ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರು
ಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ ಮಾಡುವುದಿಲ್ಲ. ಅಲ್ಲದೇ ಆತ ಯಾವುದೇ ಹೊರಗಿನ ಪ್ರಪಂಚಕ್ಕೆ ಮೋಹಿತನಾಗಬಾರದೆಂಬ ಭಯದಿಂದ ಶುದ್ಧೋದನನು ತನ್ನ ಮಗನಿಗಾಗಿ ಎಲ್ಲಾ ರೀತಿಯ ಸಕಲ ಸೌಕರ್ಯಗಳನ್ನು ಒಳಗೊಂಡ ವೈಭವದಿಂದ ಕೂಡಿದ ಮೂರು ಅರಮನೆಗಳನ್ನು ಕಟ್ಟಿಸುತ್ತಾನೆ. ಹೀಗಾಗಿ ಗೌತಮ ಬುದ್ಧನು ಹೊರಗಿನ ಜಗತ್ತಿನ ಅರಿವಿಲ್ಲದೆಯೇ ಅರಮನೆಯಲ್ಲಿ ಬಂಧನಕ್ಕೆ ಒಳಗಾದಂತೆ ಬದುಕುತ್ತಾನೆ.


ಆದರೆ ಬುದ್ಧನು ಯಾವುದೇ ಧಾರ್ಮಿಕವಾದ ಭೋಧನೆಗಳನ್ನು ಪಡೆದುಕೊಳ್ಳದಿದ್ದರೂ ಕೂಡ ಒಂದು ದಿನ ಜಗತ್ತೇ ಮೆಚ್ಚುವಂತಹ ಮಹಾಪುರುಷನಾಗುವ ಎಲ್ಲಾ ಲಕ್ಷಣಗಳನ್ನು ಹೊಂದಿರುತ್ತಾನೆ. ಅತ್ಯಂತ ಸರಳ ಜೀವನವನ್ನು ನಡೆಸಿದ ಈತ ನೇಪಾಳದ ಶಾಕ್ಯ ಕುಲದ ರಾಜ ಶುದ್ಧೋದನ ಹಾಗೂ ರಾಣಿ ಮಾಯಾದೇವಿಯ ಪುತ್ರನಾದರೂ ಕೂಡ ಅಲ್ಲಿಯ ಜನರಿಗೆ ಈ ವಿಚಾರದ ಬಗೆಗೆ ಮಾಹಿತಿ ಇರುವುದಿಲ್ಲ. ನೇಪಾಳದ ಲುಂಬಿನಿ ಗ್ರಾಮದಲ್ಲಿ ಜನಿಸಿದ ಗೌತಮನು ಯಶೋಧರೆಯನ್ನು ಮದುವೆಯಾಗಿ ರಾಹುಲ ಎಂಬ ಪುತ್ರನ ತಂದೆಯಾಗುತ್ತಾನೆ.
ಆಧ್ಯಾತ್ಮದತ್ತ ಒಲವು
ತಾನು ಒಬ್ಬ ಮಹಾ ಯೋಗಿಯಾಗಬೇಕು, ಜ್ಞಾನಿಯಾಗಬೇಕೆಂಬ ತುಡಿತ ಇದ್ದುದರಿಂದ ಗೌತಮ ಬುದ್ದನು ಈ ವೈಭೋಗದ ಜೀವನದಿಂದ ಮುಕ್ತಿ ಪಡೆಯಲು ಹಾತೊರೆಯುತ್ತಾನೆ. ಅಲ್ಲದೇ ತಾನಿರುವ ಅರಮನೆಯ ಹೊರಗೆ ಏನಿದೆ ಎಂಬ ಕೌತುಕವೂ ತನ್ನಲ್ಲಿ ಹುಟ್ಟಿಕೊಳ್ಳಲಾರಂಭಿಸುತ್ತದೆ. ಹೀಗಿರುವಾಗ ಒಂದು ದಿನ ತನ್ನ 29 ನೇ ವಯಸ್ಸಿನಲ್ಲಿ ವಾಯುವಿಹಾರಕ್ಕಾಗಿ ಅರಮನೆಯಿಂದ ಹೊರಗಡೆ ಬಂದಾಗ ಅಲ್ಲಿ ನಾಲ್ಕು ವಿಚಾರಗಳನ್ನು ನೋಡಿ ಜೀವನದಲ್ಲಿ ತನಗರಿವಿಲ್ಲದೆಯೇ ಮೊದಲ ಬಾರಿಗೆ ಜಿಗುಪ್ಸೆಗೊಳ್ಳುತ್ತಾನೆ.ಅದೇನೆಂದರೆ ಓರ್ವ ಮುದುಕ, ರೋಗಿ, ಶವಯಾತ್ರೆ ಹಾಗೂ ಅಲೆದಾಡುವ ಓರ್ವ ತಪಸ್ವಿಯನ್ನು ಕಂಡು ದಿವ್ಯದರ್ಶನವಾಗುತ್ತದೆ. ಈ ನಾಲ್ಕು ವಿಚಾರಗಳನ್ನು ಕಂಡ ಕೂಡಲೇ ಗೌತಮನು ಕುತೂಹಲಕ್ಕೆ ಒಳಗಾಗುತ್ತಾನೆ.ನಂತರ ಅರಮನೆಗೆ ಹಿಂತಿರುಗಿ ನಿಜ ಜೀವನದ ಬಗೆಗೆ ತಿಳಿದುಕೊಳ್ಳಲು ಗುರುಗಳ ಹುಡುಕಾಟ ಮಾಡಲು ಬಹಳಷ್ಟು ಕಷ್ಟಪಡುತ್ತಾನೆ.ಆದರೆ ಯಾರೂ ಕೂಡ ಗೌತಮನಿಗೆ ಜೀವನದ ಬಗೆಗೆ ಸತ್ಯ ವಿಚಾರಗಳನ್ನು ತಿಳಿಸದೇ ಇದ್ದುದರಿಂದ ಬೇಸರಗೊಂಡ ಬುದ್ಧ ಸಂಸಾರ ಹಾಗೂ ಅರಮನೆಯನ್ನು ತ್ಯಾಗ ಮಾಡಿ ಜೀವನದ ಬಗೆಗೆ ತನಗಿರುವ ಪ್ರಶ್ನೆಗಳಿಗೆ ಉತ್ತರ ಹುಡುಕಲು ಒಂಟಿಯಾಗಿ ತೆರಳುತ್ತಾನೆ.
