಾಡಬೇಕು. ಖರೀದಿಸುವಾಗ ಕಡ್ಡಾಯವಾಗಿ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಎಳೆ ಕರುಗಳನ್ನು ಅಥವಾ ಅನಾರೋಗ್ಯ ಪೀಡಿತ ಹಸುಗಳನ್ನು ಮಾರಾಟ ಮಾಡುವಂತಿಲ್ಲ.

5 ಪ್ರತಿಗಳನ್ನು ಇಟ್ಟುಕೊಳ್ಳಬೇಕು:
ಒಂದು ಹಸುವನ್ನು ಕೊಂಡುಕೊಂಡರೆ, ಜಾನುವಾರು ವ್ಯಾಪಾರಿಯು ಮಾರಾಟ ಮಾಡಿದ ದಾಖಲೆಗಳ 5 ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ. ಒಂದು ಪ್ರತಿಯನ್ನು ಸ್ಥಳೀಯ ಕಂದಾಯ ಅಧಿಕಾರಿಗೆ, ಎರಡನೇ ಪ್ರತಿಯನ್ನು ಹಸು ಖರೀದಿ ಮಾಡಿದ ವ್ಯಕ್ತಿಯ ಜಿಲ್ಲೆಯ ಸ್ಥಳೀಯ ಪಶು ವೈದ್ಯರಿಗೆ, ಮೂರನೇ ಪ್ರತಿಯನ್ನು ಜಾನುವಾರು ಮಾರುಕಟ್ಟೆ ಸಮಿತಿಗೆ ನೀಡಬೇಕಾಗುತ್ತದೆ. ಮಾರಾಟಗಾರ ಮತ್ತು ಖರೀದಿಸಿದ ವ್ಯಕ್ತಿಯೂ ಒಂದೊಂದು ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ.

ಸಂಕ್ಷಿಪ್ತ ವಾಗಿ ಏನಿದು ಇಲ್ಲಿ ನೋಡಿ.

  • ಗೋವುಗಳನ್ನು ಅಕ್ರಮವಾಗಿ ಮಾರಾಟ ಮಾಡಿದರೆ 7 ವರ್ಷ ಶಿಕ್ಷೆ ಹಾಗೂ 3 ಲಕ್ಷ ರೂ. ದಂಡ ವಿಧಿಸಬಹುದಾಗಿದೆ.
  • ಗೋವು ಮಾಲೀಕ ಮಾರಾಟ ಮಾಡಿದ್ದು ಹಾಗೂ ಖರೀದಿದಾರ ರಸೀದಿ ಹೊಂದಿರಬೇಕು.
  • ಗೋವು ಮಾರಾಟಕ್ಕೆ ಯೋಗ್ಯವೇ ಎಂಬುದನ್ನು ಮೆಟರ್ನಿಟಿ ವೈದ್ಯರು ನಿರ್ಧರಿಸಬೇಕು. ಅವರ ಅನುಮತಿ ಇಲ್ಲದೇ ಮಾರುವಂತಿಲ್ಲ.
  • ಜಾನುವಾರು ಸಾಗಿಸಲು ಸೂಕ್ತ ದಾಖಲೆ ಹೊಂದಿರುವ ವಾಹನಗಳಲ್ಲೇ ಸಾಗಿಸಬೇಕು.
  • ಹಸು, ದನ ಅಥವಾ ಕರುಗಳ ಕೊಂಬುಗಳಿಗೆ, ಕಾಲುಗಳಿಗೆ ಅಥವಾ ದೇಹದ ಯಾವುದೇ ಭಾಗಗಳಿಗೆ ಯಾವುದೇ ರೀತಿಯ ಬಣ್ಣಗಳನ್ನು ಹಚ್ಚುವಂತಿಲ್ಲ.
  • ಅವುಗಳನ್ನು ಅನವಶ್ಯಕವಾಗಿ ಕೊರಳಿಗೆ ಹಗ್ಗ ಬಿಗಿದು ಕಟ್ಟುವಂತಿಲ್ಲ.
  • ಗೋವು ವಾಸಿಸುವ ಸ್ಥಳಗಳಲ್ಲಿ ಉತ್ತಮ ಗಾಳಿ, ಬೆಳಕಿನ ವ್ಯವಸ್ಥೆ, ಉತ್ತಮ ಆಹಾರ, ಶುದ್ಧ ನೀರು ಕೊಡತಕ್ಕದ್ದು.
  • ಪ್ರಾಣಿಗಳಿಗೆ ಯಾವುದೇ ರೀತಿಯ ಅಲಂಕಾರ ಮಾಡುವಂತಿಲ್ಲ. ಒಡವೆ, ಹಾರ ಮುಂತಾದ ಯಾವುದೇ ಅಲಂಕಾರಿಕ ವಸ್ತುಗಳನ್ನು ಹಾಕುವಂತಿಲ್ಲ.
  • ಹಸುವಿನ ಹಾಲು ಕುಡಿಯದಂತೆ ಕರುಗಳ ಬಾಯನ್ನು ಯಾವುದೇ ರೀತಿಯಲ್ಲಿ ಬಂದ್ ಮಾಡುವ ಹಾಗಿಲ್ಲ.
  • ಆ ನಿರ್ದಿಷ್ಟ ಪ್ರಾಣಿಯ ಉಸ್ತುವಾರಿ ಹೊತ್ತಿರುವ ಮನುಷ್ಯ, ಪ್ರಾಣಿಗೆ ಈ ಮೇಲ್ಕಂಡ ಯಾವುದೇ ತೊಂದರೆ ನೀಡಲಾಗಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಂಡಿರಬೇಕು. ಉತ್ತಮ ಆಹಾರ, ನೀರು, ಬೆಳಕು ಸಿಗುತ್ತಿರುವ ಬಗ್ಗೆ ಅರಿವು ಹೊಂದಿರಬೇಕು.
  • ಪ್ರಾಣಿಗಳು ಯಾವುದೇ ರೀತಿಯ ದುರವಸ್ಥೆಯಲ್ಲಿದ್ದರೆ, ಆ ಪ್ರಾಣಿಗಳ ಉಸ್ತುವಾರಿ ಹೊತ್ತಿರುವ ವ್ಯಕ್ತಿಗಳೇ ಆ ತಪ್ಪುಗಳಿಗೆ ಹೊಣೆಗಾರರಾಗುತ್ತಾರೆ.

