ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರು
ಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ ಮಾಡುವುದಿಲ್ಲ. ಅಲ್ಲದೇ ಆತ ಯಾವುದೇ ಹೊರಗಿನ ಪ್ರಪಂಚಕ್ಕೆ ಮೋಹಿತನಾಗಬಾರದೆಂಬ ಭಯದಿಂದ ಶುದ್ಧೋದನನು ತನ್ನ ಮಗನಿಗಾಗಿ ಎಲ್ಲಾ ರೀತಿಯ ಸಕಲ ಸೌಕರ್ಯಗಳನ್ನು ಒಳಗೊಂಡ ವೈಭವದಿಂದ ಕೂಡಿದ ಮೂರು ಅರಮನೆಗಳನ್ನು ಕಟ್ಟಿಸುತ್ತಾನೆ. ಹೀಗಾಗಿ ಗೌತಮ ಬುದ್ಧನು ಹೊರಗಿನ ಜಗತ್ತಿನ ಅರಿವಿಲ್ಲದೆಯೇ ಅರಮನೆಯಲ್ಲಿ ಬಂಧನಕ್ಕೆ ಒಳಗಾದಂತೆ ಬದುಕುತ್ತಾನೆ.


ಆದರೆ ಬುದ್ಧನು ಯಾವುದೇ ಧಾರ್ಮಿಕವಾದ ಭೋಧನೆಗಳನ್ನು ಪಡೆದುಕೊಳ್ಳದಿದ್ದರೂ ಕೂಡ ಒಂದು ದಿನ ಜಗತ್ತೇ ಮೆಚ್ಚುವಂತಹ ಮಹಾಪುರುಷನಾಗುವ ಎಲ್ಲಾ ಲಕ್ಷಣಗಳನ್ನು ಹೊಂದಿರುತ್ತಾನೆ. ಅತ್ಯಂತ ಸರಳ ಜೀವನವನ್ನು ನಡೆಸಿದ ಈತ ನೇಪಾಳದ ಶಾಕ್ಯ ಕುಲದ ರಾಜ ಶುದ್ಧೋದನ ಹಾಗೂ ರಾಣಿ ಮಾಯಾದೇವಿಯ ಪುತ್ರನಾದರೂ ಕೂಡ ಅಲ್ಲಿಯ ಜನರಿಗೆ ಈ ವಿಚಾರದ ಬಗೆಗೆ ಮಾಹಿತಿ ಇರುವುದಿಲ್ಲ. ನೇಪಾಳದ ಲುಂಬಿನಿ ಗ್ರಾಮದಲ್ಲಿ ಜನಿಸಿದ ಗೌತಮನು ಯಶೋಧರೆಯನ್ನು ಮದುವೆಯಾಗಿ ರಾಹುಲ ಎಂಬ ಪುತ್ರನ ತಂದೆಯಾಗುತ್ತಾನೆ.
ಆಧ್ಯಾತ್ಮದತ್ತ ಒಲವು
ತಾನು ಒಬ್ಬ ಮಹಾ ಯೋಗಿಯಾಗಬೇಕು, ಜ್ಞಾನಿಯಾಗಬೇಕೆಂಬ ತುಡಿತ ಇದ್ದುದರಿಂದ ಗೌತಮ ಬುದ್ದನು ಈ ವೈಭೋಗದ ಜೀವನದಿಂದ ಮುಕ್ತಿ ಪಡೆಯಲು ಹಾತೊರೆಯುತ್ತಾನೆ. ಅಲ್ಲದೇ ತಾನಿರುವ ಅರಮನೆಯ ಹೊರಗೆ ಏನಿದೆ ಎಂಬ ಕೌತುಕವೂ ತನ್ನಲ್ಲಿ ಹುಟ್ಟಿಕೊಳ್ಳಲಾರಂಭಿಸುತ್ತದೆ. ಹೀಗಿರುವಾಗ ಒಂದು ದಿನ ತನ್ನ 29 ನೇ ವಯಸ್ಸಿನಲ್ಲಿ ವಾಯುವಿಹಾರಕ್ಕಾಗಿ ಅರಮನೆಯಿಂದ ಹೊರಗಡೆ ಬಂದಾಗ ಅಲ್ಲಿ ನಾಲ್ಕು ವಿಚಾರಗಳನ್ನು ನೋಡಿ ಜೀವನದಲ್ಲಿ ತನಗರಿವಿಲ್ಲದೆಯೇ ಮೊದಲ ಬಾರಿಗೆ ಜಿಗುಪ್ಸೆಗೊಳ್ಳುತ್ತಾನೆ.ಅದೇನೆಂದರೆ ಓರ್ವ ಮುದುಕ, ರೋಗಿ, ಶವಯಾತ್ರೆ ಹಾಗೂ ಅಲೆದಾಡುವ ಓರ್ವ ತಪಸ್ವಿಯನ್ನು ಕಂಡು ದಿವ್ಯದರ್ಶನವಾಗುತ್ತದೆ. ಈ ನಾಲ್ಕು ವಿಚಾರಗಳನ್ನು ಕಂಡ ಕೂಡಲೇ ಗೌತಮನು ಕುತೂಹಲಕ್ಕೆ ಒಳಗಾಗುತ್ತಾನೆ.ನಂತರ ಅರಮನೆಗೆ ಹಿಂತಿರುಗಿ ನಿಜ ಜೀವನದ ಬಗೆಗೆ ತಿಳಿದುಕೊಳ್ಳಲು ಗುರುಗಳ ಹುಡುಕಾಟ ಮಾಡಲು ಬಹಳಷ್ಟು ಕಷ್ಟಪಡುತ್ತಾನೆ.ಆದರೆ ಯಾರೂ ಕೂಡ ಗೌತಮನಿಗೆ ಜೀವನದ ಬಗೆಗೆ ಸತ್ಯ ವಿಚಾರಗಳನ್ನು ತಿಳಿಸದೇ ಇದ್ದುದರಿಂದ ಬೇಸರಗೊಂಡ ಬುದ್ಧ ಸಂಸಾರ ಹಾಗೂ ಅರಮನೆಯನ್ನು ತ್ಯಾಗ ಮಾಡಿ ಜೀವನದ ಬಗೆಗೆ ತನಗಿರುವ ಪ್ರಶ್ನೆಗಳಿಗೆ ಉತ್ತರ ಹುಡುಕಲು ಒಂಟಿಯಾಗಿ ತೆರಳುತ್ತಾನೆ.