ಆಧ್ಯಾತ್ಮಕ್ಕಾಗಿ

ನಾಲ್ಕು ವಿಚಾರಗಳನ್ನು ಕಂಡ ನಂತರ ಬುದ್ಧನಿಗೆ ಜೀವನದ ಸತ್ಯತೆಯನ್ನು ತಿಳಿದುಕೊಳ್ಳುವ ಕುತೂಹಲ ಆತನ ಮನಸ್ಸನ್ನು ಬೆಂಬಿಡದೆ ಕಾಡಲಾರಂಭಿಸುತ್ತದೆ.ಹೀಗಾಗಿ ಜೀವನದ ಬಗೆಗೆ ಸಾಕ್ಷಾತ್ಕಾರ ಮಾಡಲು ತಾನು ಸನ್ಯಾಸಿಯಾಗುವ ವಿಚಾರವನ್ನು ತನ್ನ ತಂದೆ ಶುದ್ಧೋದನ ಹಾಗೂ ಮಡದಿ ಯಶೋಧರೆಗೆ ತಿಳಿಸಿ ಮನ ಒಲಿಸಲು ಪ್ರಯತ್ನಿಸುತ್ತಾನೆ.ಅಲ್ಲದೇ ಆತನ ಮಗ ರಾಹುಲನು ಕೂಡ ತನ್ನ ಏಳನೇಯ ವಯಸ್ಸಿಗೆ ಸನ್ಯಾಸಿಯಾಗಲು ತಂದೆಯೊಂದಿಗೆ ತೆರಳುತ್ತಾನೆ.
ಸತ್ಯ ಶೋಧಕ್ಕಾಗಿ ಪ್ರಪಂಚ ಪರ್ಯಟನೆ
ಜೀವನದ ಸತ್ಯತೆಯನ್ನು ತಿಳಿಯುವುದಕ್ಕಾಗಿ ಬುದ್ಧನು ತನ್ನ ಎಂಭತ್ತು ವರ್ಷದವರೆಗೆ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಪರ್ಯಟನೆಯ ಜೊತೆಜೊತೆಗೆ ಸತ್ಯ ದರ್ಶನದ ಬಗೆಗೆ ಜನರಿಗೆ ಭೋಧನೆಗಳನ್ನು ನಿರಂತರವಾಗಿ ಮಾಡುತ್ತಾನೆ ಹಾಗೂ ಬಡವ ಹಾಗೂ ದುರ್ಬಲರ ಸೇವೆಯನ್ನು ಮಾಡುತ್ತಾನೆ.ವಿಮೋಚನೆಗಾಗಿ ಕೆಲಸ ಕಾರ್ಯಗಳನ್ನು ಮಾಡಬೇಕು ಹಾಗೂ ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ ಹಾಗಾಗಿ ನಾವು ಪರರಿಗೆ ಹಾಗೂ ಮಾನವೀಯತೆಗೆ ಬೆಲೆ ಕೊಡಬೇಕು ಎಂಬುವುದು ಗೌತಮ ಬುದ್ಧನು ಭೋಧಿಸಿದ ಮುಖ್ಯ ತತ್ವಗಳು.
ಬುದ್ಧನು ಇಹ ಲೋಕವನ್ನು ತ್ಯಜಿಸುವಾಗ ಎಂಭತ್ತು ವರುಷಗಳಾಗಿದ್ದರೂ ಕೂಡ ಯಾವುದೇ ದಣಿವಿಲ್ಲದೇ ಸತ್ಯ ದರ್ಶನಕ್ಕಾಗಿ ನಿರಂತವಾದ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಕೊನೆಗೆ ತನ್ನ ಅನುಯಾಯಿಗಳಿಗೆ ಈ ಜಗತ್ತಿನಲ್ಲಿ ಯಾವುದೂ ಶಾಶ್ವತ ಅಲ್ಲ.ಹಾಗಾಗಿ ನಿಮ್ಮ ವಿಮೋಚನೆಗಾಗಿ ಮಾತ್ರ ಕೆಲಸ ಮಾಡಿ ಎಂಬ ಕೊನೆಯ ನುಡಿಗಳನ್ನು ನೀಡಿ ಲೋಕದಲ್ಲಿ ಅಜರಾಮರನಾಗುತ್ತಾನೆ.
Published by : MAYOON N
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು….
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…