ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ.
ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ ಪೊಲೀಸ್ ಸಿಬ್ಬಂದಿ 25 ಲಕ್ಷ ರು ಹಣವನ್ನು ಹಂಚಿಕೊಂಡಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯಿಂದಾಗಿ ಮಹಾರಾಷ್ಟ್ರದಲ್ಲಿ ನಡೆದಿದ್ದ ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್ ಹಾಗೂ ಗೋವಿಂದ ಪಾನ್ಸರೆ ಅವರ ಹತ್ಯೆ ಪ್ರಕರಣದ ಆರೋಪಿಗಳ ಬಗ್ಗೆಯೂ ಸುಳಿವು ಲಭಿಸಿತ್ತು. ವಿಶೇಷ ತನಿಖಾ ತಂಡ ನೀಡಿದ ಸುಳಿವಿನ ಮೇರೆಗೆ ಸಿಬಿಐನವರು ವಿಚಾರವಾದಿಗಳ ಕೊಲೆ ಹಂತಕರನ್ನು ಬಂಧಿಸಿದ್ದರು.
2017ರ ಸೆಪ್ಟಂಬರ್ 5 ರಂದು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿತ್ತು. ಈ ಪ್ರಕರಣ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ 16 ಜನರನ್ನು ಬಂಧಿಸಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….