ಆಧ್ಯಾತ್ಮಕ್ಕಾಗಿ

ನಾಲ್ಕು ವಿಚಾರಗಳನ್ನು ಕಂಡ ನಂತರ ಬುದ್ಧನಿಗೆ ಜೀವನದ ಸತ್ಯತೆಯನ್ನು ತಿಳಿದುಕೊಳ್ಳುವ ಕುತೂಹಲ ಆತನ ಮನಸ್ಸನ್ನು ಬೆಂಬಿಡದೆ ಕಾಡಲಾರಂಭಿಸುತ್ತದೆ.ಹೀಗಾಗಿ ಜೀವನದ ಬಗೆಗೆ ಸಾಕ್ಷಾತ್ಕಾರ ಮಾಡಲು ತಾನು ಸನ್ಯಾಸಿಯಾಗುವ ವಿಚಾರವನ್ನು ತನ್ನ ತಂದೆ ಶುದ್ಧೋದನ ಹಾಗೂ ಮಡದಿ ಯಶೋಧರೆಗೆ ತಿಳಿಸಿ ಮನ ಒಲಿಸಲು ಪ್ರಯತ್ನಿಸುತ್ತಾನೆ.ಅಲ್ಲದೇ ಆತನ ಮಗ ರಾಹುಲನು ಕೂಡ ತನ್ನ ಏಳನೇಯ ವಯಸ್ಸಿಗೆ ಸನ್ಯಾಸಿಯಾಗಲು ತಂದೆಯೊಂದಿಗೆ ತೆರಳುತ್ತಾನೆ.
ಸತ್ಯ ಶೋಧಕ್ಕಾಗಿ ಪ್ರಪಂಚ ಪರ್ಯಟನೆ
ಜೀವನದ ಸತ್ಯತೆಯನ್ನು ತಿಳಿಯುವುದಕ್ಕಾಗಿ ಬುದ್ಧನು ತನ್ನ ಎಂಭತ್ತು ವರ್ಷದವರೆಗೆ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಪರ್ಯಟನೆಯ ಜೊತೆಜೊತೆಗೆ ಸತ್ಯ ದರ್ಶನದ ಬಗೆಗೆ ಜನರಿಗೆ ಭೋಧನೆಗಳನ್ನು ನಿರಂತರವಾಗಿ ಮಾಡುತ್ತಾನೆ ಹಾಗೂ ಬಡವ ಹಾಗೂ ದುರ್ಬಲರ ಸೇವೆಯನ್ನು ಮಾಡುತ್ತಾನೆ.ವಿಮೋಚನೆಗಾಗಿ ಕೆಲಸ ಕಾರ್ಯಗಳನ್ನು ಮಾಡಬೇಕು ಹಾಗೂ ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ ಹಾಗಾಗಿ ನಾವು ಪರರಿಗೆ ಹಾಗೂ ಮಾನವೀಯತೆಗೆ ಬೆಲೆ ಕೊಡಬೇಕು ಎಂಬುವುದು ಗೌತಮ ಬುದ್ಧನು ಭೋಧಿಸಿದ ಮುಖ್ಯ ತತ್ವಗಳು.
ಬುದ್ಧನು ಇಹ ಲೋಕವನ್ನು ತ್ಯಜಿಸುವಾಗ ಎಂಭತ್ತು ವರುಷಗಳಾಗಿದ್ದರೂ ಕೂಡ ಯಾವುದೇ ದಣಿವಿಲ್ಲದೇ ಸತ್ಯ ದರ್ಶನಕ್ಕಾಗಿ ನಿರಂತವಾದ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಕೊನೆಗೆ ತನ್ನ ಅನುಯಾಯಿಗಳಿಗೆ ಈ ಜಗತ್ತಿನಲ್ಲಿ ಯಾವುದೂ ಶಾಶ್ವತ ಅಲ್ಲ.ಹಾಗಾಗಿ ನಿಮ್ಮ ವಿಮೋಚನೆಗಾಗಿ ಮಾತ್ರ ಕೆಲಸ ಮಾಡಿ ಎಂಬ ಕೊನೆಯ ನುಡಿಗಳನ್ನು ನೀಡಿ ಲೋಕದಲ್ಲಿ ಅಜರಾಮರನಾಗುತ್ತಾನೆ.
Published by : MAYOON N
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…