ಸುದ್ದಿ

ಗ್ರಾಹಕರಿಗೊಂದು ಸಿಹಿ ಸುದ್ದಿ ನಿಡಿದ SBI ಬ್ಯಾಂಕ್….!

64

ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ.

ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದ ಬೆನ್ನಲ್ಲೇ,

ಎಸ್‌ಬಿಐ ಜು.1ರಿಂದ ಅನ್ವಯವಾಗುವಂತೆ ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್‌ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ.

ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್‌ಬಿಐ ಜು.1ರಿಂದ ಅನ್ವಯವಾಗುವಂತೆ ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್‌ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

    ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ,  2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು     …

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

    Loading

  • ಆರೋಗ್ಯ

    ರಾತ್ರಿ ಮಲಗುವ ಮುಂಚೆ ಏಲಕ್ಕಿ ತಿಂದು ಬಿಸಿ ನೀರು ಕುಡಿದರೆ ಆಗುವ ಪ್ರಯೋಜನೆಗಳು. ತಿಳಿದರೆ ಶಾಕ್!

    ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…

  • ದೇವರು-ಧರ್ಮ

    ಈ ದೇವಸ್ಥಾನದಲ್ಲಿ ದೇವರಿಗೆ ಕೊಡೋ ಕಾಣಿಕೆ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..?ಏನದು..?ಮುಂದೆ ಓದಿ…

    ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.

  • ಆರೋಗ್ಯ

    ಕಡಿಮೆ ವೆಚ್ಚದಲ್ಲಿ ಮೂತ್ರ ಪಿಂಡ ಶುದ್ದೀಕರಿಸುವ ಮನೆಮದ್ದು. ಈ ಮಾಹಿತಿ ನೋಡಿ.

    ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…