ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.
ಹುದ್ದೆಗಳ ವಿವರ
ದಾಖಲಾತಿ ತಜ್ಞರು 01
ಹಿರಿಯ ಭೂ ವಿಜ್ಞಾನಿ o1
ಸಮಾಲೋಚಕರು 02
ಹಿರಿಯ ಸಮಾಲೋಚಕರು 02
ಕಿರಿಯ ಸಮಾಲೋಚಕರು 01
ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05
ಸಪೋರ್ಟ್ ಇಂಜಿನಿಯರ್ 04
ಡೇಟಾ ಎಂಟ್ರಿ ಆಪರೇಟರ್ 02
ಜಿಲ್ಲಾ ಯೋಜನಾ ವ್ಯವಸ್ಥಾಪಕ 08
ಜಿಲ್ಲಾ ಸಮಾಲೋಚಕರು 16 .
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು 01 .
ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು o7 .
ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 02 .
ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ಸಮಾಲೋಚಕರು 02 .
ಈ ಹುದ್ದೆಗಳನ್ನು ಕೇಂದ್ರ ಕಛೇರಿ, ಜಿಲ್ಲಾ ಪಂಚಾಯಿತಿ ಕಛೇರಿ- ಜಲ ಜೀವನ ಮಿಷನ್, ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಈ ಕಛೇರಿಗಳಲ್ಲಿ ನೇಮಕ ಮಾಡಲಾಗುತ್ತದೆ.
ವಯೋಮಾನ ಮತ್ತು ವಿದ್ಯಾರ್ಹತೆ
ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು. ಕೆಳಗೆ ನೀಡಲಾದ ಅಧಿಸೂಚನೆಯಲ್ಲಿ ಯಾವ್ಯಾವ ಹುದ್ದೆಗೆ ಯಾವ ವಿದ್ಯಾರ್ಹತೆ ಅಗತ್ಯ ಎಂದು ತಿಳಿಸಲಾಗಿದ್ದು, ಓದಿ ತಿಳಿಯಿರಿ.
ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳು, ರೆಸ್ಯೂಮ್ ಹಾಗೂ ಅರ್ಜಿ ಜೊತೆಗೆ, ‘ನಾನೂ ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ’ ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ : ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ ರಸ್ತೆ, ಬೆಂಗಳೂರು-560009.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-08-2020 (ಸಂಜೆ-05-30 ಗಂಟೆ) ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಛೇರಿ ಅಥವಾ ಆಯಾ ಜಿಲ್ಲಾ ಪಂಚಾಯಿತಿ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು. ಹಾಗೂ ಸಂದರ್ಶನದಲ್ಲಿ ಆಯ್ಕೆಯಾದ ಕೆಲವು ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು, ನಿಗದಿತ ದಿನಾಂಕದಲ್ಲಿ ಪರೀಕ್ಷೆಗೆ ಹಾಜರಾಗುವುದು.
ಹುದ್ದೆಗಳಿಗೆ ನಿಗದಿಪಡಿಸಿದ ಮಾಸಿಕ ಸಂಭಾವನೆಯನ್ನು ನೀಡಲಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.