ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು. ಆ ವೇಳೆ ಫೋನ್ ಕಾಯ್ದಿರಿಸಿ ಖರೀದಿ ಮಾಡಲು ಸಾಧ್ಯವಾಗದವರಿಗೆ ಕಂಪನಿ ಇಂಟರೆಸ್ಟ್ ರಿಜಿಸ್ಟ್ರೇಷನ್ ಗೆ ಅವಕಾಶ ನೀಡಿತ್ತು.

ಕಂಪನಿ ವೆಬ್ ಸೈಟ್ ನಲ್ಲಿ ಇಂಟರೆಸ್ಟ್ ರಿಜಿಸ್ಟ್ರೇಷನ್ ಈಗಲೂ ಇದೆ. ಇದ್ರಲ್ಲಿ ಆಸಕ್ತರು ತಮ್ಮ ಹೆಸರು ನೋಂದಾಯಿಸಬೇಕಾಗುತ್ತದೆ. ಈಗಾಗಲೇ ಹೆಸರು ನೋಂದಾಯಿಸಿದವರಿಗೆ ಕಂಪನಿ ಸಂದೇಶ ರವಾನೆ ಮಾಡಲಿದೆಯಂತೆ.

ಈ ಸಂದೇಶದಲ್ಲಿ ಒಂದು ಲಿಂಕ್ ನೀಡಲಾಗಿದೆ. ಈ ಲಿಂಕ್ ಓಪನ್ ಮಾಡಿದ್ರೆ ಗ್ರಾಹಕರ ಕೋಡ್ ನಂಬರ್ ಇರಲಿದೆ. ಕೋಡ್ ನಂಬರನ್ನು ಸ್ಥಳೀಯ ರಿಲಾಯನ್ಸ್ ಜಿಯೋ ಮಳಿಗೆಯಲ್ಲಿ ತೋರಿಸಿದ್ರೆ ಜಿಯೋ ಫೋನ್ ನಿಮ್ಮ ಕೈ ಸೇರಲಿದೆ ಎಂದು ಮೂಲಗಳು ಹೇಳ್ತಿವೆ.

ಮೊದಲೇ ಹೇಳಿದಂತೆ ರಿಲಾಯನ್ಸ್ ಜಿಯೋ ಫೀಚರ್ ಫೋನನ್ನು ಉಚಿತವಾಗಿ ನೀಡ್ತಿದೆ. ಭದ್ರತೆಗಾಗಿ 1500 ರೂಪಾಯಿ ನೀಡಬೇಕಾಗುತ್ತದೆ. ಮೂರು ವರ್ಷಗಳ ನಂತ್ರ ಗ್ರಾಹಕ ಈ ಫೋನನ್ನು ವಾಪಸ್ ಮಾಡಬಹುದಾಗಿದೆ. ಈ ಫೋನ್ ಗೆ ಪ್ರತಿ ತಿಂಗಳು 153 ರೂಪಾಯಿ ರಿಚಾರ್ಜ್ ಮಾಡಿದಲ್ಲಿ ಮಾತ್ರ ಕಂಪನಿ ನೀಡುವ ಲಾಭವನ್ನು ನೀವು ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…