ಕೇರಳದಲ್ಲಿ ಬಾರಿ ವಿರೋಧ 

ಹಸುವಿನ ವಧೆ ನಿಷೇಧದ ಬಗ್ಗೆ ಕೇರಳ ಸರ್ಕಾರ ಕೋಪ ವ್ಯಕ್ತಪಡಿಸಿದೆ. ಸುದ್ದಿಗೆ ಪ್ರತಿಕ್ರಿಯಿಸಿದ ಕೇರಳದ ಎಡಪಕ್ಷ ಸರ್ಕಾರವು ಅದು ಫ್ಯಾಸಿಸ್ಟ್ ಚಳುವಳಿ ಎಂದು ಹೇಳಿದೆ.
ವಾಸ್ತವವಾಗಿ, ಕೇರಳದ ಮುಖ್ಯಮಂತ್ರಿ ಪಿನಾರೈ ವಿಜಯನ್ ಅವರು ಟ್ವೀಟ್ ಮಾಡಿದರು: “ಆರ್ಎಸ್ಎಸ್ ಮತ್ತು ಇತರ ಅಂಚುಗಳ ಫ್ಯಾಸಿಸ್ಟ್ ನೀತಿಗಳನ್ನು ಜಾರಿಗೆ ತರಲು ನಾವು (ಕೇಂದ್ರ) ಸರ್ಕಾರವನ್ನು ಅನುಮತಿಸುವುದಿಲ್ಲ. ಇಂತಹ ಹಲವು ಅಧಿಸೂಚನೆಗಳನ್ನು ನಾವು ಬಿಡುಗಡೆ ಮಾಡೋಣ, ನಾವು ಅವರನ್ನು ಅನುಸರಿಸುವುದಿಲ್ಲ “ಎಂದು ಕೇರಳ ಕೃಷಿ ಸಚಿವ ವಿ.ಎಸ್.ಸುನಿಲ್ ಕುಮಾರ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂಬರೀಶ್ ಆಸ್ಪತ್ರೆಯಲ್ಲಿದ್ದಾಗ ಮಗ ಅಭಿಷೇಕ್ ಒಂದು ತೊಟ್ಟು ಕಣ್ಣಿರನ್ನೇ ಹಾಕಲಿಲ್ಲ ಎಂಬುದರ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

    ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ರಾಜಕೀಯ

    ಅಂದು ಈ ಯುವಕನ ಭಾಷಣದಿಂದ,ಪ್ರಧಾನಿ ಮೋದಿ ಮತ್ತು ಗುಜರಾತ್ ಸರ್ಕಾರವೇ ಶೇಕ್ ಆಗಿತ್ತು..!

    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ

  • ಜೀವನಶೈಲಿ

    ನಿಮ್ಮ ಗಡ್ಡ ಚೆನ್ನಾಗಿ ಬೇಗ ಬೆಳೆಯಬೇಕಂದ್ರೆ, ಈ ಲೇಖನಿಯಲ್ಲಿ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ…

    ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…