ಗ್ಯಾಜೆಟ್

ಗ್ರಾಹಕರಿಗೊಂದು ಖುಷಿಯ ಸುದ್ದಿ ‘ಜಿಯೋ 4ಜಿ ಫೀಚರ್ ಫೋನ್ ‘ ..!ತಿಳಿಯಲು ಈ ಲೇಖನ ಓದಿ ..

439

ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು. ಆ ವೇಳೆ ಫೋನ್ ಕಾಯ್ದಿರಿಸಿ ಖರೀದಿ ಮಾಡಲು ಸಾಧ್ಯವಾಗದವರಿಗೆ ಕಂಪನಿ ಇಂಟರೆಸ್ಟ್ ರಿಜಿಸ್ಟ್ರೇಷನ್ ಗೆ ಅವಕಾಶ ನೀಡಿತ್ತು.

ಕಂಪನಿ ವೆಬ್ ಸೈಟ್ ನಲ್ಲಿ ಇಂಟರೆಸ್ಟ್ ರಿಜಿಸ್ಟ್ರೇಷನ್ ಈಗಲೂ ಇದೆ. ಇದ್ರಲ್ಲಿ ಆಸಕ್ತರು ತಮ್ಮ ಹೆಸರು ನೋಂದಾಯಿಸಬೇಕಾಗುತ್ತದೆ. ಈಗಾಗಲೇ ಹೆಸರು ನೋಂದಾಯಿಸಿದವರಿಗೆ ಕಂಪನಿ ಸಂದೇಶ ರವಾನೆ ಮಾಡಲಿದೆಯಂತೆ.

ಈ ಸಂದೇಶದಲ್ಲಿ ಒಂದು ಲಿಂಕ್ ನೀಡಲಾಗಿದೆ. ಈ ಲಿಂಕ್ ಓಪನ್ ಮಾಡಿದ್ರೆ ಗ್ರಾಹಕರ ಕೋಡ್ ನಂಬರ್ ಇರಲಿದೆ. ಕೋಡ್ ನಂಬರನ್ನು ಸ್ಥಳೀಯ ರಿಲಾಯನ್ಸ್ ಜಿಯೋ ಮಳಿಗೆಯಲ್ಲಿ ತೋರಿಸಿದ್ರೆ ಜಿಯೋ ಫೋನ್ ನಿಮ್ಮ ಕೈ ಸೇರಲಿದೆ ಎಂದು ಮೂಲಗಳು ಹೇಳ್ತಿವೆ.

ಮೊದಲೇ ಹೇಳಿದಂತೆ ರಿಲಾಯನ್ಸ್ ಜಿಯೋ ಫೀಚರ್ ಫೋನನ್ನು ಉಚಿತವಾಗಿ ನೀಡ್ತಿದೆ. ಭದ್ರತೆಗಾಗಿ 1500 ರೂಪಾಯಿ ನೀಡಬೇಕಾಗುತ್ತದೆ. ಮೂರು ವರ್ಷಗಳ ನಂತ್ರ ಗ್ರಾಹಕ ಈ ಫೋನನ್ನು ವಾಪಸ್ ಮಾಡಬಹುದಾಗಿದೆ. ಈ ಫೋನ್ ಗೆ ಪ್ರತಿ ತಿಂಗಳು 153 ರೂಪಾಯಿ ರಿಚಾರ್ಜ್ ಮಾಡಿದಲ್ಲಿ ಮಾತ್ರ ಕಂಪನಿ ನೀಡುವ ಲಾಭವನ್ನು ನೀವು ಪಡೆಯಬಹುದಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • Health

    ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ಈಗೆ ಮಾಡಿ.

    ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್‌ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್‌ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…

  • ಸುದ್ದಿ

    ಅಗ್ನಿಸಾಕ್ಷಿ ಖ್ಯಾತಿಯ ನಟಿ ಪ್ರಿಯಾಂಕಾರಿಗೆ ಒಂದೇ ಒಂದು ಆಸೆ ಇದೆಯಂತೆ, ಏನದುಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…